2028ರ ಕುರುಕ್ಷೇತ್ರಕ್ಕೂ ರೆಡಿಯಾಗ್ತಿದೆ ಡಿಸಿಎಂ ಬ್ಲೂ ಪ್ರಿಂಟ್: ತೊಡೆ ತಟ್ಟಿದವರೇ ಟಾರ್ಗೆಟ್.. ಏನಿದು ಡಿಕೆ ಬೇಟೆ ಸೀಕ್ರೆಟ್..?

2028ರ ಕುರುಕ್ಷೇತ್ರಕ್ಕೂ ರೆಡಿಯಾಗ್ತಿದೆ ಡಿಸಿಎಂ ಬ್ಲೂ ಪ್ರಿಂಟ್: ತೊಡೆ ತಟ್ಟಿದವರೇ ಟಾರ್ಗೆಟ್.. ಏನಿದು ಡಿಕೆ ಬೇಟೆ ಸೀಕ್ರೆಟ್..?

Published : Jun 17, 2023, 10:48 AM IST

ಲೋಕಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿದ್ದಾರೆ ಕೈ ಸಾರಥಿ..!
ಸವಾಲ್ ಹಾಕಿದವರನ್ನೇ ಟಾರ್ಗೆಟ್ ಮಾಡಿದ್ದಾರೆ ಕನಕಪುರ ಬಂಡೆ..!
ರಾಜ್ಯ ಗೆದ್ದ ಕನಕಪುರದ ಛಲಗಾರನ ಮುಂದಿನ ಗುರಿ ರಾಜಧಾನಿ..!

ರಾಜ್ಯ ರಾಜಕಾರಣದ ರಣಬೇಟೆಗಾರನ ಕಣ್ಣು ರಾಜಧಾನಿ ರಾಜಕೀಯದ ಮೇಲೆ. 24ರ ಮಹಾಭಾರತ, 28ರ ಕುರುಕ್ಷೇತ್ರ... ಡಬಲ್ ಬೇಟೆಗೆ ಗುರಿ ಇಟ್ಟು ಅಖಾಡಕ್ಕಿಳಿದಿದ್ದಾರೆ ಡಿಸಿಎಂ ಡಿಕೆ ಶಿವಕುಮಾರ್. ರಣರಂಗದ ಚದುರಂಗದಲ್ಲಿ ಸವಾಲ್ ಹಾಕಿದರನ್ನು ಮಟ್ಟ ಹಾಕುವ ಶಪಥ ಮಾಡಿದ್ದಾರೆ ಕನಕಪುರ ಬಂಡೆ. ಡಿಕೆಶಿ ಬೆಂಗಳೂರು ಉಸ್ತುವಾರಿ ಆಗಿದ್ದರ ಹಿಂದಿರೆ ರೋಚಕ ರಾಜಕೀಯದಾಟ. ಬೇಟೆಗಾರನ ಬೆಂಗಳೂರು ವ್ಯೂಹದಲ್ಲಿ ತೊಡೆ ತಟ್ಟಿದವರನ್ನು ಮಟ್ಟ ಹಾಕುವ ರಣವ್ಯೂಹ ರಹಸ್ಯವೂ ಅಡಗಿದೆ. ಅಷ್ಟಕ್ಕೂ ರಾಜಧಾನಿಯಲ್ಲಿ ಡಿಕೆ ಟಾರ್ಗೆಟ್ ಮಾಡಿರೋದು ಯಾರ್ಯಾರನ್ನ..? ರಾಜಧಾನಿ ರಾಜಕಾರಣದಲ್ಲಿ ನಿಗೂಢ ಹೆಜ್ಜೆ ಇಡ್ತಿರೋ ಡಿಸಿಎಂ ಡಿಕೆ ಶಿವಕುಮಾರ್ ಟಾರ್ಗೆಟ್ ಲೋಕಸಭಾ ಚುನಾವಣೆ.ಬೆಂಗಳೂರಿನಲ್ಲಿ ಭದ್ರನೆಲೆ ಸ್ಥಾಪಿಸಿರುವ ಬಿಜೆಪಿ ಶಾಸಕರ ಸೋಲಿಗೆ ಟಾರ್ಗೆಟ್ ಫಿಕ್ಸ್ ಮಾಡಿದ್ದಾರಂತೆ ಡಿಸಿಎಂ ಡಿಕೆ ಶಿವಕುಮಾರ್. ಕರ್ನಾಟಕ ಕುರುಕ್ಷೇತ್ರದಲ್ಲಿ ಕಾಂಗ್ರೆಸ್‌ನನ್ನು ಗೆಲ್ಲಿಸಿದ ಡಿಕೆ ಶಿವಕುಮಾರ್ ಅವರ Next ಟಾರ್ಗೆಟ್ ಲೋಕಸಭಾ ಚುನಾವಣೆ. ಅದ್ರಲ್ಲೂ ಬೆಂಗಳೂರನ್ನೇ ಟಾರ್ಗೆಟ್ ಮಾಡ್ಕೊಂಡು ಡಿಕೆಶಿಯವ್ರ ಯುದ್ಧತಾಲೀಮು ಆಗ್ಲೇ ಶುರುವಾಗಿ ಬಿಟ್ಟಿದೆ.

ಇದನ್ನೂ ವೀಕ್ಷಿಸಿ: Today Horoscope: ಈ ದಿನ ಒಳ್ಳೆಯ ಕಾರ್ಯಕ್ಕೆ ಉತ್ತಮವಲ್ಲ..ಶನಿದೇವರ ಪ್ರಾರ್ಥನೆ ಮಾಡಿ

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more