ಒಕ್ಕಲಿಗ Vs ಒಕ್ಕಲಿಗ..ರೆಡಿನಾ ಕೇಸರಿ “ಸಮರ”ವ್ಯೂಹ..?: ಬಿಜೆಪಿಗೂ ಸಿಗುತ್ತಾ "ಒಕ್ಕಲಿಗ" ಸಾರಥ್ಯ..?

ಒಕ್ಕಲಿಗ Vs ಒಕ್ಕಲಿಗ..ರೆಡಿನಾ ಕೇಸರಿ “ಸಮರ”ವ್ಯೂಹ..?: ಬಿಜೆಪಿಗೂ ಸಿಗುತ್ತಾ "ಒಕ್ಕಲಿಗ" ಸಾರಥ್ಯ..?

Published : Jul 30, 2023, 12:34 PM IST

ಡಿಕೆ “ಅಶ್ವಮೇಧ” ತಡೆಯಲು ಕೇಸರಿ ಮೆಗಾಪ್ಲಾನ್..!
ಒಕ್ಕಲಿಗ Vs ಒಕ್ಕಲಿಗ..ರೆಡಿನಾ ಕೇಸರಿ “ಸಮರ”ವ್ಯೂಹ..?
ಕೇಸರಿ ರಣವ್ಯೂಹ ಬದಲಿಸಿದರಾ ಕನಕಪುರ ಬಂಡೆ..?

ಕರ್ನಾಟಕ ಕುರುಕ್ಷೇತ್ರದಲ್ಲಿ ಗುರಿ ಮುಟ್ಟಿತ್ತು ಕನಕಪುರ ಬಂಡೆಯ ಅಶ್ವಮೇಧದ ಕುದುರೆ. ಬಂಡೆ ರಣತಂತ್ರದ ಮುಂದೆ ಮಕಾಡೆ ಮಲಗಿತ್ತು ಕೇಸರಿ ಪಡೆ.
ಲೋಕಯುದ್ಧ ಗೆಲ್ಲಲು ಬಿಜೆಪಿಯ(BJP) ಹೊಸ ರಣವ್ಯೂಹ. ಡಿಕೆ ಶಿವಕುಮಾರ್ “ಅಶ್ವಮೇಧ” ತಡೆಯಲು ರೆಡಿಯಾಗ್ತಿದೆ ಕೇಸರಿ ಮಾಸ್ಟರ್ ಪ್ಲ್ಯಾನ್‌ ಮಾಡಿದೆ.
136 ಸೀಟುಗಳ ಪ್ರತಿಜ್ಞೆ ಮಾಡಿ, 135 ಸ್ಥಾನಗಳನ್ನು ಗೆದ್ದುಕೊಟ್ಟ ಕಾಂಗ್ರೆಸ್(Congress) ಯೋಧ. ಪ್ರತೀ ಸಂಘರ್ಷದ ನಂತರ ಒಬ್ಬ ಸೈನಿಕನ ತೇಜಸ್ಸು, ಸಾಮರ್ಥ್ಯ ಹೆಚ್ಚಾಗುತ್ತದೆ. ಡಿಕೆ ಶಿವಕುಮಾರ್(DK Shivakumar) ಅಂತಹ ಸಂಘರ್ಷದಲ್ಲಿ ಬೆಂದು ಬಿದ್ದು, ಎದ್ದು ನಿಂತ ಒಬ್ಬ ಯೋಧ. ಅದೇ ಯೋಧನ ಪ್ರಭಾವವೀಗ ರಾಜ್ಯ ಬಿಜೆಪಿ ಪಾಳೆಯದ ರಾಜ್ಯಾಧ್ಯಕ್ಷರ ಆಯ್ಕೆಯಲ್ಲೂ ಪರಿಣಾಮ ಬೀರ್ತಾ ಇದೆ. ಜಗತ್ತಿನ ಅತೀ ದೊಡ್ಡ ರಾಜಕೀಯ ಪಕ್ಷ ಎಂಬ ಖ್ಯಾತಿಯನ್ನು ಹೊಂದಿರೋ ಬಿಜೆಪಿ, ರಾಷ್ಟ್ರಮಟ್ಟದಲ್ಲಿ ತನ್ನ ಸೇನಾಪಡೆಗೆ ಮೇಜರ್ ಸರ್ಜರಿ ಮಾಡಿದೆ. ಒಟ್ಟು 13 ಮಂದಿ ಉಪಾಧ್ಯಕ್ಷರನ್ನು, 8 ಮಂದಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ. ಅಚ್ಚರಿಯ ಬೆಳವಣಿಗೆಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕುರ್ಚಿಯಿಂದ ಕರ್ನಾಟಕದ ಸಿ.ಟಿ ರವಿ (CT Ravi)ಅವರನ್ನು ಕೆಳಗಿಳಿಸಲಾಗಿದೆ. ಇದು ರಾಷ್ಟ್ರಮಟ್ಟದಲ್ಲಿ ಸಿ.ಟಿ ರವಿಯವರ ರಾಜಕೀಯ ಪ್ರಯಾಣದ ಅಂತ್ಯವೋ..? ಮತ್ತೊಂದು ರಾಜಕೀಯ ಲೆಕ್ಕಾಚಾರದ ಆರಂಭವೋ..? ಇದು ಈಗ ರಾಜ್ಯದ ಅಷ್ಟೂ ಕೇಸರಿ ಕಾರ್ಯಕರ್ತರನ್ನು ಕಾಡ್ತಿರೋ ಅಚ್ಚರಿಯ ಪ್ರಶ್ನೆಯಾಗಿದೆ. 

ಇದನ್ನೂ ವೀಕ್ಷಿಸಿ:  ಅಣ್ಣಾಮಲೈಗೆ ಸಿಕ್ಕಿದೆ ಅಮಿತ ಬಲ: 6 ತಿಂಗಳಲ್ಲಿ ಬದಲಾಗುತ್ತಾ ದ್ರಾವಿಡ ರಾಜ್ಯದ ರಾಜಕೀಯ!?

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?