DK Shivakumar: ಕಾಂಗ್ರೆಸ್‌ಗೆ ಆತ್ಮಸಾಕ್ಷಿಯ ವೋಟು ಹಾಕ್ತಾರೆ, ದುಡ್ಡಿದೆ ಎಂದು ಶಾಸಕರನ್ನ ಬೆದರಿಸಿದ್ರೆ ಆಗಲ್ಲ: ಡಿಕೆಶಿ

DK Shivakumar: ಕಾಂಗ್ರೆಸ್‌ಗೆ ಆತ್ಮಸಾಕ್ಷಿಯ ವೋಟು ಹಾಕ್ತಾರೆ, ದುಡ್ಡಿದೆ ಎಂದು ಶಾಸಕರನ್ನ ಬೆದರಿಸಿದ್ರೆ ಆಗಲ್ಲ: ಡಿಕೆಶಿ

Published : Feb 27, 2024, 12:21 PM IST

ಆತ್ಮಸಾಕ್ಷಿ ಅಂತಾರಲ್ಲ ಆ ವೋಟ್‌ನನ್ನು ಕಾಂಗ್ರೆಸ್‌ಗೆ ಹಾಕುತ್ತಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.
 

ದೋಸ್ತಿ ನಾಯಕರಿಗೆ ಡಿಸಿಎಂ ಡಿಕೆ ಶಿವಕುಮಾರ್(DK Shivakumar) ಶಾಕ್ ಕೊಟ್ಟಿದ್ದಾರೆ. ಕಾಂಗ್ರೆಸ್‌ಗೆ(Congress) ಆತ್ಮಸಾಕ್ಷಿಯ ವೋಟು ಹಾಕ್ತಾರೆ. ದುಡ್ಡಿದೆ ಎಂದು ಶಾಸಕರನ್ನ ಬೆದರಿಸಿದ್ರೆ ಆಗಲ್ಲ. ಯಾರು ಅಡ್ಡಮತದಾನ(Cross Voting) ಮಾಡ್ತಾರೋ ಗೊತ್ತಾಗುತ್ತೆ. ಯಡಿಯೂರಪ್ಪ , ಅಶೋಕ್‌ಗೆ ಕೇಳಬೇಕು. ಬಿಜೆಪಿ(BJP)-ಜೆಡಿಎಸ್‌ನಿಂದ(JDS) ಅಡ್ಡಮತದಾನ ಸುಳಿವನ್ನು ಡಿಸಿಎಂ ಡಿಕೆ ಶಿವಕುಮಾರ್‌ ನೀಡಿದ್ದಾರೆ. ಯಾರು ಯಾರ ಪರ ಮತ ಹಾಕ್ತಾರೋ ? ಯಾರ ವಿರೋಧ ವೋಟ್ ಮಾಡ್ತಾರೋ ?ಬಿ.ಎಸ್.ಯಡಿಯೂರಪ್ಪ , ಕುಮಾರಸ್ವಾಮಿ, ಆರ್. ಅಶೋಕ್ ಬಳಿ ಕೇಳಬೇಕು ಎಂದು ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಕನ್ನಡದಲ್ಲಿ ಹಿಟ್ ಆಯ್ತು ಮತ್ತೊಂದು ಹೊಸಬರ ಸಿನಿಮಾ..! ಮಿ. ನಟ್ವರ್ ಲಾಲ್ ಮೆಚ್ಚಿದ ಸ್ಟಾರ್ಸ್..!

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more