ನನಗೆ ಲೋಕಸಭೆ ಟಿಕೆಟ್ ನೀಡದಿದ್ದರೆ ನೋವಾಗುತ್ತೆ, ಹೊಸ ಪ್ರಯೋಗ ಮಾಡಬೇಡಿ: ಡಿ.ವಿ.ಸದಾನಂದಗೌಡ

ನನಗೆ ಲೋಕಸಭೆ ಟಿಕೆಟ್ ನೀಡದಿದ್ದರೆ ನೋವಾಗುತ್ತೆ, ಹೊಸ ಪ್ರಯೋಗ ಮಾಡಬೇಡಿ: ಡಿ.ವಿ.ಸದಾನಂದಗೌಡ

Published : Mar 09, 2024, 04:34 PM IST

ಯಾವುದೇ ಹೊಸ ಪ್ರಯೋಗ ಮಾಡಬೇಡಿ. ಹೊಸ ಪ್ರಯೋಗ ಈಗಾಗಲೇ ಫೇಲ್ ಆಗಿದೆ ಎಂದು ಸಂಸದ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.
 

ರಾಜಕೀಯ ನಿವೃತ್ತಿ ಎಂದಿದ್ದ ಡಿ.ವಿ.ಸದಾನಂದಗೌಡ(D.V. Sadanandagowda) ಯೂಟರ್ನ್‌ ಹೊಡೆದಿದ್ದಾರೆ. ನನಗೆ ಲೋಕಸಭೆ(Loksabhe) ಟಿಕೆಟ್ ನೀಡದಿದ್ದರೆ ನೋವಾಗುತ್ತದೆ ಎಂದು ಸಂಸದ ಡಿ.ವಿ. ಸದಾನಂದಗೌಡ ಹೇಳಿದ್ದಾರೆ. ಯಾವುದೇ ಹೊಸ ಪ್ರಯೋಗ ಮಾಡಬೇಡಿ. ಹೊಸ ಪ್ರಯೋಗ ಈಗಾಗಲೇ ಫೇಲ್ ಆಗಿದೆ. ಈಗ ಮತ್ತೆ ಹೊಸ ಪ್ರಯೋಗ ಮಾಡಬೇಡಿ. ನನಗೆ ಟಿಕೆಟ್‌(Ticket) ನೀಡದಿದ್ದರೇ, ನಮ್ಮ ಕಾರ್ಯಕರ್ತರಿಗೂ ನೋವಾಗುತ್ತದೆ. ನನಗೆ ಟಿಕೆಟ್‌ ನೀಡಬೇಕು. ಆಗ ಅವರು ನೋವಾದರೆ ನನ್ನ ನೋವಿನಲ್ಲಿ ಅವರ ನೋವನ್ನು ಸರಿ ಮಾಡುವ ಜವಬ್ದಾರಿ ತಗೊಬೇಕಾಗುತ್ತದೆ ಎಂದು ಡಿ.ವಿ. ಸದಾನಂದಗೌಡ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  BS Yediyurappa: ನಾಳೆ ಸಂಜೆ ಚುನಾವಣಾ ಮೀಟಿಂಗ್ ಇದ್ದು, ಟಿಕೆಟ್‌ ಹಂಚಿಕೆ ಬಹುತೇಕ ಅಂತಿಮವಾಗಲಿದೆ: ಬಿಎಸ್‌ವೈ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more