ಸಿದ್ದರಾಮಯ್ಯ ಮನೆ, ನನ್ನ ಮನೆ ಸುತ್ತುತ್ತ ಇರಬೇಡಿ: ಡಿಸಿಎಂ ಆಗ್ತಿದ್ದಂತೆ ಡಿಕೆಶಿ ಫುಲ್‌ ವೈಲೆಂಟ್‌ !

ಸಿದ್ದರಾಮಯ್ಯ ಮನೆ, ನನ್ನ ಮನೆ ಸುತ್ತುತ್ತ ಇರಬೇಡಿ: ಡಿಸಿಎಂ ಆಗ್ತಿದ್ದಂತೆ ಡಿಕೆಶಿ ಫುಲ್‌ ವೈಲೆಂಟ್‌ !

Published : May 21, 2023, 03:46 PM IST

ಕಾಂಗ್ರೆಸ್‌ ನಾಯಕರಿಗೆ ಡಿ.ಕೆ. ಶಿವಕುಮಾರ್‌ ಖಡಕ್‌ ಎಚ್ಚರಿಕೆ ಕೊಟ್ಟಿದ್ದು, ನಮ್ಮ ಬಳಿ ಬಂದು ಚಾಡಿ ಹೇಳಬೇಡಿ ಎಂದು ಖಡಕ್ ವಾರ್ನಿಂಗ್‌ ಕೊಟ್ಟಿದ್ದಾರೆ.

ಡಿ.ಕೆ. ಶಿವಕುಮಾರ್‌ ಉಪಮುಖ್ಯಮಂತ್ರಿ ಆಗುತ್ತಿದ್ದಂತೆ ಫುಲ್‌ ಗರಂ ಆಗಿದ್ದಾರೆ. ನನ್ನ ಬಳಿ ಬಂದು ಸಿದ್ದರಾಮಯ್ಯ ಹಾಗಂದ್ರು, ಎಂ.ಬಿ. ಪಾಟೀಲ್‌ ಹೀಗಂದ್ರು ಅಂತ ಚಾಡಿ ಹೇಳಿ ತಂದು ಹಾಕಬೇಡಿ. ಸಿದ್ದರಾಮಯ್ಯ ಮನೆ, ನನ್ನ ಮನೆ ಸುತ್ತುತ್ತ ಇರಬೇಡಿ. ಮೊದಲು ಬೂತ್ ಮಟ್ಟದಲ್ಲಿ ಬಲಿಷ್ಟರಾಗಿ ಎಂದು ಎಚ್ಚರಿಕೆ ಕೊಟ್ಟಿದ್ದಾರೆ. ವಿಧಾನಸಭಾ ಚುನಾವಣೆಗೂ ಲೋಕಸಭಾ ಚುನಾವಣೆಗೂ ವ್ಯತ್ಯಾಸವಿದೆ. ನಿಮ್ಮ ಗುರಿ ಮುಂದಿನ ಚುನಾವಣೆಯಾಗಿರಲಿ. ನನ್ನ ಪ್ರಾಮುಖ್ಯತೆ ಯಾವಾಗಲೂ ಪಕ್ಷಕ್ಕೆ ಇರುತ್ತದೆ. ಈ ಸರ್ಕಾರ ಐದು ವರ್ಷ ಶಾಂತಿಯಿಂದ ನಡೆಯಬೇಕು ಎಂದು ಹೇಳುವ ಮೂಲಕ ಡಿಸಿಎಂ ಡಿ.ಕೆ. ಶಿವಕುಮಾರ್‌ ಕಾಂಗ್ರೆಸ್‌ ಮುಖಂಡರಿಗೆ ಖಡಕ್‌ ಎಚ್ಚರಿಕೆ ಕೊಟ್ಟಿದ್ದಾರೆ. 

ಇದನ್ನೂ ವೀಕ್ಷಿಸಿ: RADO ವಾಚ್ ಗಿಫ್ಟ್ ಕೊಟ್ಟ ಸಿದ್ದರಾಮಯ್ಯ ಪತ್ನಿ: ಡಿಕೆಶಿ, ಎಂ.ಬಿ. ಪಾಟೀಲ್‌ಗೆ ವಾಚ್‌ ತೋರಿಸಿದ ಸಿಎಂ !

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more