ನನಗೆ ಲೋಕಸಭೆ ಟಿಕೆಟ್ ನೀಡದಿದ್ದರೆ ನೋವಾಗುತ್ತೆ, ಹೊಸ ಪ್ರಯೋಗ ಮಾಡಬೇಡಿ: ಡಿ.ವಿ.ಸದಾನಂದಗೌಡ

ನನಗೆ ಲೋಕಸಭೆ ಟಿಕೆಟ್ ನೀಡದಿದ್ದರೆ ನೋವಾಗುತ್ತೆ, ಹೊಸ ಪ್ರಯೋಗ ಮಾಡಬೇಡಿ: ಡಿ.ವಿ.ಸದಾನಂದಗೌಡ

Published : Mar 09, 2024, 04:34 PM IST

ಯಾವುದೇ ಹೊಸ ಪ್ರಯೋಗ ಮಾಡಬೇಡಿ. ಹೊಸ ಪ್ರಯೋಗ ಈಗಾಗಲೇ ಫೇಲ್ ಆಗಿದೆ ಎಂದು ಸಂಸದ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.
 

ರಾಜಕೀಯ ನಿವೃತ್ತಿ ಎಂದಿದ್ದ ಡಿ.ವಿ.ಸದಾನಂದಗೌಡ(D.V. Sadanandagowda) ಯೂಟರ್ನ್‌ ಹೊಡೆದಿದ್ದಾರೆ. ನನಗೆ ಲೋಕಸಭೆ(Loksabhe) ಟಿಕೆಟ್ ನೀಡದಿದ್ದರೆ ನೋವಾಗುತ್ತದೆ ಎಂದು ಸಂಸದ ಡಿ.ವಿ. ಸದಾನಂದಗೌಡ ಹೇಳಿದ್ದಾರೆ. ಯಾವುದೇ ಹೊಸ ಪ್ರಯೋಗ ಮಾಡಬೇಡಿ. ಹೊಸ ಪ್ರಯೋಗ ಈಗಾಗಲೇ ಫೇಲ್ ಆಗಿದೆ. ಈಗ ಮತ್ತೆ ಹೊಸ ಪ್ರಯೋಗ ಮಾಡಬೇಡಿ. ನನಗೆ ಟಿಕೆಟ್‌(Ticket) ನೀಡದಿದ್ದರೇ, ನಮ್ಮ ಕಾರ್ಯಕರ್ತರಿಗೂ ನೋವಾಗುತ್ತದೆ. ನನಗೆ ಟಿಕೆಟ್‌ ನೀಡಬೇಕು. ಆಗ ಅವರು ನೋವಾದರೆ ನನ್ನ ನೋವಿನಲ್ಲಿ ಅವರ ನೋವನ್ನು ಸರಿ ಮಾಡುವ ಜವಬ್ದಾರಿ ತಗೊಬೇಕಾಗುತ್ತದೆ ಎಂದು ಡಿ.ವಿ. ಸದಾನಂದಗೌಡ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  BS Yediyurappa: ನಾಳೆ ಸಂಜೆ ಚುನಾವಣಾ ಮೀಟಿಂಗ್ ಇದ್ದು, ಟಿಕೆಟ್‌ ಹಂಚಿಕೆ ಬಹುತೇಕ ಅಂತಿಮವಾಗಲಿದೆ: ಬಿಎಸ್‌ವೈ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more