ಕಾಂಗ್ರೆಸ್‌ನಲ್ಲಿ ದಲಿತ ಎಡಗೈ, ಬಲಗೈ ಪಾಲಿಟಿಕ್ಸ್; ಸಿದ್ದರಾಮಯ್ಯಗೆ ನಾಯಕರಿಂದ ದೂರು

ಕಾಂಗ್ರೆಸ್‌ನಲ್ಲಿ ದಲಿತ ಎಡಗೈ, ಬಲಗೈ ಪಾಲಿಟಿಕ್ಸ್; ಸಿದ್ದರಾಮಯ್ಯಗೆ ನಾಯಕರಿಂದ ದೂರು

Suvarna News   | Asianet News
Published : Jan 24, 2021, 10:54 AM IST

ಕಾಂಗ್ರೆಸ್‌ನಲ್ಲಿ 'ದಲಿತ' ಪಾಲಿಟಿಕ್ಸ್ ಜೋರಾಗಿದೆ. ದಲಿತ ಬಲಗೈ ನಾಯಕರಿಗೆ ಕಾಂಗ್ರೆಸ್ ಮಣೆ ಹಾಕುತ್ತಿದೆ. ದಲಿತ ಎಡಗೈ ನಾಯಕರಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್‌ಗೆ ಪಕ್ಷದಲ್ಲಿ ದೊಡ್ಡ ಹುದ್ದೆ ನೀಡಲಾಗಿದೆ. 

ಬೆಂಗಳೂರು (ಜ. 24): ಕಾಂಗ್ರೆಸ್‌ನಲ್ಲಿ 'ದಲಿತ' ಪಾಲಿಟಿಕ್ಸ್ ಜೋರಾಗಿದೆ. ದಲಿತ ಬಲಗೈ ನಾಯಕರಿಗೆ ಕಾಂಗ್ರೆಸ್ ಮಣೆ ಹಾಕುತ್ತಿದೆ. ದಲಿತ ಎಡಗೈ ನಾಯಕರಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್‌ಗೆ ಪಕ್ಷದಲ್ಲಿ ದೊಡ್ಡ ಹುದ್ದೆ ನೀಡಲಾಗಿದೆ. ಬಲಗೈ ನಾಯಕ ಧ್ರುವ ನಾರಾಯಣ್‌ಗೆ ಕಾರ್ಯಾಧ್ಯಕ್ಷ ಸ್ಥಾನ ನೀಡಲಾಗಿದೆ. ಈ ಬಗ್ಗೆ ಹೈಕಮಾಂಡ್‌ಗೆ ದೂರು ನೀಡಲು ಎಡಗೈ ನಾಯಕರು ತೀರ್ಮಾನಿಸಿದ್ದಾರೆ. 

ಬಿಜೆಪಿ ಪಾಲಾಗುತ್ತಿರುವ ಮತಗಳನ್ನು ಕಾಂಗ್ರೆಸ್ ಮರಳಿ ಪಡೆಯಬೇಕು. ಆದ್ದರಿಂದ ದಲಿತ ಎಡಗೈ ನಾಯಕರಿಗೆ ಕಾರ್ಯಾಧ್ಯಕ್ಷ ಸ್ಥಾನ ನೀಡಬೇಕು ಎಂದು ಆರ್‌ ಬಿ ತಿಮ್ಮಾಪುರ್, ಹನುಮಂತಯ್ಯ, ಎಚ್‌. ಆಂಜನೇಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯ ಬಳಿ ಚರ್ಚಿಸಲಿದ್ದಾರೆ. 

 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!