ಒಕ್ಕಲಿಗ ನಾಯಕ ಸಿ.ಟಿ.ರವಿಗೆ ರಾಜ್ಯಾಧ್ಯಕ್ಷ ಪಟ್ಟ ?: ಬೊಮ್ಮಾಯಿಗೆ ಒಲಿಯುತ್ತಾ ಪ್ರತಿಪಕ್ಷ ನಾಯಕ ಸ್ಥಾನ ?

ಒಕ್ಕಲಿಗ ನಾಯಕ ಸಿ.ಟಿ.ರವಿಗೆ ರಾಜ್ಯಾಧ್ಯಕ್ಷ ಪಟ್ಟ ?: ಬೊಮ್ಮಾಯಿಗೆ ಒಲಿಯುತ್ತಾ ಪ್ರತಿಪಕ್ಷ ನಾಯಕ ಸ್ಥಾನ ?

Published : Jul 31, 2023, 10:37 AM IST

ಯಡಿಯೂರಪ್ಪ ಭೇಟಿ ಮಾಡಿ ಆಶೀರ್ವಾದ ಕೋರಿಕೆ
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕೊಕ್
ಆಗಸ್ಟ್ 2ಕ್ಕೆ ಸಿ.ಟಿ. ರವಿಗೆ ದೆಹಲಿಗೆ ಬರುವಂತೆ ಬುಲಾವ್

ಬೆಂಗಳೂರು: ರಾಷ್ಟ್ರೀಯ ಹುದ್ದೆಯಿಂದ ಸಿ.ಟಿ.ರವಿ(CT Ravi) ಅವರನ್ನು ಇಳಿಸಲಾಗಿದ್ದು, ಅವರಿಗೆ ರಾಜ್ಯಾಧ್ಯಕ್ಷ ಪಟ್ಟ ಕೊಡ್ತಾರಾ ಎಂಬ ಪ್ರಶ್ನೆ ಇದೀಗ ಕಾಡುತ್ತಿದೆ. ಆಗಸ್ಟ್ 2ಕ್ಕೆ ದೆಹಲಿಗೆ (Delhi) ಬರುವಂತೆ ಸಿ.ಟಿ. ರವಿಗೆ ಹೈಕಮಾಂಡ್ ಬುಲಾವ್ ಸಹ ನೀಡಿದೆ. ಹಾಗಾಗಿ ಒಕ್ಕಲಿಗ ನಾಯಕ ಸಿ.ಟಿ.ರವಿಗೆ ರಾಜ್ಯಾಧ್ಯಕ್ಷ ಪಟ್ಟ(State president) ಕಟ್ಟೋದು ಪಕ್ಕ ಎನ್ನಲಾಗ್ತಿದೆ. ಲಿಂಗಾಯತರಿಗೆ ಪ್ರತಿಪಕ್ಷ ನಾಯಕ ಸ್ಥಾನ ನೀಡಿ, ಒಕ್ಕಲಿಗರಿಗೆ ರಾಜಾಧ್ಯಕ್ಷ ಪಟ್ಟ ನೀಡಬಹುದು ಎನ್ನಲಾಗ್ತಿದೆ. ಬಿಎಸ್‌ವೈ ಆಪ್ತ ಬೊಮ್ಮಾಯಿಗೆ ಪ್ರತಿಪಕ್ಷ ನಾಯಕ(opposition leader) ಸ್ಥಾನ ಒಲಿಯುತ್ತಾ ಎಂಬ ಅನುಮಾನ ಸಹ ಇದೀಗ ಕಾಡಿದೆ. ಸಿ.ಟಿ.ರವಿಗೆ ಪಟ್ಟ ಕಟ್ಟುವ ಬಗ್ಗೆ ಹೈಕಮಾಂಡ್‌ ಚಿಂತನೆ ನಡೆಸಿದೆ ಎನ್ನಲಾಗ್ತಿದೆ. ಇದರ ಬೆನ್ನಲ್ಲೇ ಪಕ್ಷ ಕೊಟ್ಟ ಜವಾಬ್ದಾರಿ ನಿಭಾಯಿಸುವೆ ಎಂದು ಸಿ.ಟಿ. ರವಿ ಹೇಳುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ: ನೀರಿನಲ್ಲಿ ಕೊಚ್ಚಿಹೋಗಿದ್ದ ಶರತ್ ಮೃತದೇಹ ಪತ್ತೆ: ಜಲಸಮಾಧಿಯಾದ ಮಗ..ಪೋಷಕರ ಆಕ್ರಂದನ

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more