ಸಿದ್ದೇಶ್ವರ್ ಹುಟ್ಟುಹಬ್ಬದಲ್ಲಿ ಯಡಿಯೂರಪ್ಪ ಟಾರ್ಗೆಟ್! ದಾವಣಗೆರೆಯಲ್ಲಿ ಬಿಜೆಪಿ ರೆಬೆಲ್ಸ್ ಶಕ್ತಿ ಪ್ರದರ್ಶನ

ಸಿದ್ದೇಶ್ವರ್ ಹುಟ್ಟುಹಬ್ಬದಲ್ಲಿ ಯಡಿಯೂರಪ್ಪ ಟಾರ್ಗೆಟ್! ದಾವಣಗೆರೆಯಲ್ಲಿ ಬಿಜೆಪಿ ರೆಬೆಲ್ಸ್ ಶಕ್ತಿ ಪ್ರದರ್ಶನ

Published : Jul 09, 2025, 06:10 PM IST
ದಾವಣಗೆರೆಯಲ್ಲಿ ಜಿಎಂ ಸಿದ್ದೇಶ್ವರ್ ಹುಟ್ಟುಹಬ್ಬದ ನೆಪದಲ್ಲಿ ಬಿಜೆಪಿ ರೆಬೆಲ್ಸ್‌ಗಳು ಶಕ್ತಿ ಪ್ರದರ್ಶನ ನಡೆಸಿದ್ದಾರೆ. ಯಡಿಯೂರಪ್ಪ ಅವರನ್ನು ಟಾರ್ಗೆಟ್ ಮಾಡಲಾಗಿದೆ. ಗೋವಿಂದ್ ಕಾರಜೋಳ ಉಪಸ್ಥಿತಿಯು ಅಚ್ಚರಿ ಮೂಡಿಸಿದೆ. ಹಲವು ನಾಯಕರು ಗೈರಾಗಿದ್ದಾರೆ.

ಬೆಂಗಳೂರು (ಜು.9): ದಾವಣಗೆರೆಯಲ್ಲಿ ಬಿಜೆಪಿ ರೆಬೆಲ್ಸ್ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಹಿರಿಯ ನಾಯಕ ಸಿದ್ದೇಶ್ವರ್ ಹುಟ್ಟುಹಬ್ಬದ ನೆಪದಲ್ಲಿ ಅದ್ಧೂರಿ ಸಮಾವೇಶ ಆಯೋಜನೆ ಮಾಡಲಾಗಿದೆ. ಇದರಲ್ಲಿ ಯಡಿಯೂರಪ್ಪ ಅವರನ್ನೇ ಟಾರ್ಗೆಟ್ ಮಾಡಲಾಗಿದೆ.​ ಅದರೊಂದಿಗೆ ಒಗ್ಗಟ್ಟಿನ ರಣಕಹಳೆ ಊದಿದ್ದಾರೆ.

ರೆಬಲ್ಸ್‌ ಟೀಮ್‌ನಲ್ಲಿ ಗೋವಿಂದ್ ಕಾರಜೋಳ ಹಾಜರಿ ಅಚ್ಚರಿ ಮೂಡಿಸಿದೆ. BJP ರೆಬೆಲ್ಸ್ ಆಹ್ವಾನವಿದ್ದರೂ, ತಟಸ್ಥ ನಾಯಕರು ಅಂತರ ಕಾಯ್ದುಕೊಂಡಿದ್ದರು. ವಿ. ಸೋಮಣ್ದ, ರಾಮುಲು, ಸುನಿಲ್ ಕುಮಾರ್ ಗೈರು ಆಗಿದ್ದಾರೆ.ಸಮಾವೇಶಕ್ಕೆ ಗೈರಾದ ಯತ್ನಾಳ್, ಜಾರಕಿಹೊಳಿ ಕೂಡ ಗೈರಾಗಿದ್ದಾರೆ.

ಇಂದ್ರಪ್ರಸ್ಥದ ರಾಜರಹಸ್ಯ: ಟಗರು-ಬಂಡೆ ನಿಗೂಢ ಹೆಜ್ಜೆ?

BJP ರಾಜ್ಯಾಧ್ಯಕ್ಷ ಬದಲಾವಣೆ ಚರ್ಚೆ ಮಧ್ಯೆ ಒಗ್ಗಟ್ಟಿನ ಕಹಳೆ ಊದಾಲಾಗಿದ್ದು,  ಜಿಎಂ ಸಿದ್ದೇಶ್ವರ್ 74ನೇ ಬರ್ತಡೇ ನೆಪದಲ್ಲಿ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಸಂಧಾನ ಸಭೆ ಮಾಡಿದ್ರೂ ಬಿಜೆಪಿ ರೆಬೆಲ್ಸ್ ಡೋಂಟ್‌ ಕೇರ್‌ ಎಂದಿದ್ದಾರೆ.

21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
Read more