ಬೆಂಗಳೂರು ಉತ್ತರಕ್ಕೆ ಬರ್ತಾರಾ ಡಿ.ಕೆ ಸುರೇಶ್..? ಶಾಸಕರ ಘರ್ ವಾಪ್ಸಿ ಹಿಂದೆ ಡಿಕೆ ಬ್ರದರ್ಸ್ ಮಾಸ್ಟರ್ ಪ್ಲಾನ್..?

ಬೆಂಗಳೂರು ಉತ್ತರಕ್ಕೆ ಬರ್ತಾರಾ ಡಿ.ಕೆ ಸುರೇಶ್..? ಶಾಸಕರ ಘರ್ ವಾಪ್ಸಿ ಹಿಂದೆ ಡಿಕೆ ಬ್ರದರ್ಸ್ ಮಾಸ್ಟರ್ ಪ್ಲಾನ್..?

Published : Aug 18, 2023, 11:53 AM IST

ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಸ್ಪರ್ಧೆಗೆ  ಸಿದ್ಧತೆ
ಈ ಭಾಗದಲ್ಲಿನ ಶಾಸಕರನ್ನು ಸೆಳೆಯಲು ಈಗಿನಿಂದಲೇ ಕಸರತ್ತು
ಎಸ್.ಟಿ ಸೋಮಶೇಖರ್, ಗೋಪಾಲಯ್ಯ, ಭೈರತಿ ಬಸವರಾಜ್ 
 

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಗುಡ್ ಬೈ ಹೇಳಿ, ಉತ್ತರಕ್ಕೆ ಡಿ.ಕೆ. ಸುರೇಶ್‌(DK Suresh) ಬರ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಶಾಸಕರ ಘರ್ ವಾಪ್ಸಿ ಹಿಂದೆ ಡಿಕೆ ಬ್ರದರ್ಸ್ ಮಾಸ್ಟರ್ ಪ್ಲಾನ್ ಮಾಡಿದ್ದಾರೆ ಎನ್ನಲಾಗ್ತಿದೆ. ಬೆಂಗಳೂರಲ್ಲಿ(Bengaluru) ಕಾಂಗ್ರೆಸ್ ಬಲವರ್ದನೆಗೆ ಡಿ.ಕೆ. ಸುರೇಶ್ ದಾಳ ಹಾಕಿದ್ದು, ಬಿಜೆಪಿ(BJp) ಹಣಿಯಲು ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಇದೇ ಕಾರಣಕ್ಕೆ ಬೆಂಗಳೂರು ಉತ್ತರದ ಶಾಕರಿಗೆ ಡಿ.ಕೆ ಬ್ರದರ್ಸ್ ಗಾಳ ಎಂದು ಹೇಳಲಾಗ್ತಿದೆ. ಎಸ್.ಟಿ ಸೋಮಶೇಖರ್, ಗೋಪಾಲಯ್ಯ, ಭೈರತಿ ಬಸವರಾಜ್ ಮೂವರು ಶಾಸಕರನ್ನು ಸೆಳೆಯಲು ಡಿಕೆ ಬ್ರದರ್ಸ್‌ ಗಂಭೀರ ಪ್ರಯತ್ನ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಬಿಜೆಪಿ ನಿಂತಿರುವುದೇ ಬ್ರಾಹ್ಮಣರು, ಒಕ್ಕಲಿಗರ ವೋಟಿನಿಂದ. ಹಾಗಾಗಿ ಅವರನ್ನು ಸೆಳೆಯಲು ಯತ್ನ ನಡೆಸಲಾಗುತ್ತಿದೆ.

ಇದನ್ನೂ ವೀಕ್ಷಿಸಿ:  ಶಾಸಕರ ಘರ್ ವಾಪ್ಸಿ ಜೊತೆ ಕಾರ್ಪೊರೇಟರ್‌ಗಳೂ ಕಾಂಗ್ರೆಸ್ ತೆಕ್ಕೆಗೆ..? ಲೋಕಲ್ ರಾಜಕಾರಣದಲ್ಲಿ ಸಂಚಲನ !

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more