'13 ತಿಂಗಳು 13 ಗುಂಡಿ, ಮೈತ್ರಿ ಸರ್ಕಾರ ಪತನ, ಡಿಕೆಶಿ ನಿಜವಾದ ಮೀರ್‌ ಸಾದಿಕ್'

'13 ತಿಂಗಳು 13 ಗುಂಡಿ, ಮೈತ್ರಿ ಸರ್ಕಾರ ಪತನ, ಡಿಕೆಶಿ ನಿಜವಾದ ಮೀರ್‌ ಸಾದಿಕ್'

Suvarna News   | Asianet News
Published : Oct 22, 2020, 06:10 PM ISTUpdated : Oct 22, 2020, 06:14 PM IST

‘ಸಮ್ಮಿಶ್ರ ಸರ್ಕಾರದಲ್ಲಿ ಜೋಡೆತ್ತು’ ಎಂದು ಹೇಳಿಕೊಂಡು ನಂಬಿಕೆ ದ್ರೋಹ ಮಾಡಿದ್ದಲ್ಲದೇ, ಕಾಂಗ್ರೆಸ್‌ನವರೇ ಮೈತ್ರಿ ಸರ್ಕಾರವನ್ನು ಪತನ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್‌ ನಿಜವಾದ ಮೀರ್‌ ಸಾದಿಕ್‌ ಎಂದು ಡಿಸಿಎಂ ಡಾ.ಸಿ.ಎನ್‌.ಅಶ್ವತ್ಥನಾರಾಯಣ ನೇರ ಆರೋಪ ಮಾಡಿದ್ದಾರೆ.
 

ಬೆಂಗಳೂರು (ಅ. 22): ಆರ್‌ಆರ್‌ ನಗರ ಹಾಗೂ ಶಿರಾ ಉಪಚುನಾವಣೆ ಅಖಾಡ ರಂಗೇರುತ್ತಿದ್ದಂತೆ ರಾಜಕೀಯ ನಾಯಕರ ಆರೋಪ ಪ್ರತ್ಯಾರೋಪ ಕೂಡಾ ಹೆಚ್ಚಾಗುತ್ತಿದೆ. ಡಿಕೆಶಿ- ಅಶ್ವಥ್ ನಾರಾಯನ್ ನಡುವಿನ ವಾಕ್ಸಮರ ಸಖತ್ ಪಂಚಿಂಗ್ ಆಗಿದೆ. 

‘ಸಮ್ಮಿಶ್ರ ಸರ್ಕಾರದಲ್ಲಿ ಜೋಡೆತ್ತು’ ಎಂದು ಹೇಳಿಕೊಂಡು ನಂಬಿಕೆ ದ್ರೋಹ ಮಾಡಿದ್ದಲ್ಲದೇ, ಕಾಂಗ್ರೆಸ್‌ನವರೇ ಮೈತ್ರಿ ಸರ್ಕಾರವನ್ನು ಪತನ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್‌ ನಿಜವಾದ ಮೀರ್‌ ಸಾದಿಕ್‌ ಎಂದು ಡಿಸಿಎಂ ಡಾ.ಸಿ.ಎನ್‌.ಅಶ್ವತ್ಥನಾರಾಯಣ ನೇರ ಆರೋಪ ಮಾಡಿದ್ದಾರೆ.

‘ಬಂಡೆಯಂತೆ ಸರ್ಕಾರದ ಜತೆಗಿದ್ದು ಯಾವುದೇ ಕಾರಣಕ್ಕೂ ಸರ್ಕಾರ ಬೀಳದಂತೆ ನೋಡಿಕೊಳ್ಳುತ್ತೇನೆ’ ಎಂದು ಅವರ ಜತೆಯಲ್ಲಿಯೇ ಇದ್ದುಕೊಂಡು 13 ತಿಂಗಳ ಕಾಲ ಅಂದಿನ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ತಿಂಗಳಿಗೊಂದು ಗುಂಡಿ ತೋಡಿದರು. ಸಮ್ಮಿಶ್ರ ಸರ್ಕಾರದಲ್ಲಿ 13 ತಿಂಗಳು 13 ಗುಂಡಿ ತೋಡಿ ಸರ್ಕಾರ ಉರುಳಿಸುವ ಮೂಲಕ ರಾಜಕೀಯ ಷಡ್ಯಂತ್ರ ಮಾಡಿದರು’ ಎಂದು ವಾಗ್ದಾಳಿ ನಡೆಸಿದ್ದಾರೆ. 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!