2028ರ ಕುರುಕ್ಷೇತ್ರಕ್ಕೂ ರೆಡಿಯಾಗ್ತಿದೆ ಡಿಸಿಎಂ ಬ್ಲೂ ಪ್ರಿಂಟ್: ತೊಡೆ ತಟ್ಟಿದವರೇ ಟಾರ್ಗೆಟ್.. ಏನಿದು ಡಿಕೆ ಬೇಟೆ ಸೀಕ್ರೆಟ್..?

2028ರ ಕುರುಕ್ಷೇತ್ರಕ್ಕೂ ರೆಡಿಯಾಗ್ತಿದೆ ಡಿಸಿಎಂ ಬ್ಲೂ ಪ್ರಿಂಟ್: ತೊಡೆ ತಟ್ಟಿದವರೇ ಟಾರ್ಗೆಟ್.. ಏನಿದು ಡಿಕೆ ಬೇಟೆ ಸೀಕ್ರೆಟ್..?

Published : Jun 17, 2023, 10:48 AM IST

ಲೋಕಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿದ್ದಾರೆ ಕೈ ಸಾರಥಿ..!
ಸವಾಲ್ ಹಾಕಿದವರನ್ನೇ ಟಾರ್ಗೆಟ್ ಮಾಡಿದ್ದಾರೆ ಕನಕಪುರ ಬಂಡೆ..!
ರಾಜ್ಯ ಗೆದ್ದ ಕನಕಪುರದ ಛಲಗಾರನ ಮುಂದಿನ ಗುರಿ ರಾಜಧಾನಿ..!

ರಾಜ್ಯ ರಾಜಕಾರಣದ ರಣಬೇಟೆಗಾರನ ಕಣ್ಣು ರಾಜಧಾನಿ ರಾಜಕೀಯದ ಮೇಲೆ. 24ರ ಮಹಾಭಾರತ, 28ರ ಕುರುಕ್ಷೇತ್ರ... ಡಬಲ್ ಬೇಟೆಗೆ ಗುರಿ ಇಟ್ಟು ಅಖಾಡಕ್ಕಿಳಿದಿದ್ದಾರೆ ಡಿಸಿಎಂ ಡಿಕೆ ಶಿವಕುಮಾರ್. ರಣರಂಗದ ಚದುರಂಗದಲ್ಲಿ ಸವಾಲ್ ಹಾಕಿದರನ್ನು ಮಟ್ಟ ಹಾಕುವ ಶಪಥ ಮಾಡಿದ್ದಾರೆ ಕನಕಪುರ ಬಂಡೆ. ಡಿಕೆಶಿ ಬೆಂಗಳೂರು ಉಸ್ತುವಾರಿ ಆಗಿದ್ದರ ಹಿಂದಿರೆ ರೋಚಕ ರಾಜಕೀಯದಾಟ. ಬೇಟೆಗಾರನ ಬೆಂಗಳೂರು ವ್ಯೂಹದಲ್ಲಿ ತೊಡೆ ತಟ್ಟಿದವರನ್ನು ಮಟ್ಟ ಹಾಕುವ ರಣವ್ಯೂಹ ರಹಸ್ಯವೂ ಅಡಗಿದೆ. ಅಷ್ಟಕ್ಕೂ ರಾಜಧಾನಿಯಲ್ಲಿ ಡಿಕೆ ಟಾರ್ಗೆಟ್ ಮಾಡಿರೋದು ಯಾರ್ಯಾರನ್ನ..? ರಾಜಧಾನಿ ರಾಜಕಾರಣದಲ್ಲಿ ನಿಗೂಢ ಹೆಜ್ಜೆ ಇಡ್ತಿರೋ ಡಿಸಿಎಂ ಡಿಕೆ ಶಿವಕುಮಾರ್ ಟಾರ್ಗೆಟ್ ಲೋಕಸಭಾ ಚುನಾವಣೆ.ಬೆಂಗಳೂರಿನಲ್ಲಿ ಭದ್ರನೆಲೆ ಸ್ಥಾಪಿಸಿರುವ ಬಿಜೆಪಿ ಶಾಸಕರ ಸೋಲಿಗೆ ಟಾರ್ಗೆಟ್ ಫಿಕ್ಸ್ ಮಾಡಿದ್ದಾರಂತೆ ಡಿಸಿಎಂ ಡಿಕೆ ಶಿವಕುಮಾರ್. ಕರ್ನಾಟಕ ಕುರುಕ್ಷೇತ್ರದಲ್ಲಿ ಕಾಂಗ್ರೆಸ್‌ನನ್ನು ಗೆಲ್ಲಿಸಿದ ಡಿಕೆ ಶಿವಕುಮಾರ್ ಅವರ Next ಟಾರ್ಗೆಟ್ ಲೋಕಸಭಾ ಚುನಾವಣೆ. ಅದ್ರಲ್ಲೂ ಬೆಂಗಳೂರನ್ನೇ ಟಾರ್ಗೆಟ್ ಮಾಡ್ಕೊಂಡು ಡಿಕೆಶಿಯವ್ರ ಯುದ್ಧತಾಲೀಮು ಆಗ್ಲೇ ಶುರುವಾಗಿ ಬಿಟ್ಟಿದೆ.

ಇದನ್ನೂ ವೀಕ್ಷಿಸಿ: Today Horoscope: ಈ ದಿನ ಒಳ್ಳೆಯ ಕಾರ್ಯಕ್ಕೆ ಉತ್ತಮವಲ್ಲ..ಶನಿದೇವರ ಪ್ರಾರ್ಥನೆ ಮಾಡಿ

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more