ಸಿದ್ದೇಶ್ವರ್ ಹುಟ್ಟುಹಬ್ಬದಲ್ಲಿ ಯಡಿಯೂರಪ್ಪ ಟಾರ್ಗೆಟ್! ದಾವಣಗೆರೆಯಲ್ಲಿ ಬಿಜೆಪಿ ರೆಬೆಲ್ಸ್ ಶಕ್ತಿ ಪ್ರದರ್ಶನ

ಸಿದ್ದೇಶ್ವರ್ ಹುಟ್ಟುಹಬ್ಬದಲ್ಲಿ ಯಡಿಯೂರಪ್ಪ ಟಾರ್ಗೆಟ್! ದಾವಣಗೆರೆಯಲ್ಲಿ ಬಿಜೆಪಿ ರೆಬೆಲ್ಸ್ ಶಕ್ತಿ ಪ್ರದರ್ಶನ

Published : Jul 09, 2025, 06:10 PM IST
ದಾವಣಗೆರೆಯಲ್ಲಿ ಜಿಎಂ ಸಿದ್ದೇಶ್ವರ್ ಹುಟ್ಟುಹಬ್ಬದ ನೆಪದಲ್ಲಿ ಬಿಜೆಪಿ ರೆಬೆಲ್ಸ್‌ಗಳು ಶಕ್ತಿ ಪ್ರದರ್ಶನ ನಡೆಸಿದ್ದಾರೆ. ಯಡಿಯೂರಪ್ಪ ಅವರನ್ನು ಟಾರ್ಗೆಟ್ ಮಾಡಲಾಗಿದೆ. ಗೋವಿಂದ್ ಕಾರಜೋಳ ಉಪಸ್ಥಿತಿಯು ಅಚ್ಚರಿ ಮೂಡಿಸಿದೆ. ಹಲವು ನಾಯಕರು ಗೈರಾಗಿದ್ದಾರೆ.

ಬೆಂಗಳೂರು (ಜು.9): ದಾವಣಗೆರೆಯಲ್ಲಿ ಬಿಜೆಪಿ ರೆಬೆಲ್ಸ್ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಹಿರಿಯ ನಾಯಕ ಸಿದ್ದೇಶ್ವರ್ ಹುಟ್ಟುಹಬ್ಬದ ನೆಪದಲ್ಲಿ ಅದ್ಧೂರಿ ಸಮಾವೇಶ ಆಯೋಜನೆ ಮಾಡಲಾಗಿದೆ. ಇದರಲ್ಲಿ ಯಡಿಯೂರಪ್ಪ ಅವರನ್ನೇ ಟಾರ್ಗೆಟ್ ಮಾಡಲಾಗಿದೆ.​ ಅದರೊಂದಿಗೆ ಒಗ್ಗಟ್ಟಿನ ರಣಕಹಳೆ ಊದಿದ್ದಾರೆ.

ರೆಬಲ್ಸ್‌ ಟೀಮ್‌ನಲ್ಲಿ ಗೋವಿಂದ್ ಕಾರಜೋಳ ಹಾಜರಿ ಅಚ್ಚರಿ ಮೂಡಿಸಿದೆ. BJP ರೆಬೆಲ್ಸ್ ಆಹ್ವಾನವಿದ್ದರೂ, ತಟಸ್ಥ ನಾಯಕರು ಅಂತರ ಕಾಯ್ದುಕೊಂಡಿದ್ದರು. ವಿ. ಸೋಮಣ್ದ, ರಾಮುಲು, ಸುನಿಲ್ ಕುಮಾರ್ ಗೈರು ಆಗಿದ್ದಾರೆ.ಸಮಾವೇಶಕ್ಕೆ ಗೈರಾದ ಯತ್ನಾಳ್, ಜಾರಕಿಹೊಳಿ ಕೂಡ ಗೈರಾಗಿದ್ದಾರೆ.

ಇಂದ್ರಪ್ರಸ್ಥದ ರಾಜರಹಸ್ಯ: ಟಗರು-ಬಂಡೆ ನಿಗೂಢ ಹೆಜ್ಜೆ?

BJP ರಾಜ್ಯಾಧ್ಯಕ್ಷ ಬದಲಾವಣೆ ಚರ್ಚೆ ಮಧ್ಯೆ ಒಗ್ಗಟ್ಟಿನ ಕಹಳೆ ಊದಾಲಾಗಿದ್ದು,  ಜಿಎಂ ಸಿದ್ದೇಶ್ವರ್ 74ನೇ ಬರ್ತಡೇ ನೆಪದಲ್ಲಿ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಸಂಧಾನ ಸಭೆ ಮಾಡಿದ್ರೂ ಬಿಜೆಪಿ ರೆಬೆಲ್ಸ್ ಡೋಂಟ್‌ ಕೇರ್‌ ಎಂದಿದ್ದಾರೆ.

03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
Read more