ಕಾಂಗ್ರೆಸ್‌ನಲ್ಲಿ ದಲಿತ ಎಡಗೈ, ಬಲಗೈ ಪಾಲಿಟಿಕ್ಸ್; ಸಿದ್ದರಾಮಯ್ಯಗೆ ನಾಯಕರಿಂದ ದೂರು

ಕಾಂಗ್ರೆಸ್‌ನಲ್ಲಿ ದಲಿತ ಎಡಗೈ, ಬಲಗೈ ಪಾಲಿಟಿಕ್ಸ್; ಸಿದ್ದರಾಮಯ್ಯಗೆ ನಾಯಕರಿಂದ ದೂರು

Suvarna News   | Asianet News
Published : Jan 24, 2021, 10:54 AM IST

ಕಾಂಗ್ರೆಸ್‌ನಲ್ಲಿ 'ದಲಿತ' ಪಾಲಿಟಿಕ್ಸ್ ಜೋರಾಗಿದೆ. ದಲಿತ ಬಲಗೈ ನಾಯಕರಿಗೆ ಕಾಂಗ್ರೆಸ್ ಮಣೆ ಹಾಕುತ್ತಿದೆ. ದಲಿತ ಎಡಗೈ ನಾಯಕರಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್‌ಗೆ ಪಕ್ಷದಲ್ಲಿ ದೊಡ್ಡ ಹುದ್ದೆ ನೀಡಲಾಗಿದೆ. 

ಬೆಂಗಳೂರು (ಜ. 24): ಕಾಂಗ್ರೆಸ್‌ನಲ್ಲಿ 'ದಲಿತ' ಪಾಲಿಟಿಕ್ಸ್ ಜೋರಾಗಿದೆ. ದಲಿತ ಬಲಗೈ ನಾಯಕರಿಗೆ ಕಾಂಗ್ರೆಸ್ ಮಣೆ ಹಾಕುತ್ತಿದೆ. ದಲಿತ ಎಡಗೈ ನಾಯಕರಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್‌ಗೆ ಪಕ್ಷದಲ್ಲಿ ದೊಡ್ಡ ಹುದ್ದೆ ನೀಡಲಾಗಿದೆ. ಬಲಗೈ ನಾಯಕ ಧ್ರುವ ನಾರಾಯಣ್‌ಗೆ ಕಾರ್ಯಾಧ್ಯಕ್ಷ ಸ್ಥಾನ ನೀಡಲಾಗಿದೆ. ಈ ಬಗ್ಗೆ ಹೈಕಮಾಂಡ್‌ಗೆ ದೂರು ನೀಡಲು ಎಡಗೈ ನಾಯಕರು ತೀರ್ಮಾನಿಸಿದ್ದಾರೆ. 

ಬಿಜೆಪಿ ಪಾಲಾಗುತ್ತಿರುವ ಮತಗಳನ್ನು ಕಾಂಗ್ರೆಸ್ ಮರಳಿ ಪಡೆಯಬೇಕು. ಆದ್ದರಿಂದ ದಲಿತ ಎಡಗೈ ನಾಯಕರಿಗೆ ಕಾರ್ಯಾಧ್ಯಕ್ಷ ಸ್ಥಾನ ನೀಡಬೇಕು ಎಂದು ಆರ್‌ ಬಿ ತಿಮ್ಮಾಪುರ್, ಹನುಮಂತಯ್ಯ, ಎಚ್‌. ಆಂಜನೇಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯ ಬಳಿ ಚರ್ಚಿಸಲಿದ್ದಾರೆ. 

 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!