ಕಾಂಗ್ರೆಸ್‌ಗೆ ಬಂಡೆ ಬಿಗ್ ಬಾಸ್: ಕುಮಾರಸ್ವಾಮಿ ಬೆಚ್ಚಿ ಬಿದ್ದರೇಕೆ..?

ಕಾಂಗ್ರೆಸ್‌ಗೆ ಬಂಡೆ ಬಿಗ್ ಬಾಸ್: ಕುಮಾರಸ್ವಾಮಿ ಬೆಚ್ಚಿ ಬಿದ್ದರೇಕೆ..?

Published : Mar 12, 2020, 09:26 PM IST

ರಣಬೇಟೆಗಾರನಿಗೆ ಕೆಪಿಸಿಸಿ ಪಟ್ಟ.. ಮುಗೀತಾ ಸಿದ್ದು ದರ್ಬಾರ್..? ಕಾಂಗ್ರೆಸ್'ಗೆ ಬಂಡೆ ಬಿಗ್ ಬಾಸ್.. ಬೆಚ್ಚಿ ಬಿದ್ದದ್ದೇಕೆ ಎಚ್'ಡಿಕೆ..? 2020ಕ್ಕೆ ಕೆಪಿಸಿಸಿ.. 2023ಕ್ಕೆ ಸಿಎಂ.. ಏನಿದು ಪಟ್ಟದ ಗುಟ್ಟು..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಬಾ... ಬಾ... ಬಾ... ನಾನ್ ರೆಡಿ..!

ಬೆಂಗಳೂರು, [ಮಾ.12]: ಬಾ...ಬಾ.. ಬಾ ನಾನ್ ರೆಡಿ... ದಂಡನಾಯಕನ ಪಟ್ಟ ಸಿಕ್ಕಿದ್ದೇ ತಡ... ಕನಕಪುರ ಬಂಡೆ ಡಿಕೆ ಶಿವಕುಮಾರ್ ಅಖಾಡಕ್ಕಿಳಿದಿದ್ದಾರೆ. ಚಾತಕ ಪಕ್ಷಿಯಂತೆ ಕಾದು ಕುಳಿತಿದ್ದ ಡಿಕೆಗೆ ಕೊನೆಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ದಕ್ಕಿದೆ. 

ಡಜನ್ ಸವಾಲು ಗೆದ್ದರಷ್ಟೇ ನೂತನ ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಕಾಂಗ್ರೆಸ್‌ನಲ್ಲಿ ಉಳಿಗಾಲ

ಇನ್ನೇನಿದ್ರೂ ರಾಜ್ಯ ಕಾಂಗ್ರೆಸ್'ನಲ್ಲಿ ಕನಕಪುರ ಬಂಡೆಯದ್ದೇ ದರ್ಬಾರ್. ಹಾಗಾದ್ರೆ ಸಿದ್ದರಾಮಯ್ಯನವರ ಖದರ್ ಕಮ್ಮಿಯಾಗುತ್ತಾ..? ಮೊದಲ ಸಿಂಹಾಸನ ಗೆದ್ದ ಡಿಕೆ ಕಣ್ಣಿಟ್ಟಿರುವ 2ನೇ ಸಿಂಹಾಸನ ಯಾವುದು..? ರಣಬೇಟೆಗಾರನ ಪಟ್ಟಾಭಿಷೇಕದ ಹಿಂದಿನ ಇಂಟ್ರೆಸ್ಟಿಂಗ್ ಸ್ಟೋರಿಯೇ ಇವತ್ತಿನ ಈ ಸೂಪರ್ ಸ್ಪೆಷಲ್ ಎಪಿಸೋಡ್.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!