ಸಚಿವ ಸ್ಥಾನಕ್ಕೆ ಬಿಎಸ್‌ವೈ ಆಪ್ತ ರೇಣುಕಾಚಾರ್ಯ ಭರ್ಜರಿ ಕಸರತ್ತು!

Jul 28, 2021, 7:35 PM IST

ಬೆಂಗಳೂರು, (ಜು.28): ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ ಮತ್ತೊಂದೆಡ ಸಚಿವ ಸ್ಥಾನಕ್ಕೆ ಭರ್ಜರಿ ಪೈಪೋಟಿ ಶುರುವಾಗಿದೆ. ಸಚಿವಾಕಾಂಕ್ಷಿಗಳು ಸಿಎಂ ಸುತ್ತ ಗಿರಿಕಿ ಹೊಡೆಯುತ್ತಿದ್ದಾರೆ.

ಬೊಮ್ಮಾಯಿ ಸಿಎಂ ಆಗುತ್ತಿದ್ದಂತೆಯೇ ಒಂದು ದೃಢ ನಿರ್ಧಾರ ಕೈಗೊಂಡ ಶೆಟ್ಟರ್

ಅದರಲ್ಲೂ ಬಿಎಸ್ ಯಡಿಯೂರಪ್ಪನವರ ಆಪ್ತ ಎಂಪಿ ರೇಣುಕಾಚಾರ್ಯ ಅವರು ಈ ಬಾರಿ ಬೊಮ್ಮಾಯಿ ಸಂಪುಟದಲ್ಲಿ ಸಚಿವರಾಗಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ.