ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?

ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?

Published : Nov 29, 2025, 01:25 PM IST

ಬಿಎಸ್​​ವೈ ವಿಧಾನಸಭೆಯಲ್ಲಿ ಅವತ್ತು ಡಿ.ಕೆ.ಶಿವಕುಮಾರ್‌​​ ಕಾಲೆಳೆದಿದ್ರು.. ಅದನ್ನು ಸವಾಲ್​​ ಆಗಿ ಸ್ವೀಕರಿಸಿದ್ದ ಕನಕಪುರ ಬಂಡೆ ಪಕ್ಷ ನಿಷ್ಠೆಯನ್ನು ಮೆರೆದ್ರು.. ಪಕ್ಷವನ್ನು ಅಧಿಕಾರಕ್ಕೆ ತಂದ್ರೂ ಖುರ್ಚಿಗಾಗಿ ಆತೊರೆಯಲಿಲ್ಲ.

ಬಿಎಸ್​​ವೈ ವಿಧಾನಸಭೆಯಲ್ಲಿ ಅವತ್ತು ಡಿ.ಕೆ.ಶಿವಕುಮಾರ್‌​​ ಕಾಲೆಳೆದಿದ್ರು.. ಅದನ್ನು ಸವಾಲ್​​ ಆಗಿ ಸ್ವೀಕರಿಸಿದ್ದ ಕನಕಪುರ ಬಂಡೆ ಪಕ್ಷ ನಿಷ್ಠೆಯನ್ನು ಮೆರೆದ್ರು.. ಪಕ್ಷವನ್ನು ಅಧಿಕಾರಕ್ಕೆ ತಂದ್ರೂ ಖುರ್ಚಿಗಾಗಿ ಆತೊರೆಯಲಿಲ್ಲ.. ಇದೀಗ ರಾಜಯೋಗ.. ನಂಬಿರೋ ಅಜ್ಜಯ್ಯನ ಆಶೀರ್ವಾದ.. ಪ್ರಯಾಗ್​ರಾಜ್ ಸಂಕಲ್ಪ.. ಕಾಲಜ್ಞಾನದ ಭವಿಷ್ಯ.. ಎಲ್ಲವೂ ನಿಜವಾಗುತ್ತಾ..? ಇದೇ ಈ ಹೊತ್ತಿನ ವಿಶೇಷ ಬಂಡೆಗಿದ್ಯಾ ರಾಜಯೋಗ. ಸ್ವಾಮಿ ನಿಷ್ಠೆ.. ಪಕ್ಷ ನಿಷ್ಠೆ.. ಡಿಕೆಶಿ ತತ್ವ.. ದಶಕಗಳಿಂದಲೂ ತಾಳ್ಮೆಯಿಂದ ಕಾಯುತ್ತಿರುವ ಡಿಕೆಶಿಗೆ ಈಗ ಸಿಎಂ ಆಗುವ ಎಲ್ಲಾ ಅವಕಾಶಗಳು ಇದೆ.. ಆದ್ರೆ, ಅದಕ್ಕೆ ಸಿಎಂ ಕುರ್ಚಿ ಖಾಲಿ ಆಗಬೇಕಿದೆ.. ಹೈಕಮಾಂಡ್​​ ಅದಕ್ಕೆ ಅವಕಾಶ ಮಾಡಿಕೊಡಬೇಕಿದೆ.. ಎದೆಲ್ಲಕ್ಕೂ ತಾನು ಮಾಡಿರೋ ದೈವ ಸಂಕಲ್ಪ ಹಾಗೂ ಗುರುಬಲದ ಆಶೀರ್ವಾದ ಸಿಗಬೇಕು.. ಅದು ಸಿಗುತ್ತಾ ಡಿಕೆ ಭವಿಷ್ಯ ಏನು ಹೇಳುತ್ತದೆ.

ಸದ್ಯಕ್ಕೆ ಡಿಕೆಶಿವಕುಮಾರ್​​ ಭವಿಷ್ಯ ಉಜ್ವಲವಾಗಿ ಕಾಣ್ತಿದೆ.. ಇದಕ್ಕೆ ಕಾರಣ ಅಜ್ಜಯ್ಯನ ಆಶೀರ್ವಾದ.. ಗುರುವಿನ ಬಲ ಚೆನ್ನಾಗಿರೋದ್ರಿಂದ ಸಂಕ್ರಾಂತಿಯೊಳಗೆ ರಾಜಯೋಗವೂ ಒಲಿಯಲಿದೆಯಂತೆ.. ಅದಕ್ಕಾಗಿ ಕನಕಪುರ ಬಂಡೆ ಏನೆಲ್ಲಾ ಮಾಡ್ತಿದ್ದಾರೆ.  ಗ್ರಹಗತಿಗಳ ಪ್ರಕಾರ ಸಂಕ್ರಾಂತಿಯೊಳಗೆ ಡಿಕೆಶಿವಕುಮಾರ್​​ಗೆ ಆ ಒಂದು ರಾಜಯೋಗ ಬರೋದು ಗ್ಯಾರಂಟಿಯಂತೆ.. ಹಾಗಂತ ಯೋಗ ಎಲ್ಲರಿಗೂ ಸುಲಭಕ್ಕೆ ಸಿಗೋದಿಲ್ಲ.. ಕೆಲವರು ಅದನ್ನು ಬೇಡಿ ತೆಗೆದುಕೊಳ್ಳಬೇಕಂತೆ.. ಇನ್ನು ಕೆಲವರದು ಬಲವಂತವಾಗಿ ಪಡೆದುಕೊಳ್ಳಬೇಕಂತೆ.. ಹಾಗಾದ್ರೆ, ಡಿಕೆ ಇದನ್ನು ಹೇಗೆ ಪಡೆದುಕೊಳ್ತಾರೆ ಅದಕ್ಕಾಗಿ ಏನೆಲ್ಲಾ ಮಾಡ್ತಿದ್ದಾರೆ. ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನಲ್ಲಿ ಬರೋ ಮಠಕ್ಕೂ ಡಿಕೆಗೂ ಏನು ಸಂಬಂಧ.. ಕನಕಪುರದ ಬಂಡೆ ಈ ಗದ್ದುಗೆಯನ್ನು ಅಷ್ಟು ನಂಬೋದಕ್ಕೆ ಏನು ಕಾರಣ.. ಅದ್ರ ಇತಿಹಾಸವೇನು.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more