ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?

ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?

Published : Nov 29, 2025, 01:25 PM IST

ಬಿಎಸ್​​ವೈ ವಿಧಾನಸಭೆಯಲ್ಲಿ ಅವತ್ತು ಡಿ.ಕೆ.ಶಿವಕುಮಾರ್‌​​ ಕಾಲೆಳೆದಿದ್ರು.. ಅದನ್ನು ಸವಾಲ್​​ ಆಗಿ ಸ್ವೀಕರಿಸಿದ್ದ ಕನಕಪುರ ಬಂಡೆ ಪಕ್ಷ ನಿಷ್ಠೆಯನ್ನು ಮೆರೆದ್ರು.. ಪಕ್ಷವನ್ನು ಅಧಿಕಾರಕ್ಕೆ ತಂದ್ರೂ ಖುರ್ಚಿಗಾಗಿ ಆತೊರೆಯಲಿಲ್ಲ.

ಬಿಎಸ್​​ವೈ ವಿಧಾನಸಭೆಯಲ್ಲಿ ಅವತ್ತು ಡಿ.ಕೆ.ಶಿವಕುಮಾರ್‌​​ ಕಾಲೆಳೆದಿದ್ರು.. ಅದನ್ನು ಸವಾಲ್​​ ಆಗಿ ಸ್ವೀಕರಿಸಿದ್ದ ಕನಕಪುರ ಬಂಡೆ ಪಕ್ಷ ನಿಷ್ಠೆಯನ್ನು ಮೆರೆದ್ರು.. ಪಕ್ಷವನ್ನು ಅಧಿಕಾರಕ್ಕೆ ತಂದ್ರೂ ಖುರ್ಚಿಗಾಗಿ ಆತೊರೆಯಲಿಲ್ಲ.. ಇದೀಗ ರಾಜಯೋಗ.. ನಂಬಿರೋ ಅಜ್ಜಯ್ಯನ ಆಶೀರ್ವಾದ.. ಪ್ರಯಾಗ್​ರಾಜ್ ಸಂಕಲ್ಪ.. ಕಾಲಜ್ಞಾನದ ಭವಿಷ್ಯ.. ಎಲ್ಲವೂ ನಿಜವಾಗುತ್ತಾ..? ಇದೇ ಈ ಹೊತ್ತಿನ ವಿಶೇಷ ಬಂಡೆಗಿದ್ಯಾ ರಾಜಯೋಗ. ಸ್ವಾಮಿ ನಿಷ್ಠೆ.. ಪಕ್ಷ ನಿಷ್ಠೆ.. ಡಿಕೆಶಿ ತತ್ವ.. ದಶಕಗಳಿಂದಲೂ ತಾಳ್ಮೆಯಿಂದ ಕಾಯುತ್ತಿರುವ ಡಿಕೆಶಿಗೆ ಈಗ ಸಿಎಂ ಆಗುವ ಎಲ್ಲಾ ಅವಕಾಶಗಳು ಇದೆ.. ಆದ್ರೆ, ಅದಕ್ಕೆ ಸಿಎಂ ಕುರ್ಚಿ ಖಾಲಿ ಆಗಬೇಕಿದೆ.. ಹೈಕಮಾಂಡ್​​ ಅದಕ್ಕೆ ಅವಕಾಶ ಮಾಡಿಕೊಡಬೇಕಿದೆ.. ಎದೆಲ್ಲಕ್ಕೂ ತಾನು ಮಾಡಿರೋ ದೈವ ಸಂಕಲ್ಪ ಹಾಗೂ ಗುರುಬಲದ ಆಶೀರ್ವಾದ ಸಿಗಬೇಕು.. ಅದು ಸಿಗುತ್ತಾ ಡಿಕೆ ಭವಿಷ್ಯ ಏನು ಹೇಳುತ್ತದೆ.

ಸದ್ಯಕ್ಕೆ ಡಿಕೆಶಿವಕುಮಾರ್​​ ಭವಿಷ್ಯ ಉಜ್ವಲವಾಗಿ ಕಾಣ್ತಿದೆ.. ಇದಕ್ಕೆ ಕಾರಣ ಅಜ್ಜಯ್ಯನ ಆಶೀರ್ವಾದ.. ಗುರುವಿನ ಬಲ ಚೆನ್ನಾಗಿರೋದ್ರಿಂದ ಸಂಕ್ರಾಂತಿಯೊಳಗೆ ರಾಜಯೋಗವೂ ಒಲಿಯಲಿದೆಯಂತೆ.. ಅದಕ್ಕಾಗಿ ಕನಕಪುರ ಬಂಡೆ ಏನೆಲ್ಲಾ ಮಾಡ್ತಿದ್ದಾರೆ.  ಗ್ರಹಗತಿಗಳ ಪ್ರಕಾರ ಸಂಕ್ರಾಂತಿಯೊಳಗೆ ಡಿಕೆಶಿವಕುಮಾರ್​​ಗೆ ಆ ಒಂದು ರಾಜಯೋಗ ಬರೋದು ಗ್ಯಾರಂಟಿಯಂತೆ.. ಹಾಗಂತ ಯೋಗ ಎಲ್ಲರಿಗೂ ಸುಲಭಕ್ಕೆ ಸಿಗೋದಿಲ್ಲ.. ಕೆಲವರು ಅದನ್ನು ಬೇಡಿ ತೆಗೆದುಕೊಳ್ಳಬೇಕಂತೆ.. ಇನ್ನು ಕೆಲವರದು ಬಲವಂತವಾಗಿ ಪಡೆದುಕೊಳ್ಳಬೇಕಂತೆ.. ಹಾಗಾದ್ರೆ, ಡಿಕೆ ಇದನ್ನು ಹೇಗೆ ಪಡೆದುಕೊಳ್ತಾರೆ ಅದಕ್ಕಾಗಿ ಏನೆಲ್ಲಾ ಮಾಡ್ತಿದ್ದಾರೆ. ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನಲ್ಲಿ ಬರೋ ಮಠಕ್ಕೂ ಡಿಕೆಗೂ ಏನು ಸಂಬಂಧ.. ಕನಕಪುರದ ಬಂಡೆ ಈ ಗದ್ದುಗೆಯನ್ನು ಅಷ್ಟು ನಂಬೋದಕ್ಕೆ ಏನು ಕಾರಣ.. ಅದ್ರ ಇತಿಹಾಸವೇನು.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more