ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?

ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?

Published : Nov 29, 2025, 01:25 PM IST

ಬಿಎಸ್​​ವೈ ವಿಧಾನಸಭೆಯಲ್ಲಿ ಅವತ್ತು ಡಿ.ಕೆ.ಶಿವಕುಮಾರ್‌​​ ಕಾಲೆಳೆದಿದ್ರು.. ಅದನ್ನು ಸವಾಲ್​​ ಆಗಿ ಸ್ವೀಕರಿಸಿದ್ದ ಕನಕಪುರ ಬಂಡೆ ಪಕ್ಷ ನಿಷ್ಠೆಯನ್ನು ಮೆರೆದ್ರು.. ಪಕ್ಷವನ್ನು ಅಧಿಕಾರಕ್ಕೆ ತಂದ್ರೂ ಖುರ್ಚಿಗಾಗಿ ಆತೊರೆಯಲಿಲ್ಲ.

ಬಿಎಸ್​​ವೈ ವಿಧಾನಸಭೆಯಲ್ಲಿ ಅವತ್ತು ಡಿ.ಕೆ.ಶಿವಕುಮಾರ್‌​​ ಕಾಲೆಳೆದಿದ್ರು.. ಅದನ್ನು ಸವಾಲ್​​ ಆಗಿ ಸ್ವೀಕರಿಸಿದ್ದ ಕನಕಪುರ ಬಂಡೆ ಪಕ್ಷ ನಿಷ್ಠೆಯನ್ನು ಮೆರೆದ್ರು.. ಪಕ್ಷವನ್ನು ಅಧಿಕಾರಕ್ಕೆ ತಂದ್ರೂ ಖುರ್ಚಿಗಾಗಿ ಆತೊರೆಯಲಿಲ್ಲ.. ಇದೀಗ ರಾಜಯೋಗ.. ನಂಬಿರೋ ಅಜ್ಜಯ್ಯನ ಆಶೀರ್ವಾದ.. ಪ್ರಯಾಗ್​ರಾಜ್ ಸಂಕಲ್ಪ.. ಕಾಲಜ್ಞಾನದ ಭವಿಷ್ಯ.. ಎಲ್ಲವೂ ನಿಜವಾಗುತ್ತಾ..? ಇದೇ ಈ ಹೊತ್ತಿನ ವಿಶೇಷ ಬಂಡೆಗಿದ್ಯಾ ರಾಜಯೋಗ. ಸ್ವಾಮಿ ನಿಷ್ಠೆ.. ಪಕ್ಷ ನಿಷ್ಠೆ.. ಡಿಕೆಶಿ ತತ್ವ.. ದಶಕಗಳಿಂದಲೂ ತಾಳ್ಮೆಯಿಂದ ಕಾಯುತ್ತಿರುವ ಡಿಕೆಶಿಗೆ ಈಗ ಸಿಎಂ ಆಗುವ ಎಲ್ಲಾ ಅವಕಾಶಗಳು ಇದೆ.. ಆದ್ರೆ, ಅದಕ್ಕೆ ಸಿಎಂ ಕುರ್ಚಿ ಖಾಲಿ ಆಗಬೇಕಿದೆ.. ಹೈಕಮಾಂಡ್​​ ಅದಕ್ಕೆ ಅವಕಾಶ ಮಾಡಿಕೊಡಬೇಕಿದೆ.. ಎದೆಲ್ಲಕ್ಕೂ ತಾನು ಮಾಡಿರೋ ದೈವ ಸಂಕಲ್ಪ ಹಾಗೂ ಗುರುಬಲದ ಆಶೀರ್ವಾದ ಸಿಗಬೇಕು.. ಅದು ಸಿಗುತ್ತಾ ಡಿಕೆ ಭವಿಷ್ಯ ಏನು ಹೇಳುತ್ತದೆ.

ಸದ್ಯಕ್ಕೆ ಡಿಕೆಶಿವಕುಮಾರ್​​ ಭವಿಷ್ಯ ಉಜ್ವಲವಾಗಿ ಕಾಣ್ತಿದೆ.. ಇದಕ್ಕೆ ಕಾರಣ ಅಜ್ಜಯ್ಯನ ಆಶೀರ್ವಾದ.. ಗುರುವಿನ ಬಲ ಚೆನ್ನಾಗಿರೋದ್ರಿಂದ ಸಂಕ್ರಾಂತಿಯೊಳಗೆ ರಾಜಯೋಗವೂ ಒಲಿಯಲಿದೆಯಂತೆ.. ಅದಕ್ಕಾಗಿ ಕನಕಪುರ ಬಂಡೆ ಏನೆಲ್ಲಾ ಮಾಡ್ತಿದ್ದಾರೆ.  ಗ್ರಹಗತಿಗಳ ಪ್ರಕಾರ ಸಂಕ್ರಾಂತಿಯೊಳಗೆ ಡಿಕೆಶಿವಕುಮಾರ್​​ಗೆ ಆ ಒಂದು ರಾಜಯೋಗ ಬರೋದು ಗ್ಯಾರಂಟಿಯಂತೆ.. ಹಾಗಂತ ಯೋಗ ಎಲ್ಲರಿಗೂ ಸುಲಭಕ್ಕೆ ಸಿಗೋದಿಲ್ಲ.. ಕೆಲವರು ಅದನ್ನು ಬೇಡಿ ತೆಗೆದುಕೊಳ್ಳಬೇಕಂತೆ.. ಇನ್ನು ಕೆಲವರದು ಬಲವಂತವಾಗಿ ಪಡೆದುಕೊಳ್ಳಬೇಕಂತೆ.. ಹಾಗಾದ್ರೆ, ಡಿಕೆ ಇದನ್ನು ಹೇಗೆ ಪಡೆದುಕೊಳ್ತಾರೆ ಅದಕ್ಕಾಗಿ ಏನೆಲ್ಲಾ ಮಾಡ್ತಿದ್ದಾರೆ. ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನಲ್ಲಿ ಬರೋ ಮಠಕ್ಕೂ ಡಿಕೆಗೂ ಏನು ಸಂಬಂಧ.. ಕನಕಪುರದ ಬಂಡೆ ಈ ಗದ್ದುಗೆಯನ್ನು ಅಷ್ಟು ನಂಬೋದಕ್ಕೆ ಏನು ಕಾರಣ.. ಅದ್ರ ಇತಿಹಾಸವೇನು.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more