ಕಾಂಗ್ರೆಸ್‌ನಲ್ಲಿ ದಲಿತ ಎಡಗೈ, ಬಲಗೈ ಪಾಲಿಟಿಕ್ಸ್; ಸಿದ್ದರಾಮಯ್ಯಗೆ ನಾಯಕರಿಂದ ದೂರು

ಕಾಂಗ್ರೆಸ್‌ನಲ್ಲಿ ದಲಿತ ಎಡಗೈ, ಬಲಗೈ ಪಾಲಿಟಿಕ್ಸ್; ಸಿದ್ದರಾಮಯ್ಯಗೆ ನಾಯಕರಿಂದ ದೂರು

Published : Jan 24, 2021, 10:54 AM IST

ಕಾಂಗ್ರೆಸ್‌ನಲ್ಲಿ 'ದಲಿತ' ಪಾಲಿಟಿಕ್ಸ್ ಜೋರಾಗಿದೆ. ದಲಿತ ಬಲಗೈ ನಾಯಕರಿಗೆ ಕಾಂಗ್ರೆಸ್ ಮಣೆ ಹಾಕುತ್ತಿದೆ. ದಲಿತ ಎಡಗೈ ನಾಯಕರಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್‌ಗೆ ಪಕ್ಷದಲ್ಲಿ ದೊಡ್ಡ ಹುದ್ದೆ ನೀಡಲಾಗಿದೆ. 

ಬೆಂಗಳೂರು (ಜ. 24): ಕಾಂಗ್ರೆಸ್‌ನಲ್ಲಿ 'ದಲಿತ' ಪಾಲಿಟಿಕ್ಸ್ ಜೋರಾಗಿದೆ. ದಲಿತ ಬಲಗೈ ನಾಯಕರಿಗೆ ಕಾಂಗ್ರೆಸ್ ಮಣೆ ಹಾಕುತ್ತಿದೆ. ದಲಿತ ಎಡಗೈ ನಾಯಕರಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್‌ಗೆ ಪಕ್ಷದಲ್ಲಿ ದೊಡ್ಡ ಹುದ್ದೆ ನೀಡಲಾಗಿದೆ. ಬಲಗೈ ನಾಯಕ ಧ್ರುವ ನಾರಾಯಣ್‌ಗೆ ಕಾರ್ಯಾಧ್ಯಕ್ಷ ಸ್ಥಾನ ನೀಡಲಾಗಿದೆ. ಈ ಬಗ್ಗೆ ಹೈಕಮಾಂಡ್‌ಗೆ ದೂರು ನೀಡಲು ಎಡಗೈ ನಾಯಕರು ತೀರ್ಮಾನಿಸಿದ್ದಾರೆ. 

ಬಿಜೆಪಿ ಪಾಲಾಗುತ್ತಿರುವ ಮತಗಳನ್ನು ಕಾಂಗ್ರೆಸ್ ಮರಳಿ ಪಡೆಯಬೇಕು. ಆದ್ದರಿಂದ ದಲಿತ ಎಡಗೈ ನಾಯಕರಿಗೆ ಕಾರ್ಯಾಧ್ಯಕ್ಷ ಸ್ಥಾನ ನೀಡಬೇಕು ಎಂದು ಆರ್‌ ಬಿ ತಿಮ್ಮಾಪುರ್, ಹನುಮಂತಯ್ಯ, ಎಚ್‌. ಆಂಜನೇಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯ ಬಳಿ ಚರ್ಚಿಸಲಿದ್ದಾರೆ. 

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!