ಕಾಂಗ್ರೆಸ್‌ಗೆ ಬಂಡೆ ಬಿಗ್ ಬಾಸ್: ಕುಮಾರಸ್ವಾಮಿ ಬೆಚ್ಚಿ ಬಿದ್ದರೇಕೆ..?

ಕಾಂಗ್ರೆಸ್‌ಗೆ ಬಂಡೆ ಬಿಗ್ ಬಾಸ್: ಕುಮಾರಸ್ವಾಮಿ ಬೆಚ್ಚಿ ಬಿದ್ದರೇಕೆ..?

Published : Mar 12, 2020, 09:26 PM IST

ರಣಬೇಟೆಗಾರನಿಗೆ ಕೆಪಿಸಿಸಿ ಪಟ್ಟ.. ಮುಗೀತಾ ಸಿದ್ದು ದರ್ಬಾರ್..? ಕಾಂಗ್ರೆಸ್'ಗೆ ಬಂಡೆ ಬಿಗ್ ಬಾಸ್.. ಬೆಚ್ಚಿ ಬಿದ್ದದ್ದೇಕೆ ಎಚ್'ಡಿಕೆ..? 2020ಕ್ಕೆ ಕೆಪಿಸಿಸಿ.. 2023ಕ್ಕೆ ಸಿಎಂ.. ಏನಿದು ಪಟ್ಟದ ಗುಟ್ಟು..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಬಾ... ಬಾ... ಬಾ... ನಾನ್ ರೆಡಿ..!

ಬೆಂಗಳೂರು, [ಮಾ.12]: ಬಾ...ಬಾ.. ಬಾ ನಾನ್ ರೆಡಿ... ದಂಡನಾಯಕನ ಪಟ್ಟ ಸಿಕ್ಕಿದ್ದೇ ತಡ... ಕನಕಪುರ ಬಂಡೆ ಡಿಕೆ ಶಿವಕುಮಾರ್ ಅಖಾಡಕ್ಕಿಳಿದಿದ್ದಾರೆ. ಚಾತಕ ಪಕ್ಷಿಯಂತೆ ಕಾದು ಕುಳಿತಿದ್ದ ಡಿಕೆಗೆ ಕೊನೆಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ದಕ್ಕಿದೆ. 

ಡಜನ್ ಸವಾಲು ಗೆದ್ದರಷ್ಟೇ ನೂತನ ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಕಾಂಗ್ರೆಸ್‌ನಲ್ಲಿ ಉಳಿಗಾಲ

ಇನ್ನೇನಿದ್ರೂ ರಾಜ್ಯ ಕಾಂಗ್ರೆಸ್'ನಲ್ಲಿ ಕನಕಪುರ ಬಂಡೆಯದ್ದೇ ದರ್ಬಾರ್. ಹಾಗಾದ್ರೆ ಸಿದ್ದರಾಮಯ್ಯನವರ ಖದರ್ ಕಮ್ಮಿಯಾಗುತ್ತಾ..? ಮೊದಲ ಸಿಂಹಾಸನ ಗೆದ್ದ ಡಿಕೆ ಕಣ್ಣಿಟ್ಟಿರುವ 2ನೇ ಸಿಂಹಾಸನ ಯಾವುದು..? ರಣಬೇಟೆಗಾರನ ಪಟ್ಟಾಭಿಷೇಕದ ಹಿಂದಿನ ಇಂಟ್ರೆಸ್ಟಿಂಗ್ ಸ್ಟೋರಿಯೇ ಇವತ್ತಿನ ಈ ಸೂಪರ್ ಸ್ಪೆಷಲ್ ಎಪಿಸೋಡ್.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!