Mangaluru cooker blast:  ಕುಕ್ಕರ್ ಸ್ಫೋಟ ಬಿಜೆಪಿಯಿಂದ ರಾಜಕೀಯ ದುರ್ಬಳಕೆ: ಡಿಕೆಶಿ

Mangaluru cooker blast: ಕುಕ್ಕರ್ ಸ್ಫೋಟ ಬಿಜೆಪಿಯಿಂದ ರಾಜಕೀಯ ದುರ್ಬಳಕೆ: ಡಿಕೆಶಿ

Published : Dec 16, 2022, 04:52 PM IST

ಮಂಗಳೂರು ಸ್ಫೋಟ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದುಕೊಂಡಿದ್ದು, ಕುಕ್ಕರ್‌ ಬಾಂಬ್‌ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮತ್ತೆ ಸ್ಪಷ್ಟನೆ ನೀಡಿದ್ದಾರೆ.
 

ಕುಕ್ಕರ್‌ ಬಾಂಬ್‌ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತೆ ಸ್ಪಷ್ಟನೆ ನೀಡಿದ್ದಾರೆ. ಬಾಂಬ್‌ ಸ್ಫೋಟ ವಿಷಯ ರಾಜಕೀಯವಾಗಿ ಬಿಜೆಪಿ ದುರ್ಬಳಕೆ ಮಾಡಿ ಕೊಳ್ಳುತ್ತಿದೆ ಎಂದು ಸಿಎಂಗೆ ತಿರುಗೇಟು ನೀಡಿದ್ದಾರೆ. ದೇಶದ ಐಕ್ಯತೆ, ಸಮಗ್ರತೆಗಾಗಿ ಕಾಂಗ್ರೆಸ್‌ ಬದ್ಧ ಎಂದ ಡಿಕೆಶಿ, ಭಯೋತ್ಪಾದನೆಗೆ ನಮ್ಮ ನಾಯಕರನ್ನೇ ಕಳೆದುಕೊಂಡಿದ್ದೇವೆ ಎಂದು ತಿಳಿಸಿದ್ದಾರೆ. ಮುಸ್ಲಿಂರ ಓಲೈಕೆಗೆ ಈ ರೀತಿ ಹೇಳಿಕೆಯನ್ನು ಡಿಕೆಶಿ ಕೊಡುತ್ತಿದ್ದಾರೆ ಎಂದು ಸಿಎಂ ಹೇಳಿದ್ದರು.

ಅಂಕಪಟ್ಟಿ ನೀಡದೆ ಸತಾಯಿಸುತ್ತಿ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಎಬಿವ ...

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more