ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?

ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?

Published : Nov 29, 2025, 01:25 PM IST

ಬಿಎಸ್​​ವೈ ವಿಧಾನಸಭೆಯಲ್ಲಿ ಅವತ್ತು ಡಿ.ಕೆ.ಶಿವಕುಮಾರ್‌​​ ಕಾಲೆಳೆದಿದ್ರು.. ಅದನ್ನು ಸವಾಲ್​​ ಆಗಿ ಸ್ವೀಕರಿಸಿದ್ದ ಕನಕಪುರ ಬಂಡೆ ಪಕ್ಷ ನಿಷ್ಠೆಯನ್ನು ಮೆರೆದ್ರು.. ಪಕ್ಷವನ್ನು ಅಧಿಕಾರಕ್ಕೆ ತಂದ್ರೂ ಖುರ್ಚಿಗಾಗಿ ಆತೊರೆಯಲಿಲ್ಲ.

ಬಿಎಸ್​​ವೈ ವಿಧಾನಸಭೆಯಲ್ಲಿ ಅವತ್ತು ಡಿ.ಕೆ.ಶಿವಕುಮಾರ್‌​​ ಕಾಲೆಳೆದಿದ್ರು.. ಅದನ್ನು ಸವಾಲ್​​ ಆಗಿ ಸ್ವೀಕರಿಸಿದ್ದ ಕನಕಪುರ ಬಂಡೆ ಪಕ್ಷ ನಿಷ್ಠೆಯನ್ನು ಮೆರೆದ್ರು.. ಪಕ್ಷವನ್ನು ಅಧಿಕಾರಕ್ಕೆ ತಂದ್ರೂ ಖುರ್ಚಿಗಾಗಿ ಆತೊರೆಯಲಿಲ್ಲ.. ಇದೀಗ ರಾಜಯೋಗ.. ನಂಬಿರೋ ಅಜ್ಜಯ್ಯನ ಆಶೀರ್ವಾದ.. ಪ್ರಯಾಗ್​ರಾಜ್ ಸಂಕಲ್ಪ.. ಕಾಲಜ್ಞಾನದ ಭವಿಷ್ಯ.. ಎಲ್ಲವೂ ನಿಜವಾಗುತ್ತಾ..? ಇದೇ ಈ ಹೊತ್ತಿನ ವಿಶೇಷ ಬಂಡೆಗಿದ್ಯಾ ರಾಜಯೋಗ. ಸ್ವಾಮಿ ನಿಷ್ಠೆ.. ಪಕ್ಷ ನಿಷ್ಠೆ.. ಡಿಕೆಶಿ ತತ್ವ.. ದಶಕಗಳಿಂದಲೂ ತಾಳ್ಮೆಯಿಂದ ಕಾಯುತ್ತಿರುವ ಡಿಕೆಶಿಗೆ ಈಗ ಸಿಎಂ ಆಗುವ ಎಲ್ಲಾ ಅವಕಾಶಗಳು ಇದೆ.. ಆದ್ರೆ, ಅದಕ್ಕೆ ಸಿಎಂ ಕುರ್ಚಿ ಖಾಲಿ ಆಗಬೇಕಿದೆ.. ಹೈಕಮಾಂಡ್​​ ಅದಕ್ಕೆ ಅವಕಾಶ ಮಾಡಿಕೊಡಬೇಕಿದೆ.. ಎದೆಲ್ಲಕ್ಕೂ ತಾನು ಮಾಡಿರೋ ದೈವ ಸಂಕಲ್ಪ ಹಾಗೂ ಗುರುಬಲದ ಆಶೀರ್ವಾದ ಸಿಗಬೇಕು.. ಅದು ಸಿಗುತ್ತಾ ಡಿಕೆ ಭವಿಷ್ಯ ಏನು ಹೇಳುತ್ತದೆ.

ಸದ್ಯಕ್ಕೆ ಡಿಕೆಶಿವಕುಮಾರ್​​ ಭವಿಷ್ಯ ಉಜ್ವಲವಾಗಿ ಕಾಣ್ತಿದೆ.. ಇದಕ್ಕೆ ಕಾರಣ ಅಜ್ಜಯ್ಯನ ಆಶೀರ್ವಾದ.. ಗುರುವಿನ ಬಲ ಚೆನ್ನಾಗಿರೋದ್ರಿಂದ ಸಂಕ್ರಾಂತಿಯೊಳಗೆ ರಾಜಯೋಗವೂ ಒಲಿಯಲಿದೆಯಂತೆ.. ಅದಕ್ಕಾಗಿ ಕನಕಪುರ ಬಂಡೆ ಏನೆಲ್ಲಾ ಮಾಡ್ತಿದ್ದಾರೆ.  ಗ್ರಹಗತಿಗಳ ಪ್ರಕಾರ ಸಂಕ್ರಾಂತಿಯೊಳಗೆ ಡಿಕೆಶಿವಕುಮಾರ್​​ಗೆ ಆ ಒಂದು ರಾಜಯೋಗ ಬರೋದು ಗ್ಯಾರಂಟಿಯಂತೆ.. ಹಾಗಂತ ಯೋಗ ಎಲ್ಲರಿಗೂ ಸುಲಭಕ್ಕೆ ಸಿಗೋದಿಲ್ಲ.. ಕೆಲವರು ಅದನ್ನು ಬೇಡಿ ತೆಗೆದುಕೊಳ್ಳಬೇಕಂತೆ.. ಇನ್ನು ಕೆಲವರದು ಬಲವಂತವಾಗಿ ಪಡೆದುಕೊಳ್ಳಬೇಕಂತೆ.. ಹಾಗಾದ್ರೆ, ಡಿಕೆ ಇದನ್ನು ಹೇಗೆ ಪಡೆದುಕೊಳ್ತಾರೆ ಅದಕ್ಕಾಗಿ ಏನೆಲ್ಲಾ ಮಾಡ್ತಿದ್ದಾರೆ. ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನಲ್ಲಿ ಬರೋ ಮಠಕ್ಕೂ ಡಿಕೆಗೂ ಏನು ಸಂಬಂಧ.. ಕನಕಪುರದ ಬಂಡೆ ಈ ಗದ್ದುಗೆಯನ್ನು ಅಷ್ಟು ನಂಬೋದಕ್ಕೆ ಏನು ಕಾರಣ.. ಅದ್ರ ಇತಿಹಾಸವೇನು.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more