ಕಾಂಗ್ರೆಸ್‌ನಲ್ಲಿ ದಲಿತ ಎಡಗೈ, ಬಲಗೈ ಪಾಲಿಟಿಕ್ಸ್; ಸಿದ್ದರಾಮಯ್ಯಗೆ ನಾಯಕರಿಂದ ದೂರು

ಕಾಂಗ್ರೆಸ್‌ನಲ್ಲಿ ದಲಿತ ಎಡಗೈ, ಬಲಗೈ ಪಾಲಿಟಿಕ್ಸ್; ಸಿದ್ದರಾಮಯ್ಯಗೆ ನಾಯಕರಿಂದ ದೂರು

Suvarna News   | Asianet News
Published : Jan 24, 2021, 10:54 AM IST

ಕಾಂಗ್ರೆಸ್‌ನಲ್ಲಿ 'ದಲಿತ' ಪಾಲಿಟಿಕ್ಸ್ ಜೋರಾಗಿದೆ. ದಲಿತ ಬಲಗೈ ನಾಯಕರಿಗೆ ಕಾಂಗ್ರೆಸ್ ಮಣೆ ಹಾಕುತ್ತಿದೆ. ದಲಿತ ಎಡಗೈ ನಾಯಕರಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್‌ಗೆ ಪಕ್ಷದಲ್ಲಿ ದೊಡ್ಡ ಹುದ್ದೆ ನೀಡಲಾಗಿದೆ. 

ಬೆಂಗಳೂರು (ಜ. 24): ಕಾಂಗ್ರೆಸ್‌ನಲ್ಲಿ 'ದಲಿತ' ಪಾಲಿಟಿಕ್ಸ್ ಜೋರಾಗಿದೆ. ದಲಿತ ಬಲಗೈ ನಾಯಕರಿಗೆ ಕಾಂಗ್ರೆಸ್ ಮಣೆ ಹಾಕುತ್ತಿದೆ. ದಲಿತ ಎಡಗೈ ನಾಯಕರಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್‌ಗೆ ಪಕ್ಷದಲ್ಲಿ ದೊಡ್ಡ ಹುದ್ದೆ ನೀಡಲಾಗಿದೆ. ಬಲಗೈ ನಾಯಕ ಧ್ರುವ ನಾರಾಯಣ್‌ಗೆ ಕಾರ್ಯಾಧ್ಯಕ್ಷ ಸ್ಥಾನ ನೀಡಲಾಗಿದೆ. ಈ ಬಗ್ಗೆ ಹೈಕಮಾಂಡ್‌ಗೆ ದೂರು ನೀಡಲು ಎಡಗೈ ನಾಯಕರು ತೀರ್ಮಾನಿಸಿದ್ದಾರೆ. 

ಬಿಜೆಪಿ ಪಾಲಾಗುತ್ತಿರುವ ಮತಗಳನ್ನು ಕಾಂಗ್ರೆಸ್ ಮರಳಿ ಪಡೆಯಬೇಕು. ಆದ್ದರಿಂದ ದಲಿತ ಎಡಗೈ ನಾಯಕರಿಗೆ ಕಾರ್ಯಾಧ್ಯಕ್ಷ ಸ್ಥಾನ ನೀಡಬೇಕು ಎಂದು ಆರ್‌ ಬಿ ತಿಮ್ಮಾಪುರ್, ಹನುಮಂತಯ್ಯ, ಎಚ್‌. ಆಂಜನೇಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯ ಬಳಿ ಚರ್ಚಿಸಲಿದ್ದಾರೆ. 

 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!