ಸಿದ್ದರಾಮಯ್ಯ ಮನೆ, ನನ್ನ ಮನೆ ಸುತ್ತುತ್ತ ಇರಬೇಡಿ: ಡಿಸಿಎಂ ಆಗ್ತಿದ್ದಂತೆ ಡಿಕೆಶಿ ಫುಲ್‌ ವೈಲೆಂಟ್‌ !

ಸಿದ್ದರಾಮಯ್ಯ ಮನೆ, ನನ್ನ ಮನೆ ಸುತ್ತುತ್ತ ಇರಬೇಡಿ: ಡಿಸಿಎಂ ಆಗ್ತಿದ್ದಂತೆ ಡಿಕೆಶಿ ಫುಲ್‌ ವೈಲೆಂಟ್‌ !

Published : May 21, 2023, 03:46 PM IST

ಕಾಂಗ್ರೆಸ್‌ ನಾಯಕರಿಗೆ ಡಿ.ಕೆ. ಶಿವಕುಮಾರ್‌ ಖಡಕ್‌ ಎಚ್ಚರಿಕೆ ಕೊಟ್ಟಿದ್ದು, ನಮ್ಮ ಬಳಿ ಬಂದು ಚಾಡಿ ಹೇಳಬೇಡಿ ಎಂದು ಖಡಕ್ ವಾರ್ನಿಂಗ್‌ ಕೊಟ್ಟಿದ್ದಾರೆ.

ಡಿ.ಕೆ. ಶಿವಕುಮಾರ್‌ ಉಪಮುಖ್ಯಮಂತ್ರಿ ಆಗುತ್ತಿದ್ದಂತೆ ಫುಲ್‌ ಗರಂ ಆಗಿದ್ದಾರೆ. ನನ್ನ ಬಳಿ ಬಂದು ಸಿದ್ದರಾಮಯ್ಯ ಹಾಗಂದ್ರು, ಎಂ.ಬಿ. ಪಾಟೀಲ್‌ ಹೀಗಂದ್ರು ಅಂತ ಚಾಡಿ ಹೇಳಿ ತಂದು ಹಾಕಬೇಡಿ. ಸಿದ್ದರಾಮಯ್ಯ ಮನೆ, ನನ್ನ ಮನೆ ಸುತ್ತುತ್ತ ಇರಬೇಡಿ. ಮೊದಲು ಬೂತ್ ಮಟ್ಟದಲ್ಲಿ ಬಲಿಷ್ಟರಾಗಿ ಎಂದು ಎಚ್ಚರಿಕೆ ಕೊಟ್ಟಿದ್ದಾರೆ. ವಿಧಾನಸಭಾ ಚುನಾವಣೆಗೂ ಲೋಕಸಭಾ ಚುನಾವಣೆಗೂ ವ್ಯತ್ಯಾಸವಿದೆ. ನಿಮ್ಮ ಗುರಿ ಮುಂದಿನ ಚುನಾವಣೆಯಾಗಿರಲಿ. ನನ್ನ ಪ್ರಾಮುಖ್ಯತೆ ಯಾವಾಗಲೂ ಪಕ್ಷಕ್ಕೆ ಇರುತ್ತದೆ. ಈ ಸರ್ಕಾರ ಐದು ವರ್ಷ ಶಾಂತಿಯಿಂದ ನಡೆಯಬೇಕು ಎಂದು ಹೇಳುವ ಮೂಲಕ ಡಿಸಿಎಂ ಡಿ.ಕೆ. ಶಿವಕುಮಾರ್‌ ಕಾಂಗ್ರೆಸ್‌ ಮುಖಂಡರಿಗೆ ಖಡಕ್‌ ಎಚ್ಚರಿಕೆ ಕೊಟ್ಟಿದ್ದಾರೆ. 

ಇದನ್ನೂ ವೀಕ್ಷಿಸಿ: RADO ವಾಚ್ ಗಿಫ್ಟ್ ಕೊಟ್ಟ ಸಿದ್ದರಾಮಯ್ಯ ಪತ್ನಿ: ಡಿಕೆಶಿ, ಎಂ.ಬಿ. ಪಾಟೀಲ್‌ಗೆ ವಾಚ್‌ ತೋರಿಸಿದ ಸಿಎಂ !

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more