ಸಿದ್ದರಾಮಯ್ಯ ಮನೆ, ನನ್ನ ಮನೆ ಸುತ್ತುತ್ತ ಇರಬೇಡಿ: ಡಿಸಿಎಂ ಆಗ್ತಿದ್ದಂತೆ ಡಿಕೆಶಿ ಫುಲ್‌ ವೈಲೆಂಟ್‌ !

ಸಿದ್ದರಾಮಯ್ಯ ಮನೆ, ನನ್ನ ಮನೆ ಸುತ್ತುತ್ತ ಇರಬೇಡಿ: ಡಿಸಿಎಂ ಆಗ್ತಿದ್ದಂತೆ ಡಿಕೆಶಿ ಫುಲ್‌ ವೈಲೆಂಟ್‌ !

Published : May 21, 2023, 03:46 PM IST

ಕಾಂಗ್ರೆಸ್‌ ನಾಯಕರಿಗೆ ಡಿ.ಕೆ. ಶಿವಕುಮಾರ್‌ ಖಡಕ್‌ ಎಚ್ಚರಿಕೆ ಕೊಟ್ಟಿದ್ದು, ನಮ್ಮ ಬಳಿ ಬಂದು ಚಾಡಿ ಹೇಳಬೇಡಿ ಎಂದು ಖಡಕ್ ವಾರ್ನಿಂಗ್‌ ಕೊಟ್ಟಿದ್ದಾರೆ.

ಡಿ.ಕೆ. ಶಿವಕುಮಾರ್‌ ಉಪಮುಖ್ಯಮಂತ್ರಿ ಆಗುತ್ತಿದ್ದಂತೆ ಫುಲ್‌ ಗರಂ ಆಗಿದ್ದಾರೆ. ನನ್ನ ಬಳಿ ಬಂದು ಸಿದ್ದರಾಮಯ್ಯ ಹಾಗಂದ್ರು, ಎಂ.ಬಿ. ಪಾಟೀಲ್‌ ಹೀಗಂದ್ರು ಅಂತ ಚಾಡಿ ಹೇಳಿ ತಂದು ಹಾಕಬೇಡಿ. ಸಿದ್ದರಾಮಯ್ಯ ಮನೆ, ನನ್ನ ಮನೆ ಸುತ್ತುತ್ತ ಇರಬೇಡಿ. ಮೊದಲು ಬೂತ್ ಮಟ್ಟದಲ್ಲಿ ಬಲಿಷ್ಟರಾಗಿ ಎಂದು ಎಚ್ಚರಿಕೆ ಕೊಟ್ಟಿದ್ದಾರೆ. ವಿಧಾನಸಭಾ ಚುನಾವಣೆಗೂ ಲೋಕಸಭಾ ಚುನಾವಣೆಗೂ ವ್ಯತ್ಯಾಸವಿದೆ. ನಿಮ್ಮ ಗುರಿ ಮುಂದಿನ ಚುನಾವಣೆಯಾಗಿರಲಿ. ನನ್ನ ಪ್ರಾಮುಖ್ಯತೆ ಯಾವಾಗಲೂ ಪಕ್ಷಕ್ಕೆ ಇರುತ್ತದೆ. ಈ ಸರ್ಕಾರ ಐದು ವರ್ಷ ಶಾಂತಿಯಿಂದ ನಡೆಯಬೇಕು ಎಂದು ಹೇಳುವ ಮೂಲಕ ಡಿಸಿಎಂ ಡಿ.ಕೆ. ಶಿವಕುಮಾರ್‌ ಕಾಂಗ್ರೆಸ್‌ ಮುಖಂಡರಿಗೆ ಖಡಕ್‌ ಎಚ್ಚರಿಕೆ ಕೊಟ್ಟಿದ್ದಾರೆ. 

ಇದನ್ನೂ ವೀಕ್ಷಿಸಿ: RADO ವಾಚ್ ಗಿಫ್ಟ್ ಕೊಟ್ಟ ಸಿದ್ದರಾಮಯ್ಯ ಪತ್ನಿ: ಡಿಕೆಶಿ, ಎಂ.ಬಿ. ಪಾಟೀಲ್‌ಗೆ ವಾಚ್‌ ತೋರಿಸಿದ ಸಿಎಂ !

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more