ಕಾಂಗ್ರೆಸ್‌ಗೆ ಬಂಡೆ ಬಿಗ್ ಬಾಸ್: ಕುಮಾರಸ್ವಾಮಿ ಬೆಚ್ಚಿ ಬಿದ್ದರೇಕೆ..?

ಕಾಂಗ್ರೆಸ್‌ಗೆ ಬಂಡೆ ಬಿಗ್ ಬಾಸ್: ಕುಮಾರಸ್ವಾಮಿ ಬೆಚ್ಚಿ ಬಿದ್ದರೇಕೆ..?

Published : Mar 12, 2020, 09:26 PM IST

ರಣಬೇಟೆಗಾರನಿಗೆ ಕೆಪಿಸಿಸಿ ಪಟ್ಟ.. ಮುಗೀತಾ ಸಿದ್ದು ದರ್ಬಾರ್..? ಕಾಂಗ್ರೆಸ್'ಗೆ ಬಂಡೆ ಬಿಗ್ ಬಾಸ್.. ಬೆಚ್ಚಿ ಬಿದ್ದದ್ದೇಕೆ ಎಚ್'ಡಿಕೆ..? 2020ಕ್ಕೆ ಕೆಪಿಸಿಸಿ.. 2023ಕ್ಕೆ ಸಿಎಂ.. ಏನಿದು ಪಟ್ಟದ ಗುಟ್ಟು..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಬಾ... ಬಾ... ಬಾ... ನಾನ್ ರೆಡಿ..!

ಬೆಂಗಳೂರು, [ಮಾ.12]: ಬಾ...ಬಾ.. ಬಾ ನಾನ್ ರೆಡಿ... ದಂಡನಾಯಕನ ಪಟ್ಟ ಸಿಕ್ಕಿದ್ದೇ ತಡ... ಕನಕಪುರ ಬಂಡೆ ಡಿಕೆ ಶಿವಕುಮಾರ್ ಅಖಾಡಕ್ಕಿಳಿದಿದ್ದಾರೆ. ಚಾತಕ ಪಕ್ಷಿಯಂತೆ ಕಾದು ಕುಳಿತಿದ್ದ ಡಿಕೆಗೆ ಕೊನೆಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ದಕ್ಕಿದೆ. 

ಡಜನ್ ಸವಾಲು ಗೆದ್ದರಷ್ಟೇ ನೂತನ ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಕಾಂಗ್ರೆಸ್‌ನಲ್ಲಿ ಉಳಿಗಾಲ

ಇನ್ನೇನಿದ್ರೂ ರಾಜ್ಯ ಕಾಂಗ್ರೆಸ್'ನಲ್ಲಿ ಕನಕಪುರ ಬಂಡೆಯದ್ದೇ ದರ್ಬಾರ್. ಹಾಗಾದ್ರೆ ಸಿದ್ದರಾಮಯ್ಯನವರ ಖದರ್ ಕಮ್ಮಿಯಾಗುತ್ತಾ..? ಮೊದಲ ಸಿಂಹಾಸನ ಗೆದ್ದ ಡಿಕೆ ಕಣ್ಣಿಟ್ಟಿರುವ 2ನೇ ಸಿಂಹಾಸನ ಯಾವುದು..? ರಣಬೇಟೆಗಾರನ ಪಟ್ಟಾಭಿಷೇಕದ ಹಿಂದಿನ ಇಂಟ್ರೆಸ್ಟಿಂಗ್ ಸ್ಟೋರಿಯೇ ಇವತ್ತಿನ ಈ ಸೂಪರ್ ಸ್ಪೆಷಲ್ ಎಪಿಸೋಡ್.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?