25 ವರ್ಷಗಳ  ನಂತರ ರಾಜಕೀಯ ತಿರುವು ಕೊಟ್ಟ ಡಿ.ಕೆ. ಶಿವಕುಮಾರ್ ಹೇಳಿಕೆ!

25 ವರ್ಷಗಳ ನಂತರ ರಾಜಕೀಯ ತಿರುವು ಕೊಟ್ಟ ಡಿ.ಕೆ. ಶಿವಕುಮಾರ್ ಹೇಳಿಕೆ!

Published : Dec 15, 2024, 01:14 PM IST

ಕರ್ನಾಟಕದ ರಾಜಕೀಯದಲ್ಲಿ ಮತ್ತೆ ಸಿಎಂ ಕುರ್ಚಿ ಚರ್ಚೆ ಮುನ್ನೆಲೆಗೆ ಬಂದಿದೆ. ಡಿಕೆ ಶಿವಕುಮಾರ್ ಅವರ ಇತ್ತೀಚಿನ ಹೇಳಿಕೆಗಳು ಸಿಎಂ ಬದಲಾವಣೆಯ ಗುಲ್ಲನ್ನೆಬ್ಬಿಸಿವೆ. ಅಂದು ಮಂತ್ರಿಗಿರಿ ಪಡೆದ ರೀತಿಯಲ್ಲಿಯೇ ಈಗ ಸಿಎಂ ಪಟ್ಟ ಲಭ್ಯವಾಗುವುದೇ?

ರಾಜ್ಯ ರಾಜಕಾರಣದಲ್ಲಿ ಯಾವಾಗ ಏನಾಗುತ್ತೋ, ಯಾಕಾಗುತ್ತೋ, ಹೇಗಾಗುತ್ತೋ, ಯಾರೂ ಹೇಳೋಕ್ಕಾಗಲ್ಲ.. ಅಂಥದ್ದೊಂದು ಘಟನೆ, 25 ವರ್ಷಗಳ ಹಿಂದೆ ನಡೆದಿತ್ತು.. ಈಗ ಮತ್ತೆ ಅಂಥದ್ದೇ ಘಟನೆ ರಿಪೀಟ್ ಆಗುತ್ತಾ ಅನ್ನೋ ಚರ್ಚೆ ಶುರುವಾಗಿದೆ. ಸಿಎಂ ಕುರ್ಚಿಯ ವಿಚಾರವಾಗಿ ಡಿ.ಕೆ.ಶಿವಕುಮಾರ್ ಇತ್ತೀಚೆಗೆ ಗಾಳಿಯಲ್ಲಿ ಗುಂಡು ಹೊಡೆಯೋ ಕೆಲಸವನ್ನ ನಿರಂತರವಾಗಿ ಮಾಡ್ತಲೇ ಇದ್ದಾರೆ. ಹಾಗಿದ್ರೆ,ಮತ್ತೆ ಮತ್ತೆ ಕುರ್ಚಿ ಚರ್ಚೆಯನ್ನ ಡಿಕೆ ಮುನ್ನೆಲೆಗೆ ತಂದು ಬಿಡ್ತಾ ಇರೋದು ಹೇಗೆ ಅನ್ನೋದನ್ನ ತೋರಿಸ್ತೀವಿ.

ಸಿಎಂ ಬದಲಾವಣೆ..ಕೈ ಸರ್ಕಾರದ ಒಳಗೆ ಆಗಾಗ ಕೋಲಾಹಲಕ್ಕೆ ಕಾರಣವಾಗೋ ವಿಚಾರವಿದು.  ಇಷ್ಟ ದಿನ ಕಾಂಗ್ರೆಸ್ನ ಬೇರೆ ಬೇರೆ ನಾಯಕರು ಈ ವಿಚಾರವನ್ನ ಮುನ್ನೆಲ್ಲೆಗೆ ತಂದು ಬಿಡ್ತಿದ್ರು. ಆದ್ರೇ ಇತ್ತೀಚಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ಈ ಕೆಲಸ ಮಾಡ್ತಾ ಇರೋ ಹಾಗಿದೆ. ಯಾಕೆಂದ್ರೆ ಡೈರೆಕ್ಟ್ ಆಗಿ ಅಲ್ಲದೇ ಇದ್ರೂ ಇಂಡೈರೆಕ್ಟ್ ಆಗಿ ಸಿಎಂ ಚೇರ್ನ ಸುತ್ತಾ ಗಿರಕಿ ಹೊಡೆಯುತ್ತಿವೆ ಡಿ.ಕೆ.ಶಿವಕುಮಾರ್ ಕೊಡ್ತಿರೋ ಹೇಳಿಕೆಗಳು. ಅಂದು ತಮಗೆ ಬೇಕಾಗಿದ್ದನ್ನ ಬಾಗಿಲು ಒದ್ದು ಕಿತ್ತುಕೊಂಡಿದ್ದರು.

ಇದನ್ನೂ ಓದಿ: ಅಪ್ಪು ಬಗ್ಗೆ ಅಂದು ರಮ್ಯಾ ಆಡಿದ್ದ ಮಾತು ಇಂದು ವೈರಲ್ ಆಗ್ತಿದೆ, ನೆಟ್ಟಿಗರ ಮಾಯೆ!

ಅಂದು ಮಂತ್ರಿಗಿರಿಯನ್ನ ಬಾಗಿಲು ಒದ್ದು ಇಸ್ಕೊಂಡಿದ್ರಂತೆ ಡಿ.ಕೆ.ಶಿವಕುಮಾರ್. ಆದ್ರೀಗ ಅವರಿಗೆ ಮುಖ್ಯಮಂತ್ರಿ ಆಗೊ ಆಸೆಯಿದೆ. ಆದ್ರೆ, ಅದನ್ನ ಹಾಗೆ ಕಿತ್ತುಕೊಳ್ಳೋಕೆ ಸಾಧ್ಯಾನಾ..? ಒಂದು ವೇಳೆ ಡಿಕೆಶಿ ಅಂತಹ ಕೆಲಸಕ್ಕೆ ಕೈ ಹಾಕಿದ್ದರು, ಅದ್ದರಿಂದ ಅವರಿಗೇನೆ ಪೆಟ್ಟು. ಅದು ಕನಕಪುರ ಬಂಡೆಗೆ ಸ್ಪಷ್ಟವಾಗಿ ಗೊತ್ತಿದೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more