2028ರ ಕುರುಕ್ಷೇತ್ರಕ್ಕೂ ರೆಡಿಯಾಗ್ತಿದೆ ಡಿಸಿಎಂ ಬ್ಲೂ ಪ್ರಿಂಟ್: ತೊಡೆ ತಟ್ಟಿದವರೇ ಟಾರ್ಗೆಟ್.. ಏನಿದು ಡಿಕೆ ಬೇಟೆ ಸೀಕ್ರೆಟ್..?

2028ರ ಕುರುಕ್ಷೇತ್ರಕ್ಕೂ ರೆಡಿಯಾಗ್ತಿದೆ ಡಿಸಿಎಂ ಬ್ಲೂ ಪ್ರಿಂಟ್: ತೊಡೆ ತಟ್ಟಿದವರೇ ಟಾರ್ಗೆಟ್.. ಏನಿದು ಡಿಕೆ ಬೇಟೆ ಸೀಕ್ರೆಟ್..?

Published : Jun 17, 2023, 10:48 AM IST

ಲೋಕಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿದ್ದಾರೆ ಕೈ ಸಾರಥಿ..!
ಸವಾಲ್ ಹಾಕಿದವರನ್ನೇ ಟಾರ್ಗೆಟ್ ಮಾಡಿದ್ದಾರೆ ಕನಕಪುರ ಬಂಡೆ..!
ರಾಜ್ಯ ಗೆದ್ದ ಕನಕಪುರದ ಛಲಗಾರನ ಮುಂದಿನ ಗುರಿ ರಾಜಧಾನಿ..!

ರಾಜ್ಯ ರಾಜಕಾರಣದ ರಣಬೇಟೆಗಾರನ ಕಣ್ಣು ರಾಜಧಾನಿ ರಾಜಕೀಯದ ಮೇಲೆ. 24ರ ಮಹಾಭಾರತ, 28ರ ಕುರುಕ್ಷೇತ್ರ... ಡಬಲ್ ಬೇಟೆಗೆ ಗುರಿ ಇಟ್ಟು ಅಖಾಡಕ್ಕಿಳಿದಿದ್ದಾರೆ ಡಿಸಿಎಂ ಡಿಕೆ ಶಿವಕುಮಾರ್. ರಣರಂಗದ ಚದುರಂಗದಲ್ಲಿ ಸವಾಲ್ ಹಾಕಿದರನ್ನು ಮಟ್ಟ ಹಾಕುವ ಶಪಥ ಮಾಡಿದ್ದಾರೆ ಕನಕಪುರ ಬಂಡೆ. ಡಿಕೆಶಿ ಬೆಂಗಳೂರು ಉಸ್ತುವಾರಿ ಆಗಿದ್ದರ ಹಿಂದಿರೆ ರೋಚಕ ರಾಜಕೀಯದಾಟ. ಬೇಟೆಗಾರನ ಬೆಂಗಳೂರು ವ್ಯೂಹದಲ್ಲಿ ತೊಡೆ ತಟ್ಟಿದವರನ್ನು ಮಟ್ಟ ಹಾಕುವ ರಣವ್ಯೂಹ ರಹಸ್ಯವೂ ಅಡಗಿದೆ. ಅಷ್ಟಕ್ಕೂ ರಾಜಧಾನಿಯಲ್ಲಿ ಡಿಕೆ ಟಾರ್ಗೆಟ್ ಮಾಡಿರೋದು ಯಾರ್ಯಾರನ್ನ..? ರಾಜಧಾನಿ ರಾಜಕಾರಣದಲ್ಲಿ ನಿಗೂಢ ಹೆಜ್ಜೆ ಇಡ್ತಿರೋ ಡಿಸಿಎಂ ಡಿಕೆ ಶಿವಕುಮಾರ್ ಟಾರ್ಗೆಟ್ ಲೋಕಸಭಾ ಚುನಾವಣೆ.ಬೆಂಗಳೂರಿನಲ್ಲಿ ಭದ್ರನೆಲೆ ಸ್ಥಾಪಿಸಿರುವ ಬಿಜೆಪಿ ಶಾಸಕರ ಸೋಲಿಗೆ ಟಾರ್ಗೆಟ್ ಫಿಕ್ಸ್ ಮಾಡಿದ್ದಾರಂತೆ ಡಿಸಿಎಂ ಡಿಕೆ ಶಿವಕುಮಾರ್. ಕರ್ನಾಟಕ ಕುರುಕ್ಷೇತ್ರದಲ್ಲಿ ಕಾಂಗ್ರೆಸ್‌ನನ್ನು ಗೆಲ್ಲಿಸಿದ ಡಿಕೆ ಶಿವಕುಮಾರ್ ಅವರ Next ಟಾರ್ಗೆಟ್ ಲೋಕಸಭಾ ಚುನಾವಣೆ. ಅದ್ರಲ್ಲೂ ಬೆಂಗಳೂರನ್ನೇ ಟಾರ್ಗೆಟ್ ಮಾಡ್ಕೊಂಡು ಡಿಕೆಶಿಯವ್ರ ಯುದ್ಧತಾಲೀಮು ಆಗ್ಲೇ ಶುರುವಾಗಿ ಬಿಟ್ಟಿದೆ.

ಇದನ್ನೂ ವೀಕ್ಷಿಸಿ: Today Horoscope: ಈ ದಿನ ಒಳ್ಳೆಯ ಕಾರ್ಯಕ್ಕೆ ಉತ್ತಮವಲ್ಲ..ಶನಿದೇವರ ಪ್ರಾರ್ಥನೆ ಮಾಡಿ

05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
Read more