'13 ತಿಂಗಳು 13 ಗುಂಡಿ, ಮೈತ್ರಿ ಸರ್ಕಾರ ಪತನ, ಡಿಕೆಶಿ ನಿಜವಾದ ಮೀರ್‌ ಸಾದಿಕ್'

'13 ತಿಂಗಳು 13 ಗುಂಡಿ, ಮೈತ್ರಿ ಸರ್ಕಾರ ಪತನ, ಡಿಕೆಶಿ ನಿಜವಾದ ಮೀರ್‌ ಸಾದಿಕ್'

Suvarna News   | Asianet News
Published : Oct 22, 2020, 06:10 PM ISTUpdated : Oct 22, 2020, 06:14 PM IST

‘ಸಮ್ಮಿಶ್ರ ಸರ್ಕಾರದಲ್ಲಿ ಜೋಡೆತ್ತು’ ಎಂದು ಹೇಳಿಕೊಂಡು ನಂಬಿಕೆ ದ್ರೋಹ ಮಾಡಿದ್ದಲ್ಲದೇ, ಕಾಂಗ್ರೆಸ್‌ನವರೇ ಮೈತ್ರಿ ಸರ್ಕಾರವನ್ನು ಪತನ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್‌ ನಿಜವಾದ ಮೀರ್‌ ಸಾದಿಕ್‌ ಎಂದು ಡಿಸಿಎಂ ಡಾ.ಸಿ.ಎನ್‌.ಅಶ್ವತ್ಥನಾರಾಯಣ ನೇರ ಆರೋಪ ಮಾಡಿದ್ದಾರೆ.
 

ಬೆಂಗಳೂರು (ಅ. 22): ಆರ್‌ಆರ್‌ ನಗರ ಹಾಗೂ ಶಿರಾ ಉಪಚುನಾವಣೆ ಅಖಾಡ ರಂಗೇರುತ್ತಿದ್ದಂತೆ ರಾಜಕೀಯ ನಾಯಕರ ಆರೋಪ ಪ್ರತ್ಯಾರೋಪ ಕೂಡಾ ಹೆಚ್ಚಾಗುತ್ತಿದೆ. ಡಿಕೆಶಿ- ಅಶ್ವಥ್ ನಾರಾಯನ್ ನಡುವಿನ ವಾಕ್ಸಮರ ಸಖತ್ ಪಂಚಿಂಗ್ ಆಗಿದೆ. 

‘ಸಮ್ಮಿಶ್ರ ಸರ್ಕಾರದಲ್ಲಿ ಜೋಡೆತ್ತು’ ಎಂದು ಹೇಳಿಕೊಂಡು ನಂಬಿಕೆ ದ್ರೋಹ ಮಾಡಿದ್ದಲ್ಲದೇ, ಕಾಂಗ್ರೆಸ್‌ನವರೇ ಮೈತ್ರಿ ಸರ್ಕಾರವನ್ನು ಪತನ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್‌ ನಿಜವಾದ ಮೀರ್‌ ಸಾದಿಕ್‌ ಎಂದು ಡಿಸಿಎಂ ಡಾ.ಸಿ.ಎನ್‌.ಅಶ್ವತ್ಥನಾರಾಯಣ ನೇರ ಆರೋಪ ಮಾಡಿದ್ದಾರೆ.

‘ಬಂಡೆಯಂತೆ ಸರ್ಕಾರದ ಜತೆಗಿದ್ದು ಯಾವುದೇ ಕಾರಣಕ್ಕೂ ಸರ್ಕಾರ ಬೀಳದಂತೆ ನೋಡಿಕೊಳ್ಳುತ್ತೇನೆ’ ಎಂದು ಅವರ ಜತೆಯಲ್ಲಿಯೇ ಇದ್ದುಕೊಂಡು 13 ತಿಂಗಳ ಕಾಲ ಅಂದಿನ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ತಿಂಗಳಿಗೊಂದು ಗುಂಡಿ ತೋಡಿದರು. ಸಮ್ಮಿಶ್ರ ಸರ್ಕಾರದಲ್ಲಿ 13 ತಿಂಗಳು 13 ಗುಂಡಿ ತೋಡಿ ಸರ್ಕಾರ ಉರುಳಿಸುವ ಮೂಲಕ ರಾಜಕೀಯ ಷಡ್ಯಂತ್ರ ಮಾಡಿದರು’ ಎಂದು ವಾಗ್ದಾಳಿ ನಡೆಸಿದ್ದಾರೆ. 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?