ಕಾಂಗ್ರೆಸ್‌ಗೆ ಬಂಡೆ ಬಿಗ್ ಬಾಸ್: ಕುಮಾರಸ್ವಾಮಿ ಬೆಚ್ಚಿ ಬಿದ್ದರೇಕೆ..?

ಕಾಂಗ್ರೆಸ್‌ಗೆ ಬಂಡೆ ಬಿಗ್ ಬಾಸ್: ಕುಮಾರಸ್ವಾಮಿ ಬೆಚ್ಚಿ ಬಿದ್ದರೇಕೆ..?

Published : Mar 12, 2020, 09:26 PM IST

ರಣಬೇಟೆಗಾರನಿಗೆ ಕೆಪಿಸಿಸಿ ಪಟ್ಟ.. ಮುಗೀತಾ ಸಿದ್ದು ದರ್ಬಾರ್..? ಕಾಂಗ್ರೆಸ್'ಗೆ ಬಂಡೆ ಬಿಗ್ ಬಾಸ್.. ಬೆಚ್ಚಿ ಬಿದ್ದದ್ದೇಕೆ ಎಚ್'ಡಿಕೆ..? 2020ಕ್ಕೆ ಕೆಪಿಸಿಸಿ.. 2023ಕ್ಕೆ ಸಿಎಂ.. ಏನಿದು ಪಟ್ಟದ ಗುಟ್ಟು..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಬಾ... ಬಾ... ಬಾ... ನಾನ್ ರೆಡಿ..!

ಬೆಂಗಳೂರು, [ಮಾ.12]: ಬಾ...ಬಾ.. ಬಾ ನಾನ್ ರೆಡಿ... ದಂಡನಾಯಕನ ಪಟ್ಟ ಸಿಕ್ಕಿದ್ದೇ ತಡ... ಕನಕಪುರ ಬಂಡೆ ಡಿಕೆ ಶಿವಕುಮಾರ್ ಅಖಾಡಕ್ಕಿಳಿದಿದ್ದಾರೆ. ಚಾತಕ ಪಕ್ಷಿಯಂತೆ ಕಾದು ಕುಳಿತಿದ್ದ ಡಿಕೆಗೆ ಕೊನೆಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ದಕ್ಕಿದೆ. 

ಡಜನ್ ಸವಾಲು ಗೆದ್ದರಷ್ಟೇ ನೂತನ ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಕಾಂಗ್ರೆಸ್‌ನಲ್ಲಿ ಉಳಿಗಾಲ

ಇನ್ನೇನಿದ್ರೂ ರಾಜ್ಯ ಕಾಂಗ್ರೆಸ್'ನಲ್ಲಿ ಕನಕಪುರ ಬಂಡೆಯದ್ದೇ ದರ್ಬಾರ್. ಹಾಗಾದ್ರೆ ಸಿದ್ದರಾಮಯ್ಯನವರ ಖದರ್ ಕಮ್ಮಿಯಾಗುತ್ತಾ..? ಮೊದಲ ಸಿಂಹಾಸನ ಗೆದ್ದ ಡಿಕೆ ಕಣ್ಣಿಟ್ಟಿರುವ 2ನೇ ಸಿಂಹಾಸನ ಯಾವುದು..? ರಣಬೇಟೆಗಾರನ ಪಟ್ಟಾಭಿಷೇಕದ ಹಿಂದಿನ ಇಂಟ್ರೆಸ್ಟಿಂಗ್ ಸ್ಟೋರಿಯೇ ಇವತ್ತಿನ ಈ ಸೂಪರ್ ಸ್ಪೆಷಲ್ ಎಪಿಸೋಡ್.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?