Mangaluru cooker blast:  ಕುಕ್ಕರ್ ಸ್ಫೋಟ ಬಿಜೆಪಿಯಿಂದ ರಾಜಕೀಯ ದುರ್ಬಳಕೆ: ಡಿಕೆಶಿ

Mangaluru cooker blast: ಕುಕ್ಕರ್ ಸ್ಫೋಟ ಬಿಜೆಪಿಯಿಂದ ರಾಜಕೀಯ ದುರ್ಬಳಕೆ: ಡಿಕೆಶಿ

Published : Dec 16, 2022, 04:52 PM IST

ಮಂಗಳೂರು ಸ್ಫೋಟ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದುಕೊಂಡಿದ್ದು, ಕುಕ್ಕರ್‌ ಬಾಂಬ್‌ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮತ್ತೆ ಸ್ಪಷ್ಟನೆ ನೀಡಿದ್ದಾರೆ.
 

ಕುಕ್ಕರ್‌ ಬಾಂಬ್‌ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತೆ ಸ್ಪಷ್ಟನೆ ನೀಡಿದ್ದಾರೆ. ಬಾಂಬ್‌ ಸ್ಫೋಟ ವಿಷಯ ರಾಜಕೀಯವಾಗಿ ಬಿಜೆಪಿ ದುರ್ಬಳಕೆ ಮಾಡಿ ಕೊಳ್ಳುತ್ತಿದೆ ಎಂದು ಸಿಎಂಗೆ ತಿರುಗೇಟು ನೀಡಿದ್ದಾರೆ. ದೇಶದ ಐಕ್ಯತೆ, ಸಮಗ್ರತೆಗಾಗಿ ಕಾಂಗ್ರೆಸ್‌ ಬದ್ಧ ಎಂದ ಡಿಕೆಶಿ, ಭಯೋತ್ಪಾದನೆಗೆ ನಮ್ಮ ನಾಯಕರನ್ನೇ ಕಳೆದುಕೊಂಡಿದ್ದೇವೆ ಎಂದು ತಿಳಿಸಿದ್ದಾರೆ. ಮುಸ್ಲಿಂರ ಓಲೈಕೆಗೆ ಈ ರೀತಿ ಹೇಳಿಕೆಯನ್ನು ಡಿಕೆಶಿ ಕೊಡುತ್ತಿದ್ದಾರೆ ಎಂದು ಸಿಎಂ ಹೇಳಿದ್ದರು.

ಅಂಕಪಟ್ಟಿ ನೀಡದೆ ಸತಾಯಿಸುತ್ತಿ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಎಬಿವ ...

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more