25 ವರ್ಷಗಳ  ನಂತರ ರಾಜಕೀಯ ತಿರುವು ಕೊಟ್ಟ ಡಿ.ಕೆ. ಶಿವಕುಮಾರ್ ಹೇಳಿಕೆ!

25 ವರ್ಷಗಳ ನಂತರ ರಾಜಕೀಯ ತಿರುವು ಕೊಟ್ಟ ಡಿ.ಕೆ. ಶಿವಕುಮಾರ್ ಹೇಳಿಕೆ!

Published : Dec 15, 2024, 01:14 PM IST

ಕರ್ನಾಟಕದ ರಾಜಕೀಯದಲ್ಲಿ ಮತ್ತೆ ಸಿಎಂ ಕುರ್ಚಿ ಚರ್ಚೆ ಮುನ್ನೆಲೆಗೆ ಬಂದಿದೆ. ಡಿಕೆ ಶಿವಕುಮಾರ್ ಅವರ ಇತ್ತೀಚಿನ ಹೇಳಿಕೆಗಳು ಸಿಎಂ ಬದಲಾವಣೆಯ ಗುಲ್ಲನ್ನೆಬ್ಬಿಸಿವೆ. ಅಂದು ಮಂತ್ರಿಗಿರಿ ಪಡೆದ ರೀತಿಯಲ್ಲಿಯೇ ಈಗ ಸಿಎಂ ಪಟ್ಟ ಲಭ್ಯವಾಗುವುದೇ?

ರಾಜ್ಯ ರಾಜಕಾರಣದಲ್ಲಿ ಯಾವಾಗ ಏನಾಗುತ್ತೋ, ಯಾಕಾಗುತ್ತೋ, ಹೇಗಾಗುತ್ತೋ, ಯಾರೂ ಹೇಳೋಕ್ಕಾಗಲ್ಲ.. ಅಂಥದ್ದೊಂದು ಘಟನೆ, 25 ವರ್ಷಗಳ ಹಿಂದೆ ನಡೆದಿತ್ತು.. ಈಗ ಮತ್ತೆ ಅಂಥದ್ದೇ ಘಟನೆ ರಿಪೀಟ್ ಆಗುತ್ತಾ ಅನ್ನೋ ಚರ್ಚೆ ಶುರುವಾಗಿದೆ. ಸಿಎಂ ಕುರ್ಚಿಯ ವಿಚಾರವಾಗಿ ಡಿ.ಕೆ.ಶಿವಕುಮಾರ್ ಇತ್ತೀಚೆಗೆ ಗಾಳಿಯಲ್ಲಿ ಗುಂಡು ಹೊಡೆಯೋ ಕೆಲಸವನ್ನ ನಿರಂತರವಾಗಿ ಮಾಡ್ತಲೇ ಇದ್ದಾರೆ. ಹಾಗಿದ್ರೆ,ಮತ್ತೆ ಮತ್ತೆ ಕುರ್ಚಿ ಚರ್ಚೆಯನ್ನ ಡಿಕೆ ಮುನ್ನೆಲೆಗೆ ತಂದು ಬಿಡ್ತಾ ಇರೋದು ಹೇಗೆ ಅನ್ನೋದನ್ನ ತೋರಿಸ್ತೀವಿ.

ಸಿಎಂ ಬದಲಾವಣೆ..ಕೈ ಸರ್ಕಾರದ ಒಳಗೆ ಆಗಾಗ ಕೋಲಾಹಲಕ್ಕೆ ಕಾರಣವಾಗೋ ವಿಚಾರವಿದು.  ಇಷ್ಟ ದಿನ ಕಾಂಗ್ರೆಸ್ನ ಬೇರೆ ಬೇರೆ ನಾಯಕರು ಈ ವಿಚಾರವನ್ನ ಮುನ್ನೆಲ್ಲೆಗೆ ತಂದು ಬಿಡ್ತಿದ್ರು. ಆದ್ರೇ ಇತ್ತೀಚಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ಈ ಕೆಲಸ ಮಾಡ್ತಾ ಇರೋ ಹಾಗಿದೆ. ಯಾಕೆಂದ್ರೆ ಡೈರೆಕ್ಟ್ ಆಗಿ ಅಲ್ಲದೇ ಇದ್ರೂ ಇಂಡೈರೆಕ್ಟ್ ಆಗಿ ಸಿಎಂ ಚೇರ್ನ ಸುತ್ತಾ ಗಿರಕಿ ಹೊಡೆಯುತ್ತಿವೆ ಡಿ.ಕೆ.ಶಿವಕುಮಾರ್ ಕೊಡ್ತಿರೋ ಹೇಳಿಕೆಗಳು. ಅಂದು ತಮಗೆ ಬೇಕಾಗಿದ್ದನ್ನ ಬಾಗಿಲು ಒದ್ದು ಕಿತ್ತುಕೊಂಡಿದ್ದರು.

ಇದನ್ನೂ ಓದಿ: ಅಪ್ಪು ಬಗ್ಗೆ ಅಂದು ರಮ್ಯಾ ಆಡಿದ್ದ ಮಾತು ಇಂದು ವೈರಲ್ ಆಗ್ತಿದೆ, ನೆಟ್ಟಿಗರ ಮಾಯೆ!

ಅಂದು ಮಂತ್ರಿಗಿರಿಯನ್ನ ಬಾಗಿಲು ಒದ್ದು ಇಸ್ಕೊಂಡಿದ್ರಂತೆ ಡಿ.ಕೆ.ಶಿವಕುಮಾರ್. ಆದ್ರೀಗ ಅವರಿಗೆ ಮುಖ್ಯಮಂತ್ರಿ ಆಗೊ ಆಸೆಯಿದೆ. ಆದ್ರೆ, ಅದನ್ನ ಹಾಗೆ ಕಿತ್ತುಕೊಳ್ಳೋಕೆ ಸಾಧ್ಯಾನಾ..? ಒಂದು ವೇಳೆ ಡಿಕೆಶಿ ಅಂತಹ ಕೆಲಸಕ್ಕೆ ಕೈ ಹಾಕಿದ್ದರು, ಅದ್ದರಿಂದ ಅವರಿಗೇನೆ ಪೆಟ್ಟು. ಅದು ಕನಕಪುರ ಬಂಡೆಗೆ ಸ್ಪಷ್ಟವಾಗಿ ಗೊತ್ತಿದೆ.

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more