ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?

ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?

Published : Nov 29, 2025, 01:25 PM IST

ಬಿಎಸ್​​ವೈ ವಿಧಾನಸಭೆಯಲ್ಲಿ ಅವತ್ತು ಡಿ.ಕೆ.ಶಿವಕುಮಾರ್‌​​ ಕಾಲೆಳೆದಿದ್ರು.. ಅದನ್ನು ಸವಾಲ್​​ ಆಗಿ ಸ್ವೀಕರಿಸಿದ್ದ ಕನಕಪುರ ಬಂಡೆ ಪಕ್ಷ ನಿಷ್ಠೆಯನ್ನು ಮೆರೆದ್ರು.. ಪಕ್ಷವನ್ನು ಅಧಿಕಾರಕ್ಕೆ ತಂದ್ರೂ ಖುರ್ಚಿಗಾಗಿ ಆತೊರೆಯಲಿಲ್ಲ.

ಬಿಎಸ್​​ವೈ ವಿಧಾನಸಭೆಯಲ್ಲಿ ಅವತ್ತು ಡಿ.ಕೆ.ಶಿವಕುಮಾರ್‌​​ ಕಾಲೆಳೆದಿದ್ರು.. ಅದನ್ನು ಸವಾಲ್​​ ಆಗಿ ಸ್ವೀಕರಿಸಿದ್ದ ಕನಕಪುರ ಬಂಡೆ ಪಕ್ಷ ನಿಷ್ಠೆಯನ್ನು ಮೆರೆದ್ರು.. ಪಕ್ಷವನ್ನು ಅಧಿಕಾರಕ್ಕೆ ತಂದ್ರೂ ಖುರ್ಚಿಗಾಗಿ ಆತೊರೆಯಲಿಲ್ಲ.. ಇದೀಗ ರಾಜಯೋಗ.. ನಂಬಿರೋ ಅಜ್ಜಯ್ಯನ ಆಶೀರ್ವಾದ.. ಪ್ರಯಾಗ್​ರಾಜ್ ಸಂಕಲ್ಪ.. ಕಾಲಜ್ಞಾನದ ಭವಿಷ್ಯ.. ಎಲ್ಲವೂ ನಿಜವಾಗುತ್ತಾ..? ಇದೇ ಈ ಹೊತ್ತಿನ ವಿಶೇಷ ಬಂಡೆಗಿದ್ಯಾ ರಾಜಯೋಗ. ಸ್ವಾಮಿ ನಿಷ್ಠೆ.. ಪಕ್ಷ ನಿಷ್ಠೆ.. ಡಿಕೆಶಿ ತತ್ವ.. ದಶಕಗಳಿಂದಲೂ ತಾಳ್ಮೆಯಿಂದ ಕಾಯುತ್ತಿರುವ ಡಿಕೆಶಿಗೆ ಈಗ ಸಿಎಂ ಆಗುವ ಎಲ್ಲಾ ಅವಕಾಶಗಳು ಇದೆ.. ಆದ್ರೆ, ಅದಕ್ಕೆ ಸಿಎಂ ಕುರ್ಚಿ ಖಾಲಿ ಆಗಬೇಕಿದೆ.. ಹೈಕಮಾಂಡ್​​ ಅದಕ್ಕೆ ಅವಕಾಶ ಮಾಡಿಕೊಡಬೇಕಿದೆ.. ಎದೆಲ್ಲಕ್ಕೂ ತಾನು ಮಾಡಿರೋ ದೈವ ಸಂಕಲ್ಪ ಹಾಗೂ ಗುರುಬಲದ ಆಶೀರ್ವಾದ ಸಿಗಬೇಕು.. ಅದು ಸಿಗುತ್ತಾ ಡಿಕೆ ಭವಿಷ್ಯ ಏನು ಹೇಳುತ್ತದೆ.

ಸದ್ಯಕ್ಕೆ ಡಿಕೆಶಿವಕುಮಾರ್​​ ಭವಿಷ್ಯ ಉಜ್ವಲವಾಗಿ ಕಾಣ್ತಿದೆ.. ಇದಕ್ಕೆ ಕಾರಣ ಅಜ್ಜಯ್ಯನ ಆಶೀರ್ವಾದ.. ಗುರುವಿನ ಬಲ ಚೆನ್ನಾಗಿರೋದ್ರಿಂದ ಸಂಕ್ರಾಂತಿಯೊಳಗೆ ರಾಜಯೋಗವೂ ಒಲಿಯಲಿದೆಯಂತೆ.. ಅದಕ್ಕಾಗಿ ಕನಕಪುರ ಬಂಡೆ ಏನೆಲ್ಲಾ ಮಾಡ್ತಿದ್ದಾರೆ.  ಗ್ರಹಗತಿಗಳ ಪ್ರಕಾರ ಸಂಕ್ರಾಂತಿಯೊಳಗೆ ಡಿಕೆಶಿವಕುಮಾರ್​​ಗೆ ಆ ಒಂದು ರಾಜಯೋಗ ಬರೋದು ಗ್ಯಾರಂಟಿಯಂತೆ.. ಹಾಗಂತ ಯೋಗ ಎಲ್ಲರಿಗೂ ಸುಲಭಕ್ಕೆ ಸಿಗೋದಿಲ್ಲ.. ಕೆಲವರು ಅದನ್ನು ಬೇಡಿ ತೆಗೆದುಕೊಳ್ಳಬೇಕಂತೆ.. ಇನ್ನು ಕೆಲವರದು ಬಲವಂತವಾಗಿ ಪಡೆದುಕೊಳ್ಳಬೇಕಂತೆ.. ಹಾಗಾದ್ರೆ, ಡಿಕೆ ಇದನ್ನು ಹೇಗೆ ಪಡೆದುಕೊಳ್ತಾರೆ ಅದಕ್ಕಾಗಿ ಏನೆಲ್ಲಾ ಮಾಡ್ತಿದ್ದಾರೆ. ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನಲ್ಲಿ ಬರೋ ಮಠಕ್ಕೂ ಡಿಕೆಗೂ ಏನು ಸಂಬಂಧ.. ಕನಕಪುರದ ಬಂಡೆ ಈ ಗದ್ದುಗೆಯನ್ನು ಅಷ್ಟು ನಂಬೋದಕ್ಕೆ ಏನು ಕಾರಣ.. ಅದ್ರ ಇತಿಹಾಸವೇನು.

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more