DK Shivakumar: ಕಾಂಗ್ರೆಸ್‌ಗೆ ಆತ್ಮಸಾಕ್ಷಿಯ ವೋಟು ಹಾಕ್ತಾರೆ, ದುಡ್ಡಿದೆ ಎಂದು ಶಾಸಕರನ್ನ ಬೆದರಿಸಿದ್ರೆ ಆಗಲ್ಲ: ಡಿಕೆಶಿ

DK Shivakumar: ಕಾಂಗ್ರೆಸ್‌ಗೆ ಆತ್ಮಸಾಕ್ಷಿಯ ವೋಟು ಹಾಕ್ತಾರೆ, ದುಡ್ಡಿದೆ ಎಂದು ಶಾಸಕರನ್ನ ಬೆದರಿಸಿದ್ರೆ ಆಗಲ್ಲ: ಡಿಕೆಶಿ

Published : Feb 27, 2024, 12:21 PM IST

ಆತ್ಮಸಾಕ್ಷಿ ಅಂತಾರಲ್ಲ ಆ ವೋಟ್‌ನನ್ನು ಕಾಂಗ್ರೆಸ್‌ಗೆ ಹಾಕುತ್ತಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.
 

ದೋಸ್ತಿ ನಾಯಕರಿಗೆ ಡಿಸಿಎಂ ಡಿಕೆ ಶಿವಕುಮಾರ್(DK Shivakumar) ಶಾಕ್ ಕೊಟ್ಟಿದ್ದಾರೆ. ಕಾಂಗ್ರೆಸ್‌ಗೆ(Congress) ಆತ್ಮಸಾಕ್ಷಿಯ ವೋಟು ಹಾಕ್ತಾರೆ. ದುಡ್ಡಿದೆ ಎಂದು ಶಾಸಕರನ್ನ ಬೆದರಿಸಿದ್ರೆ ಆಗಲ್ಲ. ಯಾರು ಅಡ್ಡಮತದಾನ(Cross Voting) ಮಾಡ್ತಾರೋ ಗೊತ್ತಾಗುತ್ತೆ. ಯಡಿಯೂರಪ್ಪ , ಅಶೋಕ್‌ಗೆ ಕೇಳಬೇಕು. ಬಿಜೆಪಿ(BJP)-ಜೆಡಿಎಸ್‌ನಿಂದ(JDS) ಅಡ್ಡಮತದಾನ ಸುಳಿವನ್ನು ಡಿಸಿಎಂ ಡಿಕೆ ಶಿವಕುಮಾರ್‌ ನೀಡಿದ್ದಾರೆ. ಯಾರು ಯಾರ ಪರ ಮತ ಹಾಕ್ತಾರೋ ? ಯಾರ ವಿರೋಧ ವೋಟ್ ಮಾಡ್ತಾರೋ ?ಬಿ.ಎಸ್.ಯಡಿಯೂರಪ್ಪ , ಕುಮಾರಸ್ವಾಮಿ, ಆರ್. ಅಶೋಕ್ ಬಳಿ ಕೇಳಬೇಕು ಎಂದು ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಕನ್ನಡದಲ್ಲಿ ಹಿಟ್ ಆಯ್ತು ಮತ್ತೊಂದು ಹೊಸಬರ ಸಿನಿಮಾ..! ಮಿ. ನಟ್ವರ್ ಲಾಲ್ ಮೆಚ್ಚಿದ ಸ್ಟಾರ್ಸ್..!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more