ನನಗೆ ಲೋಕಸಭೆ ಟಿಕೆಟ್ ನೀಡದಿದ್ದರೆ ನೋವಾಗುತ್ತೆ, ಹೊಸ ಪ್ರಯೋಗ ಮಾಡಬೇಡಿ: ಡಿ.ವಿ.ಸದಾನಂದಗೌಡ

ನನಗೆ ಲೋಕಸಭೆ ಟಿಕೆಟ್ ನೀಡದಿದ್ದರೆ ನೋವಾಗುತ್ತೆ, ಹೊಸ ಪ್ರಯೋಗ ಮಾಡಬೇಡಿ: ಡಿ.ವಿ.ಸದಾನಂದಗೌಡ

Published : Mar 09, 2024, 04:34 PM IST

ಯಾವುದೇ ಹೊಸ ಪ್ರಯೋಗ ಮಾಡಬೇಡಿ. ಹೊಸ ಪ್ರಯೋಗ ಈಗಾಗಲೇ ಫೇಲ್ ಆಗಿದೆ ಎಂದು ಸಂಸದ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.
 

ರಾಜಕೀಯ ನಿವೃತ್ತಿ ಎಂದಿದ್ದ ಡಿ.ವಿ.ಸದಾನಂದಗೌಡ(D.V. Sadanandagowda) ಯೂಟರ್ನ್‌ ಹೊಡೆದಿದ್ದಾರೆ. ನನಗೆ ಲೋಕಸಭೆ(Loksabhe) ಟಿಕೆಟ್ ನೀಡದಿದ್ದರೆ ನೋವಾಗುತ್ತದೆ ಎಂದು ಸಂಸದ ಡಿ.ವಿ. ಸದಾನಂದಗೌಡ ಹೇಳಿದ್ದಾರೆ. ಯಾವುದೇ ಹೊಸ ಪ್ರಯೋಗ ಮಾಡಬೇಡಿ. ಹೊಸ ಪ್ರಯೋಗ ಈಗಾಗಲೇ ಫೇಲ್ ಆಗಿದೆ. ಈಗ ಮತ್ತೆ ಹೊಸ ಪ್ರಯೋಗ ಮಾಡಬೇಡಿ. ನನಗೆ ಟಿಕೆಟ್‌(Ticket) ನೀಡದಿದ್ದರೇ, ನಮ್ಮ ಕಾರ್ಯಕರ್ತರಿಗೂ ನೋವಾಗುತ್ತದೆ. ನನಗೆ ಟಿಕೆಟ್‌ ನೀಡಬೇಕು. ಆಗ ಅವರು ನೋವಾದರೆ ನನ್ನ ನೋವಿನಲ್ಲಿ ಅವರ ನೋವನ್ನು ಸರಿ ಮಾಡುವ ಜವಬ್ದಾರಿ ತಗೊಬೇಕಾಗುತ್ತದೆ ಎಂದು ಡಿ.ವಿ. ಸದಾನಂದಗೌಡ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  BS Yediyurappa: ನಾಳೆ ಸಂಜೆ ಚುನಾವಣಾ ಮೀಟಿಂಗ್ ಇದ್ದು, ಟಿಕೆಟ್‌ ಹಂಚಿಕೆ ಬಹುತೇಕ ಅಂತಿಮವಾಗಲಿದೆ: ಬಿಎಸ್‌ವೈ

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more