ನನಗೆ ಲೋಕಸಭೆ ಟಿಕೆಟ್ ನೀಡದಿದ್ದರೆ ನೋವಾಗುತ್ತೆ, ಹೊಸ ಪ್ರಯೋಗ ಮಾಡಬೇಡಿ: ಡಿ.ವಿ.ಸದಾನಂದಗೌಡ

ನನಗೆ ಲೋಕಸಭೆ ಟಿಕೆಟ್ ನೀಡದಿದ್ದರೆ ನೋವಾಗುತ್ತೆ, ಹೊಸ ಪ್ರಯೋಗ ಮಾಡಬೇಡಿ: ಡಿ.ವಿ.ಸದಾನಂದಗೌಡ

Published : Mar 09, 2024, 04:34 PM IST

ಯಾವುದೇ ಹೊಸ ಪ್ರಯೋಗ ಮಾಡಬೇಡಿ. ಹೊಸ ಪ್ರಯೋಗ ಈಗಾಗಲೇ ಫೇಲ್ ಆಗಿದೆ ಎಂದು ಸಂಸದ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.
 

ರಾಜಕೀಯ ನಿವೃತ್ತಿ ಎಂದಿದ್ದ ಡಿ.ವಿ.ಸದಾನಂದಗೌಡ(D.V. Sadanandagowda) ಯೂಟರ್ನ್‌ ಹೊಡೆದಿದ್ದಾರೆ. ನನಗೆ ಲೋಕಸಭೆ(Loksabhe) ಟಿಕೆಟ್ ನೀಡದಿದ್ದರೆ ನೋವಾಗುತ್ತದೆ ಎಂದು ಸಂಸದ ಡಿ.ವಿ. ಸದಾನಂದಗೌಡ ಹೇಳಿದ್ದಾರೆ. ಯಾವುದೇ ಹೊಸ ಪ್ರಯೋಗ ಮಾಡಬೇಡಿ. ಹೊಸ ಪ್ರಯೋಗ ಈಗಾಗಲೇ ಫೇಲ್ ಆಗಿದೆ. ಈಗ ಮತ್ತೆ ಹೊಸ ಪ್ರಯೋಗ ಮಾಡಬೇಡಿ. ನನಗೆ ಟಿಕೆಟ್‌(Ticket) ನೀಡದಿದ್ದರೇ, ನಮ್ಮ ಕಾರ್ಯಕರ್ತರಿಗೂ ನೋವಾಗುತ್ತದೆ. ನನಗೆ ಟಿಕೆಟ್‌ ನೀಡಬೇಕು. ಆಗ ಅವರು ನೋವಾದರೆ ನನ್ನ ನೋವಿನಲ್ಲಿ ಅವರ ನೋವನ್ನು ಸರಿ ಮಾಡುವ ಜವಬ್ದಾರಿ ತಗೊಬೇಕಾಗುತ್ತದೆ ಎಂದು ಡಿ.ವಿ. ಸದಾನಂದಗೌಡ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  BS Yediyurappa: ನಾಳೆ ಸಂಜೆ ಚುನಾವಣಾ ಮೀಟಿಂಗ್ ಇದ್ದು, ಟಿಕೆಟ್‌ ಹಂಚಿಕೆ ಬಹುತೇಕ ಅಂತಿಮವಾಗಲಿದೆ: ಬಿಎಸ್‌ವೈ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more