Mangaluru cooker blast:  ಕುಕ್ಕರ್ ಸ್ಫೋಟ ಬಿಜೆಪಿಯಿಂದ ರಾಜಕೀಯ ದುರ್ಬಳಕೆ: ಡಿಕೆಶಿ

Mangaluru cooker blast: ಕುಕ್ಕರ್ ಸ್ಫೋಟ ಬಿಜೆಪಿಯಿಂದ ರಾಜಕೀಯ ದುರ್ಬಳಕೆ: ಡಿಕೆಶಿ

Published : Dec 16, 2022, 04:52 PM IST

ಮಂಗಳೂರು ಸ್ಫೋಟ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದುಕೊಂಡಿದ್ದು, ಕುಕ್ಕರ್‌ ಬಾಂಬ್‌ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮತ್ತೆ ಸ್ಪಷ್ಟನೆ ನೀಡಿದ್ದಾರೆ.
 

ಕುಕ್ಕರ್‌ ಬಾಂಬ್‌ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತೆ ಸ್ಪಷ್ಟನೆ ನೀಡಿದ್ದಾರೆ. ಬಾಂಬ್‌ ಸ್ಫೋಟ ವಿಷಯ ರಾಜಕೀಯವಾಗಿ ಬಿಜೆಪಿ ದುರ್ಬಳಕೆ ಮಾಡಿ ಕೊಳ್ಳುತ್ತಿದೆ ಎಂದು ಸಿಎಂಗೆ ತಿರುಗೇಟು ನೀಡಿದ್ದಾರೆ. ದೇಶದ ಐಕ್ಯತೆ, ಸಮಗ್ರತೆಗಾಗಿ ಕಾಂಗ್ರೆಸ್‌ ಬದ್ಧ ಎಂದ ಡಿಕೆಶಿ, ಭಯೋತ್ಪಾದನೆಗೆ ನಮ್ಮ ನಾಯಕರನ್ನೇ ಕಳೆದುಕೊಂಡಿದ್ದೇವೆ ಎಂದು ತಿಳಿಸಿದ್ದಾರೆ. ಮುಸ್ಲಿಂರ ಓಲೈಕೆಗೆ ಈ ರೀತಿ ಹೇಳಿಕೆಯನ್ನು ಡಿಕೆಶಿ ಕೊಡುತ್ತಿದ್ದಾರೆ ಎಂದು ಸಿಎಂ ಹೇಳಿದ್ದರು.

ಅಂಕಪಟ್ಟಿ ನೀಡದೆ ಸತಾಯಿಸುತ್ತಿ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಎಬಿವ ...

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more