'13 ತಿಂಗಳು 13 ಗುಂಡಿ, ಮೈತ್ರಿ ಸರ್ಕಾರ ಪತನ, ಡಿಕೆಶಿ ನಿಜವಾದ ಮೀರ್‌ ಸಾದಿಕ್'

'13 ತಿಂಗಳು 13 ಗುಂಡಿ, ಮೈತ್ರಿ ಸರ್ಕಾರ ಪತನ, ಡಿಕೆಶಿ ನಿಜವಾದ ಮೀರ್‌ ಸಾದಿಕ್'

Suvarna News   | Asianet News
Published : Oct 22, 2020, 06:10 PM ISTUpdated : Oct 22, 2020, 06:14 PM IST

‘ಸಮ್ಮಿಶ್ರ ಸರ್ಕಾರದಲ್ಲಿ ಜೋಡೆತ್ತು’ ಎಂದು ಹೇಳಿಕೊಂಡು ನಂಬಿಕೆ ದ್ರೋಹ ಮಾಡಿದ್ದಲ್ಲದೇ, ಕಾಂಗ್ರೆಸ್‌ನವರೇ ಮೈತ್ರಿ ಸರ್ಕಾರವನ್ನು ಪತನ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್‌ ನಿಜವಾದ ಮೀರ್‌ ಸಾದಿಕ್‌ ಎಂದು ಡಿಸಿಎಂ ಡಾ.ಸಿ.ಎನ್‌.ಅಶ್ವತ್ಥನಾರಾಯಣ ನೇರ ಆರೋಪ ಮಾಡಿದ್ದಾರೆ.
 

ಬೆಂಗಳೂರು (ಅ. 22): ಆರ್‌ಆರ್‌ ನಗರ ಹಾಗೂ ಶಿರಾ ಉಪಚುನಾವಣೆ ಅಖಾಡ ರಂಗೇರುತ್ತಿದ್ದಂತೆ ರಾಜಕೀಯ ನಾಯಕರ ಆರೋಪ ಪ್ರತ್ಯಾರೋಪ ಕೂಡಾ ಹೆಚ್ಚಾಗುತ್ತಿದೆ. ಡಿಕೆಶಿ- ಅಶ್ವಥ್ ನಾರಾಯನ್ ನಡುವಿನ ವಾಕ್ಸಮರ ಸಖತ್ ಪಂಚಿಂಗ್ ಆಗಿದೆ. 

‘ಸಮ್ಮಿಶ್ರ ಸರ್ಕಾರದಲ್ಲಿ ಜೋಡೆತ್ತು’ ಎಂದು ಹೇಳಿಕೊಂಡು ನಂಬಿಕೆ ದ್ರೋಹ ಮಾಡಿದ್ದಲ್ಲದೇ, ಕಾಂಗ್ರೆಸ್‌ನವರೇ ಮೈತ್ರಿ ಸರ್ಕಾರವನ್ನು ಪತನ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್‌ ನಿಜವಾದ ಮೀರ್‌ ಸಾದಿಕ್‌ ಎಂದು ಡಿಸಿಎಂ ಡಾ.ಸಿ.ಎನ್‌.ಅಶ್ವತ್ಥನಾರಾಯಣ ನೇರ ಆರೋಪ ಮಾಡಿದ್ದಾರೆ.

‘ಬಂಡೆಯಂತೆ ಸರ್ಕಾರದ ಜತೆಗಿದ್ದು ಯಾವುದೇ ಕಾರಣಕ್ಕೂ ಸರ್ಕಾರ ಬೀಳದಂತೆ ನೋಡಿಕೊಳ್ಳುತ್ತೇನೆ’ ಎಂದು ಅವರ ಜತೆಯಲ್ಲಿಯೇ ಇದ್ದುಕೊಂಡು 13 ತಿಂಗಳ ಕಾಲ ಅಂದಿನ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ತಿಂಗಳಿಗೊಂದು ಗುಂಡಿ ತೋಡಿದರು. ಸಮ್ಮಿಶ್ರ ಸರ್ಕಾರದಲ್ಲಿ 13 ತಿಂಗಳು 13 ಗುಂಡಿ ತೋಡಿ ಸರ್ಕಾರ ಉರುಳಿಸುವ ಮೂಲಕ ರಾಜಕೀಯ ಷಡ್ಯಂತ್ರ ಮಾಡಿದರು’ ಎಂದು ವಾಗ್ದಾಳಿ ನಡೆಸಿದ್ದಾರೆ. 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!