ಒಕ್ಕಲಿಗ ನಾಯಕ ಸಿ.ಟಿ.ರವಿಗೆ ರಾಜ್ಯಾಧ್ಯಕ್ಷ ಪಟ್ಟ ?: ಬೊಮ್ಮಾಯಿಗೆ ಒಲಿಯುತ್ತಾ ಪ್ರತಿಪಕ್ಷ ನಾಯಕ ಸ್ಥಾನ ?

ಒಕ್ಕಲಿಗ ನಾಯಕ ಸಿ.ಟಿ.ರವಿಗೆ ರಾಜ್ಯಾಧ್ಯಕ್ಷ ಪಟ್ಟ ?: ಬೊಮ್ಮಾಯಿಗೆ ಒಲಿಯುತ್ತಾ ಪ್ರತಿಪಕ್ಷ ನಾಯಕ ಸ್ಥಾನ ?

Published : Jul 31, 2023, 10:37 AM IST

ಯಡಿಯೂರಪ್ಪ ಭೇಟಿ ಮಾಡಿ ಆಶೀರ್ವಾದ ಕೋರಿಕೆ
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕೊಕ್
ಆಗಸ್ಟ್ 2ಕ್ಕೆ ಸಿ.ಟಿ. ರವಿಗೆ ದೆಹಲಿಗೆ ಬರುವಂತೆ ಬುಲಾವ್

ಬೆಂಗಳೂರು: ರಾಷ್ಟ್ರೀಯ ಹುದ್ದೆಯಿಂದ ಸಿ.ಟಿ.ರವಿ(CT Ravi) ಅವರನ್ನು ಇಳಿಸಲಾಗಿದ್ದು, ಅವರಿಗೆ ರಾಜ್ಯಾಧ್ಯಕ್ಷ ಪಟ್ಟ ಕೊಡ್ತಾರಾ ಎಂಬ ಪ್ರಶ್ನೆ ಇದೀಗ ಕಾಡುತ್ತಿದೆ. ಆಗಸ್ಟ್ 2ಕ್ಕೆ ದೆಹಲಿಗೆ (Delhi) ಬರುವಂತೆ ಸಿ.ಟಿ. ರವಿಗೆ ಹೈಕಮಾಂಡ್ ಬುಲಾವ್ ಸಹ ನೀಡಿದೆ. ಹಾಗಾಗಿ ಒಕ್ಕಲಿಗ ನಾಯಕ ಸಿ.ಟಿ.ರವಿಗೆ ರಾಜ್ಯಾಧ್ಯಕ್ಷ ಪಟ್ಟ(State president) ಕಟ್ಟೋದು ಪಕ್ಕ ಎನ್ನಲಾಗ್ತಿದೆ. ಲಿಂಗಾಯತರಿಗೆ ಪ್ರತಿಪಕ್ಷ ನಾಯಕ ಸ್ಥಾನ ನೀಡಿ, ಒಕ್ಕಲಿಗರಿಗೆ ರಾಜಾಧ್ಯಕ್ಷ ಪಟ್ಟ ನೀಡಬಹುದು ಎನ್ನಲಾಗ್ತಿದೆ. ಬಿಎಸ್‌ವೈ ಆಪ್ತ ಬೊಮ್ಮಾಯಿಗೆ ಪ್ರತಿಪಕ್ಷ ನಾಯಕ(opposition leader) ಸ್ಥಾನ ಒಲಿಯುತ್ತಾ ಎಂಬ ಅನುಮಾನ ಸಹ ಇದೀಗ ಕಾಡಿದೆ. ಸಿ.ಟಿ.ರವಿಗೆ ಪಟ್ಟ ಕಟ್ಟುವ ಬಗ್ಗೆ ಹೈಕಮಾಂಡ್‌ ಚಿಂತನೆ ನಡೆಸಿದೆ ಎನ್ನಲಾಗ್ತಿದೆ. ಇದರ ಬೆನ್ನಲ್ಲೇ ಪಕ್ಷ ಕೊಟ್ಟ ಜವಾಬ್ದಾರಿ ನಿಭಾಯಿಸುವೆ ಎಂದು ಸಿ.ಟಿ. ರವಿ ಹೇಳುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ: ನೀರಿನಲ್ಲಿ ಕೊಚ್ಚಿಹೋಗಿದ್ದ ಶರತ್ ಮೃತದೇಹ ಪತ್ತೆ: ಜಲಸಮಾಧಿಯಾದ ಮಗ..ಪೋಷಕರ ಆಕ್ರಂದನ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more