ಬೆಂಗಳೂರು ಉತ್ತರಕ್ಕೆ ಬರ್ತಾರಾ ಡಿ.ಕೆ ಸುರೇಶ್..? ಶಾಸಕರ ಘರ್ ವಾಪ್ಸಿ ಹಿಂದೆ ಡಿಕೆ ಬ್ರದರ್ಸ್ ಮಾಸ್ಟರ್ ಪ್ಲಾನ್..?

ಬೆಂಗಳೂರು ಉತ್ತರಕ್ಕೆ ಬರ್ತಾರಾ ಡಿ.ಕೆ ಸುರೇಶ್..? ಶಾಸಕರ ಘರ್ ವಾಪ್ಸಿ ಹಿಂದೆ ಡಿಕೆ ಬ್ರದರ್ಸ್ ಮಾಸ್ಟರ್ ಪ್ಲಾನ್..?

Published : Aug 18, 2023, 11:53 AM IST

ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಸ್ಪರ್ಧೆಗೆ  ಸಿದ್ಧತೆ
ಈ ಭಾಗದಲ್ಲಿನ ಶಾಸಕರನ್ನು ಸೆಳೆಯಲು ಈಗಿನಿಂದಲೇ ಕಸರತ್ತು
ಎಸ್.ಟಿ ಸೋಮಶೇಖರ್, ಗೋಪಾಲಯ್ಯ, ಭೈರತಿ ಬಸವರಾಜ್ 
 

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಗುಡ್ ಬೈ ಹೇಳಿ, ಉತ್ತರಕ್ಕೆ ಡಿ.ಕೆ. ಸುರೇಶ್‌(DK Suresh) ಬರ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಶಾಸಕರ ಘರ್ ವಾಪ್ಸಿ ಹಿಂದೆ ಡಿಕೆ ಬ್ರದರ್ಸ್ ಮಾಸ್ಟರ್ ಪ್ಲಾನ್ ಮಾಡಿದ್ದಾರೆ ಎನ್ನಲಾಗ್ತಿದೆ. ಬೆಂಗಳೂರಲ್ಲಿ(Bengaluru) ಕಾಂಗ್ರೆಸ್ ಬಲವರ್ದನೆಗೆ ಡಿ.ಕೆ. ಸುರೇಶ್ ದಾಳ ಹಾಕಿದ್ದು, ಬಿಜೆಪಿ(BJp) ಹಣಿಯಲು ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಇದೇ ಕಾರಣಕ್ಕೆ ಬೆಂಗಳೂರು ಉತ್ತರದ ಶಾಕರಿಗೆ ಡಿ.ಕೆ ಬ್ರದರ್ಸ್ ಗಾಳ ಎಂದು ಹೇಳಲಾಗ್ತಿದೆ. ಎಸ್.ಟಿ ಸೋಮಶೇಖರ್, ಗೋಪಾಲಯ್ಯ, ಭೈರತಿ ಬಸವರಾಜ್ ಮೂವರು ಶಾಸಕರನ್ನು ಸೆಳೆಯಲು ಡಿಕೆ ಬ್ರದರ್ಸ್‌ ಗಂಭೀರ ಪ್ರಯತ್ನ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಬಿಜೆಪಿ ನಿಂತಿರುವುದೇ ಬ್ರಾಹ್ಮಣರು, ಒಕ್ಕಲಿಗರ ವೋಟಿನಿಂದ. ಹಾಗಾಗಿ ಅವರನ್ನು ಸೆಳೆಯಲು ಯತ್ನ ನಡೆಸಲಾಗುತ್ತಿದೆ.

ಇದನ್ನೂ ವೀಕ್ಷಿಸಿ:  ಶಾಸಕರ ಘರ್ ವಾಪ್ಸಿ ಜೊತೆ ಕಾರ್ಪೊರೇಟರ್‌ಗಳೂ ಕಾಂಗ್ರೆಸ್ ತೆಕ್ಕೆಗೆ..? ಲೋಕಲ್ ರಾಜಕಾರಣದಲ್ಲಿ ಸಂಚಲನ !

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more