'13 ತಿಂಗಳು 13 ಗುಂಡಿ, ಮೈತ್ರಿ ಸರ್ಕಾರ ಪತನ, ಡಿಕೆಶಿ ನಿಜವಾದ ಮೀರ್‌ ಸಾದಿಕ್'

'13 ತಿಂಗಳು 13 ಗುಂಡಿ, ಮೈತ್ರಿ ಸರ್ಕಾರ ಪತನ, ಡಿಕೆಶಿ ನಿಜವಾದ ಮೀರ್‌ ಸಾದಿಕ್'

Published : Oct 22, 2020, 06:10 PM ISTUpdated : Oct 22, 2020, 06:14 PM IST

‘ಸಮ್ಮಿಶ್ರ ಸರ್ಕಾರದಲ್ಲಿ ಜೋಡೆತ್ತು’ ಎಂದು ಹೇಳಿಕೊಂಡು ನಂಬಿಕೆ ದ್ರೋಹ ಮಾಡಿದ್ದಲ್ಲದೇ, ಕಾಂಗ್ರೆಸ್‌ನವರೇ ಮೈತ್ರಿ ಸರ್ಕಾರವನ್ನು ಪತನ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್‌ ನಿಜವಾದ ಮೀರ್‌ ಸಾದಿಕ್‌ ಎಂದು ಡಿಸಿಎಂ ಡಾ.ಸಿ.ಎನ್‌.ಅಶ್ವತ್ಥನಾರಾಯಣ ನೇರ ಆರೋಪ ಮಾಡಿದ್ದಾರೆ.
 

ಬೆಂಗಳೂರು (ಅ. 22): ಆರ್‌ಆರ್‌ ನಗರ ಹಾಗೂ ಶಿರಾ ಉಪಚುನಾವಣೆ ಅಖಾಡ ರಂಗೇರುತ್ತಿದ್ದಂತೆ ರಾಜಕೀಯ ನಾಯಕರ ಆರೋಪ ಪ್ರತ್ಯಾರೋಪ ಕೂಡಾ ಹೆಚ್ಚಾಗುತ್ತಿದೆ. ಡಿಕೆಶಿ- ಅಶ್ವಥ್ ನಾರಾಯನ್ ನಡುವಿನ ವಾಕ್ಸಮರ ಸಖತ್ ಪಂಚಿಂಗ್ ಆಗಿದೆ. 

‘ಸಮ್ಮಿಶ್ರ ಸರ್ಕಾರದಲ್ಲಿ ಜೋಡೆತ್ತು’ ಎಂದು ಹೇಳಿಕೊಂಡು ನಂಬಿಕೆ ದ್ರೋಹ ಮಾಡಿದ್ದಲ್ಲದೇ, ಕಾಂಗ್ರೆಸ್‌ನವರೇ ಮೈತ್ರಿ ಸರ್ಕಾರವನ್ನು ಪತನ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್‌ ನಿಜವಾದ ಮೀರ್‌ ಸಾದಿಕ್‌ ಎಂದು ಡಿಸಿಎಂ ಡಾ.ಸಿ.ಎನ್‌.ಅಶ್ವತ್ಥನಾರಾಯಣ ನೇರ ಆರೋಪ ಮಾಡಿದ್ದಾರೆ.

‘ಬಂಡೆಯಂತೆ ಸರ್ಕಾರದ ಜತೆಗಿದ್ದು ಯಾವುದೇ ಕಾರಣಕ್ಕೂ ಸರ್ಕಾರ ಬೀಳದಂತೆ ನೋಡಿಕೊಳ್ಳುತ್ತೇನೆ’ ಎಂದು ಅವರ ಜತೆಯಲ್ಲಿಯೇ ಇದ್ದುಕೊಂಡು 13 ತಿಂಗಳ ಕಾಲ ಅಂದಿನ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ತಿಂಗಳಿಗೊಂದು ಗುಂಡಿ ತೋಡಿದರು. ಸಮ್ಮಿಶ್ರ ಸರ್ಕಾರದಲ್ಲಿ 13 ತಿಂಗಳು 13 ಗುಂಡಿ ತೋಡಿ ಸರ್ಕಾರ ಉರುಳಿಸುವ ಮೂಲಕ ರಾಜಕೀಯ ಷಡ್ಯಂತ್ರ ಮಾಡಿದರು’ ಎಂದು ವಾಗ್ದಾಳಿ ನಡೆಸಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!