ಒಕ್ಕಲಿಗ ನಾಯಕ ಸಿ.ಟಿ.ರವಿಗೆ ರಾಜ್ಯಾಧ್ಯಕ್ಷ ಪಟ್ಟ ?: ಬೊಮ್ಮಾಯಿಗೆ ಒಲಿಯುತ್ತಾ ಪ್ರತಿಪಕ್ಷ ನಾಯಕ ಸ್ಥಾನ ?

ಒಕ್ಕಲಿಗ ನಾಯಕ ಸಿ.ಟಿ.ರವಿಗೆ ರಾಜ್ಯಾಧ್ಯಕ್ಷ ಪಟ್ಟ ?: ಬೊಮ್ಮಾಯಿಗೆ ಒಲಿಯುತ್ತಾ ಪ್ರತಿಪಕ್ಷ ನಾಯಕ ಸ್ಥಾನ ?

Published : Jul 31, 2023, 10:37 AM IST

ಯಡಿಯೂರಪ್ಪ ಭೇಟಿ ಮಾಡಿ ಆಶೀರ್ವಾದ ಕೋರಿಕೆ
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕೊಕ್
ಆಗಸ್ಟ್ 2ಕ್ಕೆ ಸಿ.ಟಿ. ರವಿಗೆ ದೆಹಲಿಗೆ ಬರುವಂತೆ ಬುಲಾವ್

ಬೆಂಗಳೂರು: ರಾಷ್ಟ್ರೀಯ ಹುದ್ದೆಯಿಂದ ಸಿ.ಟಿ.ರವಿ(CT Ravi) ಅವರನ್ನು ಇಳಿಸಲಾಗಿದ್ದು, ಅವರಿಗೆ ರಾಜ್ಯಾಧ್ಯಕ್ಷ ಪಟ್ಟ ಕೊಡ್ತಾರಾ ಎಂಬ ಪ್ರಶ್ನೆ ಇದೀಗ ಕಾಡುತ್ತಿದೆ. ಆಗಸ್ಟ್ 2ಕ್ಕೆ ದೆಹಲಿಗೆ (Delhi) ಬರುವಂತೆ ಸಿ.ಟಿ. ರವಿಗೆ ಹೈಕಮಾಂಡ್ ಬುಲಾವ್ ಸಹ ನೀಡಿದೆ. ಹಾಗಾಗಿ ಒಕ್ಕಲಿಗ ನಾಯಕ ಸಿ.ಟಿ.ರವಿಗೆ ರಾಜ್ಯಾಧ್ಯಕ್ಷ ಪಟ್ಟ(State president) ಕಟ್ಟೋದು ಪಕ್ಕ ಎನ್ನಲಾಗ್ತಿದೆ. ಲಿಂಗಾಯತರಿಗೆ ಪ್ರತಿಪಕ್ಷ ನಾಯಕ ಸ್ಥಾನ ನೀಡಿ, ಒಕ್ಕಲಿಗರಿಗೆ ರಾಜಾಧ್ಯಕ್ಷ ಪಟ್ಟ ನೀಡಬಹುದು ಎನ್ನಲಾಗ್ತಿದೆ. ಬಿಎಸ್‌ವೈ ಆಪ್ತ ಬೊಮ್ಮಾಯಿಗೆ ಪ್ರತಿಪಕ್ಷ ನಾಯಕ(opposition leader) ಸ್ಥಾನ ಒಲಿಯುತ್ತಾ ಎಂಬ ಅನುಮಾನ ಸಹ ಇದೀಗ ಕಾಡಿದೆ. ಸಿ.ಟಿ.ರವಿಗೆ ಪಟ್ಟ ಕಟ್ಟುವ ಬಗ್ಗೆ ಹೈಕಮಾಂಡ್‌ ಚಿಂತನೆ ನಡೆಸಿದೆ ಎನ್ನಲಾಗ್ತಿದೆ. ಇದರ ಬೆನ್ನಲ್ಲೇ ಪಕ್ಷ ಕೊಟ್ಟ ಜವಾಬ್ದಾರಿ ನಿಭಾಯಿಸುವೆ ಎಂದು ಸಿ.ಟಿ. ರವಿ ಹೇಳುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ: ನೀರಿನಲ್ಲಿ ಕೊಚ್ಚಿಹೋಗಿದ್ದ ಶರತ್ ಮೃತದೇಹ ಪತ್ತೆ: ಜಲಸಮಾಧಿಯಾದ ಮಗ..ಪೋಷಕರ ಆಕ್ರಂದನ

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more