ಮನೆ ಯಜಮಾನಿ ಯಾರು ಎಂದು ಮನೆಯವರೇ ತೀರ್ಮಾನ ಮಾಡಬೇಕು: ಡಿ.ಕೆ.ಶಿವಕುಮಾರ್

ಮನೆ ಯಜಮಾನಿ ಯಾರು ಎಂದು ಮನೆಯವರೇ ತೀರ್ಮಾನ ಮಾಡಬೇಕು: ಡಿ.ಕೆ.ಶಿವಕುಮಾರ್

Published : Jun 07, 2023, 03:06 PM IST

ಮನೆ ಯಜಮಾನಿ ಯಾರು ಎಂದು ಮನೆಯವರೇ ತೀರ್ಮಾನ ಮಾಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ಮನೆ ಯಜಮಾನಿ ಯಾರು ಎಂದು ಮನೆಯವರೇ ತೀರ್ಮಾನ ಮಾಡಬೇಕುಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಮಾಧ್ಯಮದವರ ಜತೆ ಮಾತನಾಡಿದ ಅವರು  ಮನೆ ಯಜಮಾನಿ ಬಗ್ಗೆ ಕುಟುಂಬದವರೇ ತೀರ್ಮಾನ ಮಾಡಬೇಕು. ಅವರ ಮನೆ ವಿಚಾರದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ. ಫಲಾನುಭವಿ ಆಗುವವರು ಮತದಾರರ ಗುರುತಿನ ಚೀಟಿ, ಬ್ಯಾಂಕ್ ಖಾತೆ, ಆಧಾರ್ ಕಾರ್ಡ್ ಹೊಂದಿರಬೇಕು.  ಮತದಾರರ ಗುರುತಿನಿ ಚೀಟಿ, ಎಪಿಎಲ್, ಬಿಪಿಎಲ್ ಕಾರ್ಡ್ ಗಳಲ್ಲಿ ಯಾವ ಮನೆಯಲ್ಲಿ ಯಾರೆಲ್ಲಾ ಇದ್ದಾರೆ ಎಂದು ಮಾಹಿತಿ ಇದೆ ಎಂದರು.. ಬೇರೆಯವರ ಬ್ಯಾಂಕ್ ಖಾತೆಗೆ ಹಣ ನೀಡಲಾಗುವುದಿಲ್ಲ ಎಂದು ತಿಳಿಸಿದ್ದಾರೆ.
 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more