ಒಕ್ಕಲಿಗ Vs ಒಕ್ಕಲಿಗ..ರೆಡಿನಾ ಕೇಸರಿ “ಸಮರ”ವ್ಯೂಹ..?: ಬಿಜೆಪಿಗೂ ಸಿಗುತ್ತಾ "ಒಕ್ಕಲಿಗ" ಸಾರಥ್ಯ..?

ಒಕ್ಕಲಿಗ Vs ಒಕ್ಕಲಿಗ..ರೆಡಿನಾ ಕೇಸರಿ “ಸಮರ”ವ್ಯೂಹ..?: ಬಿಜೆಪಿಗೂ ಸಿಗುತ್ತಾ "ಒಕ್ಕಲಿಗ" ಸಾರಥ್ಯ..?

Published : Jul 30, 2023, 12:34 PM IST

ಡಿಕೆ “ಅಶ್ವಮೇಧ” ತಡೆಯಲು ಕೇಸರಿ ಮೆಗಾಪ್ಲಾನ್..!
ಒಕ್ಕಲಿಗ Vs ಒಕ್ಕಲಿಗ..ರೆಡಿನಾ ಕೇಸರಿ “ಸಮರ”ವ್ಯೂಹ..?
ಕೇಸರಿ ರಣವ್ಯೂಹ ಬದಲಿಸಿದರಾ ಕನಕಪುರ ಬಂಡೆ..?

ಕರ್ನಾಟಕ ಕುರುಕ್ಷೇತ್ರದಲ್ಲಿ ಗುರಿ ಮುಟ್ಟಿತ್ತು ಕನಕಪುರ ಬಂಡೆಯ ಅಶ್ವಮೇಧದ ಕುದುರೆ. ಬಂಡೆ ರಣತಂತ್ರದ ಮುಂದೆ ಮಕಾಡೆ ಮಲಗಿತ್ತು ಕೇಸರಿ ಪಡೆ.
ಲೋಕಯುದ್ಧ ಗೆಲ್ಲಲು ಬಿಜೆಪಿಯ(BJP) ಹೊಸ ರಣವ್ಯೂಹ. ಡಿಕೆ ಶಿವಕುಮಾರ್ “ಅಶ್ವಮೇಧ” ತಡೆಯಲು ರೆಡಿಯಾಗ್ತಿದೆ ಕೇಸರಿ ಮಾಸ್ಟರ್ ಪ್ಲ್ಯಾನ್‌ ಮಾಡಿದೆ.
136 ಸೀಟುಗಳ ಪ್ರತಿಜ್ಞೆ ಮಾಡಿ, 135 ಸ್ಥಾನಗಳನ್ನು ಗೆದ್ದುಕೊಟ್ಟ ಕಾಂಗ್ರೆಸ್(Congress) ಯೋಧ. ಪ್ರತೀ ಸಂಘರ್ಷದ ನಂತರ ಒಬ್ಬ ಸೈನಿಕನ ತೇಜಸ್ಸು, ಸಾಮರ್ಥ್ಯ ಹೆಚ್ಚಾಗುತ್ತದೆ. ಡಿಕೆ ಶಿವಕುಮಾರ್(DK Shivakumar) ಅಂತಹ ಸಂಘರ್ಷದಲ್ಲಿ ಬೆಂದು ಬಿದ್ದು, ಎದ್ದು ನಿಂತ ಒಬ್ಬ ಯೋಧ. ಅದೇ ಯೋಧನ ಪ್ರಭಾವವೀಗ ರಾಜ್ಯ ಬಿಜೆಪಿ ಪಾಳೆಯದ ರಾಜ್ಯಾಧ್ಯಕ್ಷರ ಆಯ್ಕೆಯಲ್ಲೂ ಪರಿಣಾಮ ಬೀರ್ತಾ ಇದೆ. ಜಗತ್ತಿನ ಅತೀ ದೊಡ್ಡ ರಾಜಕೀಯ ಪಕ್ಷ ಎಂಬ ಖ್ಯಾತಿಯನ್ನು ಹೊಂದಿರೋ ಬಿಜೆಪಿ, ರಾಷ್ಟ್ರಮಟ್ಟದಲ್ಲಿ ತನ್ನ ಸೇನಾಪಡೆಗೆ ಮೇಜರ್ ಸರ್ಜರಿ ಮಾಡಿದೆ. ಒಟ್ಟು 13 ಮಂದಿ ಉಪಾಧ್ಯಕ್ಷರನ್ನು, 8 ಮಂದಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ. ಅಚ್ಚರಿಯ ಬೆಳವಣಿಗೆಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕುರ್ಚಿಯಿಂದ ಕರ್ನಾಟಕದ ಸಿ.ಟಿ ರವಿ (CT Ravi)ಅವರನ್ನು ಕೆಳಗಿಳಿಸಲಾಗಿದೆ. ಇದು ರಾಷ್ಟ್ರಮಟ್ಟದಲ್ಲಿ ಸಿ.ಟಿ ರವಿಯವರ ರಾಜಕೀಯ ಪ್ರಯಾಣದ ಅಂತ್ಯವೋ..? ಮತ್ತೊಂದು ರಾಜಕೀಯ ಲೆಕ್ಕಾಚಾರದ ಆರಂಭವೋ..? ಇದು ಈಗ ರಾಜ್ಯದ ಅಷ್ಟೂ ಕೇಸರಿ ಕಾರ್ಯಕರ್ತರನ್ನು ಕಾಡ್ತಿರೋ ಅಚ್ಚರಿಯ ಪ್ರಶ್ನೆಯಾಗಿದೆ. 

ಇದನ್ನೂ ವೀಕ್ಷಿಸಿ:  ಅಣ್ಣಾಮಲೈಗೆ ಸಿಕ್ಕಿದೆ ಅಮಿತ ಬಲ: 6 ತಿಂಗಳಲ್ಲಿ ಬದಲಾಗುತ್ತಾ ದ್ರಾವಿಡ ರಾಜ್ಯದ ರಾಜಕೀಯ!?

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!