ಬೆಂಗಳೂರು ಉತ್ತರಕ್ಕೆ ಬರ್ತಾರಾ ಡಿ.ಕೆ ಸುರೇಶ್..? ಶಾಸಕರ ಘರ್ ವಾಪ್ಸಿ ಹಿಂದೆ ಡಿಕೆ ಬ್ರದರ್ಸ್ ಮಾಸ್ಟರ್ ಪ್ಲಾನ್..?

ಬೆಂಗಳೂರು ಉತ್ತರಕ್ಕೆ ಬರ್ತಾರಾ ಡಿ.ಕೆ ಸುರೇಶ್..? ಶಾಸಕರ ಘರ್ ವಾಪ್ಸಿ ಹಿಂದೆ ಡಿಕೆ ಬ್ರದರ್ಸ್ ಮಾಸ್ಟರ್ ಪ್ಲಾನ್..?

Published : Aug 18, 2023, 11:53 AM IST

ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಸ್ಪರ್ಧೆಗೆ  ಸಿದ್ಧತೆ
ಈ ಭಾಗದಲ್ಲಿನ ಶಾಸಕರನ್ನು ಸೆಳೆಯಲು ಈಗಿನಿಂದಲೇ ಕಸರತ್ತು
ಎಸ್.ಟಿ ಸೋಮಶೇಖರ್, ಗೋಪಾಲಯ್ಯ, ಭೈರತಿ ಬಸವರಾಜ್ 
 

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಗುಡ್ ಬೈ ಹೇಳಿ, ಉತ್ತರಕ್ಕೆ ಡಿ.ಕೆ. ಸುರೇಶ್‌(DK Suresh) ಬರ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಶಾಸಕರ ಘರ್ ವಾಪ್ಸಿ ಹಿಂದೆ ಡಿಕೆ ಬ್ರದರ್ಸ್ ಮಾಸ್ಟರ್ ಪ್ಲಾನ್ ಮಾಡಿದ್ದಾರೆ ಎನ್ನಲಾಗ್ತಿದೆ. ಬೆಂಗಳೂರಲ್ಲಿ(Bengaluru) ಕಾಂಗ್ರೆಸ್ ಬಲವರ್ದನೆಗೆ ಡಿ.ಕೆ. ಸುರೇಶ್ ದಾಳ ಹಾಕಿದ್ದು, ಬಿಜೆಪಿ(BJp) ಹಣಿಯಲು ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಇದೇ ಕಾರಣಕ್ಕೆ ಬೆಂಗಳೂರು ಉತ್ತರದ ಶಾಕರಿಗೆ ಡಿ.ಕೆ ಬ್ರದರ್ಸ್ ಗಾಳ ಎಂದು ಹೇಳಲಾಗ್ತಿದೆ. ಎಸ್.ಟಿ ಸೋಮಶೇಖರ್, ಗೋಪಾಲಯ್ಯ, ಭೈರತಿ ಬಸವರಾಜ್ ಮೂವರು ಶಾಸಕರನ್ನು ಸೆಳೆಯಲು ಡಿಕೆ ಬ್ರದರ್ಸ್‌ ಗಂಭೀರ ಪ್ರಯತ್ನ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಬಿಜೆಪಿ ನಿಂತಿರುವುದೇ ಬ್ರಾಹ್ಮಣರು, ಒಕ್ಕಲಿಗರ ವೋಟಿನಿಂದ. ಹಾಗಾಗಿ ಅವರನ್ನು ಸೆಳೆಯಲು ಯತ್ನ ನಡೆಸಲಾಗುತ್ತಿದೆ.

ಇದನ್ನೂ ವೀಕ್ಷಿಸಿ:  ಶಾಸಕರ ಘರ್ ವಾಪ್ಸಿ ಜೊತೆ ಕಾರ್ಪೊರೇಟರ್‌ಗಳೂ ಕಾಂಗ್ರೆಸ್ ತೆಕ್ಕೆಗೆ..? ಲೋಕಲ್ ರಾಜಕಾರಣದಲ್ಲಿ ಸಂಚಲನ !

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more