DK Shivakumar: ಕಾಂಗ್ರೆಸ್‌ಗೆ ಆತ್ಮಸಾಕ್ಷಿಯ ವೋಟು ಹಾಕ್ತಾರೆ, ದುಡ್ಡಿದೆ ಎಂದು ಶಾಸಕರನ್ನ ಬೆದರಿಸಿದ್ರೆ ಆಗಲ್ಲ: ಡಿಕೆಶಿ

DK Shivakumar: ಕಾಂಗ್ರೆಸ್‌ಗೆ ಆತ್ಮಸಾಕ್ಷಿಯ ವೋಟು ಹಾಕ್ತಾರೆ, ದುಡ್ಡಿದೆ ಎಂದು ಶಾಸಕರನ್ನ ಬೆದರಿಸಿದ್ರೆ ಆಗಲ್ಲ: ಡಿಕೆಶಿ

Published : Feb 27, 2024, 12:21 PM IST

ಆತ್ಮಸಾಕ್ಷಿ ಅಂತಾರಲ್ಲ ಆ ವೋಟ್‌ನನ್ನು ಕಾಂಗ್ರೆಸ್‌ಗೆ ಹಾಕುತ್ತಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.
 

ದೋಸ್ತಿ ನಾಯಕರಿಗೆ ಡಿಸಿಎಂ ಡಿಕೆ ಶಿವಕುಮಾರ್(DK Shivakumar) ಶಾಕ್ ಕೊಟ್ಟಿದ್ದಾರೆ. ಕಾಂಗ್ರೆಸ್‌ಗೆ(Congress) ಆತ್ಮಸಾಕ್ಷಿಯ ವೋಟು ಹಾಕ್ತಾರೆ. ದುಡ್ಡಿದೆ ಎಂದು ಶಾಸಕರನ್ನ ಬೆದರಿಸಿದ್ರೆ ಆಗಲ್ಲ. ಯಾರು ಅಡ್ಡಮತದಾನ(Cross Voting) ಮಾಡ್ತಾರೋ ಗೊತ್ತಾಗುತ್ತೆ. ಯಡಿಯೂರಪ್ಪ , ಅಶೋಕ್‌ಗೆ ಕೇಳಬೇಕು. ಬಿಜೆಪಿ(BJP)-ಜೆಡಿಎಸ್‌ನಿಂದ(JDS) ಅಡ್ಡಮತದಾನ ಸುಳಿವನ್ನು ಡಿಸಿಎಂ ಡಿಕೆ ಶಿವಕುಮಾರ್‌ ನೀಡಿದ್ದಾರೆ. ಯಾರು ಯಾರ ಪರ ಮತ ಹಾಕ್ತಾರೋ ? ಯಾರ ವಿರೋಧ ವೋಟ್ ಮಾಡ್ತಾರೋ ?ಬಿ.ಎಸ್.ಯಡಿಯೂರಪ್ಪ , ಕುಮಾರಸ್ವಾಮಿ, ಆರ್. ಅಶೋಕ್ ಬಳಿ ಕೇಳಬೇಕು ಎಂದು ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಕನ್ನಡದಲ್ಲಿ ಹಿಟ್ ಆಯ್ತು ಮತ್ತೊಂದು ಹೊಸಬರ ಸಿನಿಮಾ..! ಮಿ. ನಟ್ವರ್ ಲಾಲ್ ಮೆಚ್ಚಿದ ಸ್ಟಾರ್ಸ್..!

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more