ಸಿದ್ದೇಶ್ವರ್ ಹುಟ್ಟುಹಬ್ಬದಲ್ಲಿ ಯಡಿಯೂರಪ್ಪ ಟಾರ್ಗೆಟ್! ದಾವಣಗೆರೆಯಲ್ಲಿ ಬಿಜೆಪಿ ರೆಬೆಲ್ಸ್ ಶಕ್ತಿ ಪ್ರದರ್ಶನ

ಸಿದ್ದೇಶ್ವರ್ ಹುಟ್ಟುಹಬ್ಬದಲ್ಲಿ ಯಡಿಯೂರಪ್ಪ ಟಾರ್ಗೆಟ್! ದಾವಣಗೆರೆಯಲ್ಲಿ ಬಿಜೆಪಿ ರೆಬೆಲ್ಸ್ ಶಕ್ತಿ ಪ್ರದರ್ಶನ

Published : Jul 09, 2025, 06:10 PM IST
ದಾವಣಗೆರೆಯಲ್ಲಿ ಜಿಎಂ ಸಿದ್ದೇಶ್ವರ್ ಹುಟ್ಟುಹಬ್ಬದ ನೆಪದಲ್ಲಿ ಬಿಜೆಪಿ ರೆಬೆಲ್ಸ್‌ಗಳು ಶಕ್ತಿ ಪ್ರದರ್ಶನ ನಡೆಸಿದ್ದಾರೆ. ಯಡಿಯೂರಪ್ಪ ಅವರನ್ನು ಟಾರ್ಗೆಟ್ ಮಾಡಲಾಗಿದೆ. ಗೋವಿಂದ್ ಕಾರಜೋಳ ಉಪಸ್ಥಿತಿಯು ಅಚ್ಚರಿ ಮೂಡಿಸಿದೆ. ಹಲವು ನಾಯಕರು ಗೈರಾಗಿದ್ದಾರೆ.

ಬೆಂಗಳೂರು (ಜು.9): ದಾವಣಗೆರೆಯಲ್ಲಿ ಬಿಜೆಪಿ ರೆಬೆಲ್ಸ್ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಹಿರಿಯ ನಾಯಕ ಸಿದ್ದೇಶ್ವರ್ ಹುಟ್ಟುಹಬ್ಬದ ನೆಪದಲ್ಲಿ ಅದ್ಧೂರಿ ಸಮಾವೇಶ ಆಯೋಜನೆ ಮಾಡಲಾಗಿದೆ. ಇದರಲ್ಲಿ ಯಡಿಯೂರಪ್ಪ ಅವರನ್ನೇ ಟಾರ್ಗೆಟ್ ಮಾಡಲಾಗಿದೆ.​ ಅದರೊಂದಿಗೆ ಒಗ್ಗಟ್ಟಿನ ರಣಕಹಳೆ ಊದಿದ್ದಾರೆ.

ರೆಬಲ್ಸ್‌ ಟೀಮ್‌ನಲ್ಲಿ ಗೋವಿಂದ್ ಕಾರಜೋಳ ಹಾಜರಿ ಅಚ್ಚರಿ ಮೂಡಿಸಿದೆ. BJP ರೆಬೆಲ್ಸ್ ಆಹ್ವಾನವಿದ್ದರೂ, ತಟಸ್ಥ ನಾಯಕರು ಅಂತರ ಕಾಯ್ದುಕೊಂಡಿದ್ದರು. ವಿ. ಸೋಮಣ್ದ, ರಾಮುಲು, ಸುನಿಲ್ ಕುಮಾರ್ ಗೈರು ಆಗಿದ್ದಾರೆ.ಸಮಾವೇಶಕ್ಕೆ ಗೈರಾದ ಯತ್ನಾಳ್, ಜಾರಕಿಹೊಳಿ ಕೂಡ ಗೈರಾಗಿದ್ದಾರೆ.

ಇಂದ್ರಪ್ರಸ್ಥದ ರಾಜರಹಸ್ಯ: ಟಗರು-ಬಂಡೆ ನಿಗೂಢ ಹೆಜ್ಜೆ?

BJP ರಾಜ್ಯಾಧ್ಯಕ್ಷ ಬದಲಾವಣೆ ಚರ್ಚೆ ಮಧ್ಯೆ ಒಗ್ಗಟ್ಟಿನ ಕಹಳೆ ಊದಾಲಾಗಿದ್ದು,  ಜಿಎಂ ಸಿದ್ದೇಶ್ವರ್ 74ನೇ ಬರ್ತಡೇ ನೆಪದಲ್ಲಿ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಸಂಧಾನ ಸಭೆ ಮಾಡಿದ್ರೂ ಬಿಜೆಪಿ ರೆಬೆಲ್ಸ್ ಡೋಂಟ್‌ ಕೇರ್‌ ಎಂದಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more