ಡಿಕೆಶಿ ಕುರಿತ ಮಾತು ವೈರಲ್: ಸ್ಪಷ್ಟನೆ ಕೊಟ್ಟ ವಿ.ಎಸ್. ಉಗ್ರಪ್ಪ

ಡಿಕೆಶಿ ಕುರಿತ ಮಾತು ವೈರಲ್: ಸ್ಪಷ್ಟನೆ ಕೊಟ್ಟ ವಿ.ಎಸ್. ಉಗ್ರಪ್ಪ

Published : Oct 13, 2021, 03:52 PM ISTUpdated : Oct 13, 2021, 04:15 PM IST

ವಿ.ಎಸ್ ಉಗ್ರಪ್ಪ ಸುದ್ದಿಗೋಷ್ಠಿ ನಡೆಸಿದ್ದು, ಲೀಂ ಹಾಗೂ ತಮ್ಮ ನಡುವೆ ನಡೆದ ಚರ್ಚೆ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. 

ಬೆಂಗಳೂರು, (ಅ.13): ಕೆಪಿಸಿಸಿ ಕಚೇರಿಯಲ್ಲಿ ಇತ್ತೀಚೆಗೆ ನಡೆದ ಚರ್ಚೆಯೊಂದು ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಹಾಗೂ ಮಾಜಿ ಸಂಸದ ಉಗ್ರಪ್ಪ ನಡುವೆ ನಡೆದ ಸಂಭಾಷಣೆ ಇದಾಗಿದೆ. ಈ ಸಂಭಾಷಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​, 'ಕಲೆಕ್ಷನ್ ಗಿರಾಕಿ' ಎಂದು ಸಲೀಂ ಅವರು ಹೇಳಿದ್ದಾರೆ. ಇವರಿಬ್ಬರ ನಡುವಿನ ಸಂಭಾಷಣೆಯಲ್ಲಿ ಡಿ.ಕೆ.ಶಿವಕುಮಾರ್ ಅವರ ಕುಡಿಯುವ ಬಗ್ಗೆಯೂ ಚರ್ಚೆಯಾಗಿದೆ.

ಡಿಕೆಶಿ ವಿರುದ್ಧದ ಹೇಳಿಕೆ : ಕಾಂಗ್ರೆಸ್ ಮುಖಂಡ ಪಕ್ಷದಿಂದ ಸಸ್ಪೆಂಡ್

ಇನ್ನು ಈ ಬಗ್ಗೆ ವಿ.ಎಸ್ ಉಗ್ರಪ್ಪ ಸುದ್ದಿಗೋಷ್ಠಿ ನಡೆಸಿದ್ದು, ಸಲೀಂ ಹಾಗೂ ತಮ್ಮ ನಡುವೆ ನಡೆದ ಚರ್ಚೆ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. 

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!