ಒಕ್ಕಲಿಗ ನಾಯಕ ಸಿ.ಟಿ.ರವಿಗೆ ರಾಜ್ಯಾಧ್ಯಕ್ಷ ಪಟ್ಟ ?: ಬೊಮ್ಮಾಯಿಗೆ ಒಲಿಯುತ್ತಾ ಪ್ರತಿಪಕ್ಷ ನಾಯಕ ಸ್ಥಾನ ?

ಒಕ್ಕಲಿಗ ನಾಯಕ ಸಿ.ಟಿ.ರವಿಗೆ ರಾಜ್ಯಾಧ್ಯಕ್ಷ ಪಟ್ಟ ?: ಬೊಮ್ಮಾಯಿಗೆ ಒಲಿಯುತ್ತಾ ಪ್ರತಿಪಕ್ಷ ನಾಯಕ ಸ್ಥಾನ ?

Published : Jul 31, 2023, 10:37 AM IST

ಯಡಿಯೂರಪ್ಪ ಭೇಟಿ ಮಾಡಿ ಆಶೀರ್ವಾದ ಕೋರಿಕೆ
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕೊಕ್
ಆಗಸ್ಟ್ 2ಕ್ಕೆ ಸಿ.ಟಿ. ರವಿಗೆ ದೆಹಲಿಗೆ ಬರುವಂತೆ ಬುಲಾವ್

ಬೆಂಗಳೂರು: ರಾಷ್ಟ್ರೀಯ ಹುದ್ದೆಯಿಂದ ಸಿ.ಟಿ.ರವಿ(CT Ravi) ಅವರನ್ನು ಇಳಿಸಲಾಗಿದ್ದು, ಅವರಿಗೆ ರಾಜ್ಯಾಧ್ಯಕ್ಷ ಪಟ್ಟ ಕೊಡ್ತಾರಾ ಎಂಬ ಪ್ರಶ್ನೆ ಇದೀಗ ಕಾಡುತ್ತಿದೆ. ಆಗಸ್ಟ್ 2ಕ್ಕೆ ದೆಹಲಿಗೆ (Delhi) ಬರುವಂತೆ ಸಿ.ಟಿ. ರವಿಗೆ ಹೈಕಮಾಂಡ್ ಬುಲಾವ್ ಸಹ ನೀಡಿದೆ. ಹಾಗಾಗಿ ಒಕ್ಕಲಿಗ ನಾಯಕ ಸಿ.ಟಿ.ರವಿಗೆ ರಾಜ್ಯಾಧ್ಯಕ್ಷ ಪಟ್ಟ(State president) ಕಟ್ಟೋದು ಪಕ್ಕ ಎನ್ನಲಾಗ್ತಿದೆ. ಲಿಂಗಾಯತರಿಗೆ ಪ್ರತಿಪಕ್ಷ ನಾಯಕ ಸ್ಥಾನ ನೀಡಿ, ಒಕ್ಕಲಿಗರಿಗೆ ರಾಜಾಧ್ಯಕ್ಷ ಪಟ್ಟ ನೀಡಬಹುದು ಎನ್ನಲಾಗ್ತಿದೆ. ಬಿಎಸ್‌ವೈ ಆಪ್ತ ಬೊಮ್ಮಾಯಿಗೆ ಪ್ರತಿಪಕ್ಷ ನಾಯಕ(opposition leader) ಸ್ಥಾನ ಒಲಿಯುತ್ತಾ ಎಂಬ ಅನುಮಾನ ಸಹ ಇದೀಗ ಕಾಡಿದೆ. ಸಿ.ಟಿ.ರವಿಗೆ ಪಟ್ಟ ಕಟ್ಟುವ ಬಗ್ಗೆ ಹೈಕಮಾಂಡ್‌ ಚಿಂತನೆ ನಡೆಸಿದೆ ಎನ್ನಲಾಗ್ತಿದೆ. ಇದರ ಬೆನ್ನಲ್ಲೇ ಪಕ್ಷ ಕೊಟ್ಟ ಜವಾಬ್ದಾರಿ ನಿಭಾಯಿಸುವೆ ಎಂದು ಸಿ.ಟಿ. ರವಿ ಹೇಳುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ: ನೀರಿನಲ್ಲಿ ಕೊಚ್ಚಿಹೋಗಿದ್ದ ಶರತ್ ಮೃತದೇಹ ಪತ್ತೆ: ಜಲಸಮಾಧಿಯಾದ ಮಗ..ಪೋಷಕರ ಆಕ್ರಂದನ

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more